• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ: ಸಂಸದ ಡಾ.ಕೆ.ಸುಧಾಕರ್ ಆರೋಪ

Sep 25 2025, 01:00 AM IST
ನನಗೆ ಯಾವುದೇ ಧರ್ಮದ ಬಗ್ಗೆ ದ್ವೇಷ ಅಥವಾ ಕೀಳರಿಮೆ ಇಲ್ಲ. ಎಲ್ಲಾ ಧರ್ಮಗಳನ್ನು ಸಮವಾಗಿ ಕಾಣುತ್ತೇನೆ. ಆದರೆ ಯಾವುದೇ ಧರ್ಮಗಳ ಭಾವನೆಗೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು.

ಯಡಿಯೂರಪ್ಪ ಅವಧಿ ಅನುದಾನ ಬಳಸಿ: ಸಂಸದ ಬಿ,ವೈ ರಾಘವೇಂದ್ರ

Sep 25 2025, 01:00 AM IST
ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಅವಧಿಯಲ್ಲಿ ಕೋಟ್ಯಂತರ ರು. ಅನುದಾನ ನೀಡಲಾಗಿದ್ದು, ಅಭಿವೃದ್ದಿ ಕಾರ್ಯಗಳು ಸಮರ್ಪಕವಾಗಿ ಬಳಕೆಯಾಗುವ ರೀತಿಯಲ್ಲಿ ಅಧಿಕಾರಿಗಳ ಜತೆ ಸಾರ್ವಜನಿಕರು ಜವಾಬ್ದಾರಿಯುತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ,ವೈ ರಾಘವೇಂದ್ರ ತಿಳಿಸಿದರು.

ಅಂಗಡಿಗಳಿಗೆ ತೆರಳಿ ಜಿಎಸ್‌ಟಿ ಬಗ್ಗೆ ಮಾಹಿತಿ ಪಡೆದ ಸಂಸದ ಮಲ್ಲೇಶ್ ಬಾಬು

Sep 25 2025, 01:00 AM IST
ಜಿಎಸ್‌ಟಿ ಸೌಲಭ್ಯ ಗ್ರಾಹಕರಿಗೆ ತಲುಪುತ್ತಿದೆ, ಇಲ್ಲವೇ ಎಂಬುದನ್ನು ಅಂಗಡಿಗಳ ಬಳಿ ತೆರಳಿ ವ್ಯಾಪಾರಸ್ಥರು ಹಾಗೂ ಗ್ರಾಹಕರ ಬಳಿ ಮಾಹಿತಿ ಪಡೆದು ಜಾಗೃತಿ ಮೂಡಿಸಲಾಗುತ್ತಿದೆ ಎಂದ ಮಲ್ಲೇಶ್‌ ಬಾಬು ಅವರು, ಜೆಡಿ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಜಿಎಸ್‌ಟಿ ಬಗ್ಗೆ ಹೆಚ್ಚು ಪ್ರಚಾರಪಡಿಸಿ ಅರಿವು ಮೂಡಿಸುವಂತೆ ಹೇಳಿದರು.

ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಒಂದಾಗಿ ಚುನಾವಣೆ ಎದುರಿಸಿ: ಸಂಸದ ಎಂ.ಮಲ್ಲೇಶಬಾಬು

Sep 25 2025, 01:00 AM IST
ಆಡಳಿತಾರೂಢ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸ್ಥಳೀಯ ಶಾಸಕರು ಬೆಂಬಲವಾಗಿ ನಿಂತು ಚುನಾವಣೆಯಲ್ಲಿ ಗೆಲ್ಲಿಸುವರು, ನಾವು ಹೇಗೆ ಎಂದು ಆತಂಕಪಡಬೇಡಿ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿಲ್ಲದಿದ್ದರೂ ಸಹ ಕೇಂದ್ರ ಸರ್ಕಾರ ನಮ್ಮದೇ ಆಗಿರುವುದರಿಂದ ಕೇಂದ್ರ ಸರ್ಕಾರದ ಸಾಧನೆಗಳನ್ನು ರೈತರಿಗೆ ಮನವರಿಕೆ ಮಾಡಿಕೊಟ್ಟು ಚುನಾವಣೆ ಎದುರಿಸಬೇಕು.

ಡಿಜಿಟಲ್ ಅರೆಸ್ಟ್‌ : ಸಂಸದ ಸುಧಾಕರ್‌ ಪತ್ನಿಯಿಂದ 14 ಲಕ್ಷ ರು. ಹಣ ಲೂಟಿ - ಖಾತೆಗೆ ಮರಳಿ ವರ್ಗ

Sep 23 2025, 10:43 AM IST

ಚಿತ್ರ ನಟ ಉಪೇಂದ್ರ ದಂಪತಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಬಳಿಕ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರ ಪತ್ನಿಗೆ ಸೈಬರ್ ದುರುಳರು ಕಾಟ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆ -ಸಂಸದ ಬೊಮ್ಮಾಯಿ

Sep 23 2025, 01:04 AM IST
ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದೆ. ಹಾಸಿಗೆ ಮತ್ತು ರೋಗಿಗಳ ಅನುಪಾತದಲ್ಲಿಯೂ ಸಾಕಷ್ಟು ವ್ಯತ್ಯಾಸ ಇದೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತ್ವರಿತವಾಗಿ ರೈಲು ಮಾರ್ಗಗಳ ಸಮೀಕ್ಷೆ ಮುಗಿಸಿ: ಸಂಸದ ಬಿ.ವೈ.ರಾಘವೇಂದ್ರ

Sep 23 2025, 01:03 AM IST
ಶಿವಮೊಗ್ಗದಿಂದ ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗಗಳ ಸಮೀಕ್ಷೆಯನ್ನು ನಡೆಸಿ ಆದಷ್ಟು ಬೇಗನೇ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ನೈರುತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಸರಣ್ ಮಾಥೂರ್ ಅವರ ಜತೆ ಸಂಸದ ಬಿ.ವೈ.ರಾಘವೆಂದ್ರ ಚರ್ಚೆ ನಡೆಸಿದರು.

ಎಐ ಬಂದ ಬಳಿಕ ಬದಲಾದ ಬದುಕು: ಸಂಸದ ಬೊಮ್ಮಾಯಿ

Sep 21 2025, 02:01 AM IST
ಎಐ ಬಂದ ಮೇಲೆ ನಮ್ಮ ಬದುಕು ಇನ್ನಷ್ಟು ಬದಲಾವಣೆಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಮೌಲ್ಯಗಳು ಬದಲಾವಣೆಯಾಗದಂತೆ ನೋಡಿಕೊಳ್ಳುವುದು ಮುಖ್ಯ.

ಪ್ರತಿಯೊಬ್ಬರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ: ಸಂಸದ ಕಾರಜೋಳ

Sep 21 2025, 02:00 AM IST
ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಸೇವಾ ಪಾಕ್ಷಿಕವನ್ನಾಗಿಸಲು ತಾಲೂಕು ಬಿಜೆಪಿಯಿಂದ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕರು ನಿರ್ಲಕ್ಷಿಸಿದರೆ ಮಕ್ಕಳ ಭವಿಷ್ಯ ರೂಪಿಸಲು ಅಸಾಧ್ಯ: ಸಂಸದ ಬಿ.ವೈ ರಾಘವೇಂದ್ರ

Sep 21 2025, 02:00 AM IST
ಶೈಕ್ಷಣಿಕ ಕ್ಷೇತ್ರದಲ್ಲಿ ವಿಪರೀತ ಸ್ವರ್ದೆಯಿದ್ದು, ಶಿಕ್ಷಕರು ಪ್ರತಿ ವಿದ್ಯಾರ್ಥಿ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಲ್ಲಿ ನಿರ್ಲಕ್ಷಿಸಿದಲ್ಲಿ ವಿದ್ಯಾರ್ಥಿಗಳ ಭವ್ಯ ಭವಿಷ್ಯ ರೂಪಿಸಲು ಅಸಾದ್ಯ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved