• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ ಮೊದಲು ಎಂಬ ಭಾವನೆ ಜಾಗೃತವಾಗಲಿ: ಸಂಸದ ಕಾಗೇರಿ

Aug 13 2024, 12:52 AM IST
ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಶಿರಸಿಯಲ್ಲೂ ಇದಕ್ಕೆ ಚಾಲನೆ ನೀಡಲಾಗಿದೆ.

ಅಂಗನವಾಡಿಯ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ ಪ್ರಕರಣ ತನಿಖೆಗೆ ಸಂಸದ ಡಾ.ಸುಧಾಕರ್‌ ಆಗ್ರಹ

Aug 13 2024, 12:50 AM IST
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಈ ಬಗ್ಗೆ ತನಿಖೆಗೆ ಆದೇಶ ಮಾಡಬೇಕು ಮತ್ತು ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

ಆರೋಗ್ಯವಂತ ಮನಸ್ಸು ರೂಪಿಸಲು ಕ್ರೀಡೆ ಸಹಕಾರಿ: ಸಂಸದ ಬಿ.ವೈ.ರಾಘವೇಂದ್ರ

Aug 13 2024, 12:46 AM IST
ಶಿವಮೊಗ್ಗದಲ್ಲಿ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಚುಂಚಾದ್ರಿ ಕಪ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಇಂದಿನಿಂದ ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಪುನಾರಂಭ : ಸಂಸದ ಬ್ರಿಜೇಶ್ ಚೌಟ

Aug 12 2024, 01:07 AM IST

ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಸ್ತೆಯ ಹೊಂಡ -ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.  

ಸಂಸದ ಬೊಮ್ಮಾಯಿ ನೇತೃತ್ವದಲ್ಲಿ ಉಪಚುನಾವಣೆ ಎದುರಿಸುತ್ತೇವೆ :ಶ್ರೀಕಾಂತ ದುಂಡಿಗೌಡ್ರ

Aug 11 2024, 01:41 AM IST
ಬೊಮ್ಮಾಯಿಯವರು ನಮಗೆ ಕೃಷ್ಣ ಇದ್ದ ಹಾಗೆ. ಅವರ ನೇತೃತ್ವದಲ್ಲಿ ಉಪಚುನಾವಣೆ ಎದುರಿಸಲು ಶ್ರಾವಣದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸಂಘಟನೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

‘ವಕ್ಫ್’ ಕಾನೂನು ತಿದ್ದುಪಡಿಯಿಂದ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ: ಸಂಸದ ಬಿ.ವೈ.ರಾಘವೇಂದ್ರ

Aug 10 2024, 01:37 AM IST
ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್‍ ಸಂಸತ್‌ನಲ್ಲಿ ಮಂಡನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಉತ್ಸುಕ: ಸಂಸದ ಕ್ಯಾ.ಬ್ರಿಜೇಶ್‌ ಚೌಟಗೆ ಕೇಂದ್ರ ಭರವಸೆ

Aug 08 2024, 01:35 AM IST
ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಾಕೃತಿಕ ದುರಂತ: ಸಮನ್ವಯ ಸಭೆ ನಡೆಸಿ ಕ್ರಮಕ್ಕೆ ಸಂಸದ ಸೂಚನೆ

Aug 05 2024, 12:42 AM IST
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ದೊಡ್ಡ ಮೊತ್ತದ ಪರಿಹಾರ ಮೊತ್ತ ಬಿಡುಗಡೆಗೆ ಸೂಚನೆ ನೀಡಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.

ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್

Aug 05 2024, 12:34 AM IST
ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.

ಹೆಚ್ಚು ಮಾತಾಡಿದರೆ ಬಿ.ವೈ. ವಿಜಯೇಂದ್ರಗೆ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ.ಸುರೇಶ್‌

Aug 04 2024, 01:28 AM IST

 ವಿಜಯೇಂದ್ರ ಇನ್ನೂ ಮುಂದುವರಿದು ಮಾತನಾಡಿದರೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 95
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved