• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಂಸದ ಹಿಟ್ನಾಳ

Jul 24 2024, 12:26 AM IST
ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ, ಪೊಳ್ಳು ಭರವಸೆಗಳನ್ನು ವಿತ್ತ ಸಚಿವರು ಮುಂದುವರೆಸಿದ್ದಾರೆ, ರಾಜ್ಯಕ್ಕೆ ಅನ್ಯಾಯವಾಗಿದೆ

ಆರ್ಥಿಕ ಶಕ್ತಿಗೆ ಪೂರಕ ಬಜೆಟ್‌: ಸಂಸದ ಬಿ.ವೈ.ರಾಘವೇಂದ್ರ

Jul 24 2024, 12:22 AM IST
ಹಣದುಬ್ಬರ ಪ್ರಮಾಣವು ಕಳೆದ ವರ್ಷ ಶೇ.5.8 ಇದ್ದು, ಶೇ.4.5 ಇಳಿಯುವಲ್ಲಿ ಈ ಬಜೆಟ್‌ ಸಹಕಾರಿಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಭವಿಷ್ಯದ ಭಾರತದ ಯುವಕರ ಬಜೆಟ್-ಸಂಸದ ಬೊಮ್ಮಾಯಿ ಬಣ್ಣನೆ

Jul 24 2024, 12:21 AM IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು, ಸಂವಿಧಾನ ವ್ಯಾಪ್ತಿಯಲ್ಲಿ ಕೆಲಸ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 22 2024, 01:19 AM IST
ಸಭಾ ಕಾರ್ಯಕ್ರಮಕ್ಕೆ ಮುನ್ನ ಈಶಾನ್ಯ ಭಾರತ ಹಾಗೂ ಕರ್ನಾಟಕದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಏರ್ಪಟ್ಟಿತು.

ರೆಡ್‌ಕ್ರಾಸ್‌ ಸೊಸೈಟಿ ಬಲವರ್ಧನೆಗೆ ಸಹಕಾರ: ಸಂಸದ ಕ್ಯಾ.ಬ್ರಿಜೇಶ್ ಚೌಟ

Jul 22 2024, 01:18 AM IST
ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೌರವಿಸಿದರು.

ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸಲಿ: ಸಂಸದ ಜಗದೀಶ ಶೆಟ್ಟರ

Jul 22 2024, 01:17 AM IST
ವೀರಶೈವ ಲಿಂಗಾಯತ ಸಮಾಜದಲ್ಲಿ ಒಗ್ಗಟ್ಟಿಲ್ಲದ ಕಾರಣ ರಾಜಕೀಯವಾಗಿ ಹಿಂದುಳಿದಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಸ್ವಾರ್ಥರಹಿತ ಸಮಾಜದಿಂದ ಒಳಿತು ಕಾಣಲು ಸಾಧ್ಯ: ಸಂಸದ ಪಿ.ಸಿ.ಮೋಹನ್

Jul 21 2024, 01:24 AM IST
ಚಳ್ಳಕೆರೆ ನಗರದ ಸಾಯಿಬಾಬಾ ಮಂದಿರದಲ್ಲಿ ಶ್ರೀವೆಂಕಟಸಾಯಿ ಸೇವಾಟ್ರಸ್ಟ್, ಸಾಯಿಬಾಬಾ ಸದ್ಭಕ್ತವೃಂದ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಹಾಗೂ ಸಾಯಿಸತ್ಯ ನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮವನ್ನು ಸಂಸದ ಪಿ.ಸಿ.ಮೋಹನ್ ಉದ್ಘಾಟಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ : ಸಂಸದ ಡಾ.ಕೆ. ಸುಧಾಕರ್

Jul 20 2024, 12:52 AM IST
ತಪ್ಪು ಮಾಡಿದ್ದಾರಾ, ಇಲ್ಲವಾ ಎಂಬುದು ತನಿಖೆಯಲ್ಲಿ ತಿಳಿಯುತ್ತದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಒಪ್ಪಿ ಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬುದು ಮೇಲ್ ನೋಟಕ್ಕೆ ಕಾಣಿಸುತ್ತಿದೆ. ಆಧರೂ ಮುಖ್ಯಮಂತ್ರಿ ಸಮರ್ಥಿಸಿಕೊಳ್ಳುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ: ಸಂಸದ ಕಾಗೇರಿ

Jul 20 2024, 12:52 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಪತ್ರಕರ್ತರ ಬಡಾವಣೆಗೆ ನಿವೇಶನ ನೀಡಲಾಗುವುದು: ಸಂಸದ ಶ್ರೇಯಸ್ ಪಟೇಲ್

Jul 20 2024, 12:52 AM IST
ಚನ್ನರಾಯಪಟ್ಟಣ ತಾಲೂಕಿನ ಎಲ್ಲಾ ಪತ್ರಕರ್ತರಿಗೆ ಮುಂದಿನ ದಿನಗಳಲ್ಲಿ ಬಡಾವಣೆ ನಿರ್ಮಾಣ ಮಾಡಲು ನಿವೇಶನ ನೀಡಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 95
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved