• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಗ್ರಾಮ ಆಡಳಿತ ಅಧಿಕಾರಿಗಳ ಧರಣಿಗೆ ಸಂಸದ ಕೋಟ ಭೇಟಿ

Oct 03 2024, 01:19 AM IST
ಮನವಿ ಸ್ವೀಕರಿಸಿದ ಸಂಸದ ಕೋಟ ಸಂಬಂಧಪಟ್ಟ ಕಂದಾಯ ಸಚಿವರ ಜೊತೆ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಕೋರಿಕೆಯನ್ನು ಮನವರಿಕೆ ಮಾಡುತ್ತೇನೆ ಎಂದು ತಿಳಿಸಿದರು.

ದೇಶಕ್ಕೆ ಗಾಂಧಿ, ಶಾಸ್ತ್ರೀಜಿ ಕೊಡುಗಡೆ ಅನನ್ಯ: ಸಂಸದ ಜಿಗಜಿಣಗಿ

Oct 03 2024, 01:18 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಬಿಜೆಪಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನವನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧಿ, ಶಾಸ್ತ್ರೀಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.

ಬ್ರಹ್ಮ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಧನ ಸಹಾಯ ನೀಡಿ : ಸಂಸದ ಬಸವರಾಜ ಬೊಮ್ಮಾಯಿ

Oct 01 2024, 01:39 AM IST
ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆಗೆ ಆಸ್ಪದ ನೀಡದೇ ಎಲ್ಲರೂ ಸಮಾನರು ಎಂಬ ಭಾವನೆ ಮೂಡಬೇಕು

ರಾಜ್ಯದಲ್ಲಿ ಸ್ವಜನ ಪಕ್ಷಪಾತ , ಕೆಳಮಟ್ಟಕ್ಕೆ ಕುಸಿದ ರಾಜಕಾರಣ : ಸಂಸದ ಬಸವರಾಜ ಬೊಮ್ಮಾಯಿ

Oct 01 2024, 01:37 AM IST
ರಾಜ್ಯದಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತು ಬರುತ್ತಿವೆ. ಇಂತಹ ಕೆಳಮಟ್ಟದ ರಾಜಕೀಯ ಹಿಂದೆಂದೂ ಆಗಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶೋಷಿತ ಜನಾಂಗಕ್ಕೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದ ಡಾ. ಶರ್ಮಾ: ಸಂಸದ ಶೆಟ್ಟರ

Oct 01 2024, 01:32 AM IST
ಗೋಕುಲ್ ರಸ್ತೆ ಬಸವೇಶ್ವರ ನಗರದ ವಿಶ್ವಶ್ರಮ ಚೇತನದ ಡಾ. ಕೆ.ಎಸ್. ಶರ್ಮಾ ಸಭಾಂಗಣದಲ್ಲಿ ಡಾ. ಕೆ.ಎಸ್. ಶರ್ಮಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಡಾ. ಕೆ.ಎಸ್. ಶರ್ಮಾ ಅವರ 91ನೇ ಜನ್ಮ ದಿನ ಕಾರ್ಯಕ್ರಮ ನಡೆಯಿತು.

ಕೃಷಿ ಸಾಲ ಫಲಕಾರಿ ಅನುಷ್ಠಾನಕ್ಕೆ ಒತ್ತು ನೀಡಿ: ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ

Oct 01 2024, 01:20 AM IST
ಡಿಎಲ್‌ಆರ್‌ಸಿ ಬ್ಯಾಂಕರ್ ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೃಷಿ ಸಾಲಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲಬುರಗಿ ವಂದೆ ಭಾರತ್‌ ರೈಲು ಬೀದರ್‌ವರೆಗೆ ವಿಸ್ತರಣೆಯಾಗಲಿ: ಸಂಸದ ಸಾಗರ ಖಂಡ್ರೆ

Oct 01 2024, 01:16 AM IST
ರೈಲ್ವೆ ನಿಲ್ದಾಣದ ಗಾಂಧಿ ಗಂಜ್‌ ಕಡೆಯಲ್ಲಿ ಇನ್ನೂ ಪ್ಲಾಟ್‌ಫಾರಂ ನಿರ್ಮಾಣ ಮಾಡಬೇಕಾಗಿದೆ. ಅಲ್ಲದೇ ರೈಲ್ವೆಯ ಸರ್ವೆ ನಂಬರ್‌ 31ರಲ್ಲಿ ಕೆಲವರು ಜಮೀನು ಕಬಳಿಕೆ ಮಾಡಿದ್ದಾರೆಂದು ಮಾಹಿತಿ ನೀಡಿದರಲ್ಲದೇ ಪ್ರತಿ ದಿನ ರೈಲು ನಿಲ್ದಾಣಕ್ಕೆ 60 ಸಾವಿರ ಲೀಟರ್‌ ನೀರು ಕೊಡಲಾಗುತ್ತದೆ.

ಮಹಿಷಾ ದಸರಾದಿಂದ ಯಾರ ಭಾವನೆಗೂ ಧಕ್ಕೆಯಾಗಬಾರದು : ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Sep 30 2024, 01:32 AM IST

ಮೈಸೂರಿನ ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಸ್ಥಳ. ಅದು ತಾಯಿ ಚಾಮುಂಡೇಶ್ವರಿಯ ಆಸ್ತಿಯಾಗಿದೆ. ನಾವು ಆ ತಾಯಿಯನ್ನು ಮಹಿಷಾಸುರ ಮರ್ಧಿನಿ ಎಂದು ನಂಬುತ್ತೇವೆ.  

ಶಿಕ್ಷಣ, ನೀರಾವರಿಗೆ ಪ್ರಮುಖ ಆದ್ಯತೆ: ಸಂಸದ ಹಿಟ್ನಾಳ

Sep 30 2024, 01:17 AM IST
Education, irrigation top priority: MP Hitnala

ಅಜೀಂ ಪ್ರೇಮ್‌ ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ : ಸಂಸದ ರಾಜಶೇಖರ ಹಿಟ್ನಾಳ

Sep 29 2024, 01:58 AM IST

ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved