• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಗಡ್ಕರಿ ಭೇಟಿ ಮಾಡಿದ ಸಂಸದ ಶ್ರೇಯಸ್‌

Dec 13 2024, 12:49 AM IST
ಸಂಸದರಾದ ಶ್ರೇಯಸ್‌ ಎಂ ಪಟೇಲ್‌ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಅನುಮೋದನೆಗಾಗಿ ಮನವಿ ಸಲ್ಲಿಸಿದರು. ಪ್ರಸ್ತುತ ಡಿಪಿಆರ್‌ ಹಂತದಲ್ಲಿರುವ ಹಾಸನ ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.

ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿರುವ ಕಾಂಗ್ರೆಸ್: ಸಂಸದ ಕಾರಜೋಳ

Dec 10 2024, 12:32 AM IST
ಕಾಂಗ್ರೆಸ್ ಸರ್ಕಾರ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಜನರ ದಿಕ್ಕು ತಪ್ಪಿಸಿ ಮೋಸ ಮಾಡಲು ಹೊರಟಿದ್ದು ಸರಿಯಲ್ಲ.

ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್

Dec 08 2024, 01:17 AM IST
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.

ಓಲೈಕೆ ರಾಜಕಾರಣ ಮಾಡುವ ಬದಲು ಮತಾಂತರಗೊಳ್ಳಿ : ಮಾಜಿ ಸಂಸದ ಎಸ್.ಮುನಿಸ್ವಾಮಿ ಅಸಮಾಧಾನ

Dec 08 2024, 01:15 AM IST

ನಾನು ಸಂಸದನಾಗಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಬ್ಬ ಮತದಾರನ ಸಹಕಾರ ನೆರವಿನಿಂದ ಸಾಧ್ಯವಾಯಿತು ಹಾಗೂ ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಹೆಬ್ಬಯಕೆಯೊಂದಿಗೆ ಮತ ಚಲಾಯಿಸಿದ್ದರಿಂದ ನಾನು ಗೆಲ್ಲಲು ಸಾಧ್ಯವಾಯಿತೆಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು..

ರಾಜ್ಯಸಭೇಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಸೀಟಲ್ಲಿ ನೋಟಿನ ಕಂತೆ ಪತ್ತೆ : ವಿವಾದ

Dec 07 2024, 01:31 AM IST
ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಅವರ ಆಸನದಲ್ಲಿ 50 ಸಾವಿರ ರು. ಮೌಲ್ಯದ 500 ರು. ಮುಖಬೆಲೆಯ 100 ನೋಟುಗಳು ಪತ್ತೆ ಆಗಿದ್ದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಸಂಸದ ಕಾರಜೋಳ, ಸಂತ್ರಸ್ತರ ಮಧ್ಯೆ ವಾಕ್‌ ಸಮರ

Dec 07 2024, 12:34 AM IST
ಹಿಂದಿನ ಜಲಸಂಪನ್ಮೂಲ ಸಚಿವ, ಸಂಸದ ಗೋವಿಂದ ಕಾರಜೋಳ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಮಧ್ಯೆ ಮಾತಿನ ಜಟಾಪಟಿ ನಡೆಯಿತು.

ಬಿಜೆಪಿ ಸಂಸದ ಸಂಬಿತ್ ಪಾತ್ರಾಗೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನೋಟಿಸ್

Dec 07 2024, 12:31 AM IST
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ‘ಅತ್ಯುನ್ನತ ದೇಶದ್ರೋಹಿ’ ಎಂದು ಕರೆದಿದ್ದ ಬಿಜೆಪಿ ಸಂಸದ ಸಂಬಿತ್ ಪಾತ್ರಾ ವಿರುದ್ಧ ಕಾಂಗ್ರೆಸ್ ಸಂಸದ ಹೈಬಿ ಈಡನ್ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ್ದಾರೆ.

ಎಫ್‌ಐಆರ್ ರದ್ದು ಕೋರಿದ್ದ ಸಂಸದ ತೇಜಸ್ವಿಸೂರ್ಯ ಅರ್ಜಿ ವಿಚಾರಣೆ ಪೂರ್ಣ

Dec 06 2024, 08:56 AM IST
ಹಾವೇರಿ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ ಭೂಮಿ ವಶಕ್ಕೆ ಪಡೆದಿದ್ದಕ್ಕೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಟ್ವೀಟ್‌ ಮಾಡುವ ಮೂಲಕ ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್‌ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸುಳ್ಳು ಸುದ್ದಿ ಹರಡಿದ ಆರೋಪ : ಎಫ್‌ಐಆರ್ ರದ್ದು ಕೋರಿದ್ದ ಸಂಸದ ತೇಜಸ್ವಿಸೂರ್ಯ ಅರ್ಜಿ ವಿಚಾರಣೆ ಪೂರ್ಣ

Dec 06 2024, 07:02 AM IST

 ಸುಳ್ಳು ಸುದ್ದಿ ಹರಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಹಾವೇರಿ ಸಿಇಎನ್‌ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಆಲಮಟ್ಟಿ ಡ್ಯಾಂ 524 ಮೀ. ಎತ್ತರಕ್ಕೆ ಸಂಸದ ಕಾರಜೋಳ ಆಗ್ರಹ

Dec 02 2024, 01:19 AM IST
ರಾಜ್ಯ ಸರ್ಕಾರ ಅಫಿಡವಿಟ್ ಹಾಕಲು ಮುಂದಾಗುವ ಮೂಲಕ ಉತ್ತರ ಕರ್ನಾಟಕದ 5 ಜಿಲ್ಲೆಗಳ ಜನರಿಗೆ ದೊಡ್ಡ ದ್ರೋಹ ಮಾಡಲು ಹೊರಟಿದೆ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 118
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved