• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಗಳ ಸಮಾಜದ ಅಭಿವೃದ್ಧಿಗೆ ಸಹಕರಿಸುವೆ: ಸಂಸದ ಡಾ.ಕೆ.ಸುಧಾಕರ್‌

Jul 20 2024, 12:49 AM IST
ಬೆಂಗಳೂರಿನ ಕರಗ ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದುಕೊಂಡಿದೆ. ಇಂತಹ ಸಂಪ್ರದಾಯ, ಪರಂಪರೆಯುಳ್ಳ ಸಮಾಜ ಸಮಾಜ ಮುಖ್ಯವಾಹಿನಿ ಬರಬೇಕು. ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಸಮಾಜಕ್ಕೆ ಸರ್ಕಾರ ಶಕ್ತಿ ತುಂಬಬೇಕಿದೆ.

ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ -ಸಂಸದ ಬೊಮ್ಮಾಯಿ

Jul 20 2024, 12:47 AM IST
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ, ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರೈತರ ಧರಣಿ ಸ್ಥಳಕ್ಕೆ ಸಂಸದ ಕಾರಜೋಳ ಭೇಟಿ

Jul 20 2024, 12:47 AM IST
Farmers protest: minister Govind karjol visit

ಸಂಸದ ಪಿ.ಸಿ.ಗದ್ದಿಗೌಡರಗೆ ಸನ್ಮಾನ

Jul 20 2024, 12:46 AM IST
ಲೋಕಾಪುರ ಪಟ್ಟಣದ ಶಂಭುಲಿಂಗಾನಂದ ಮಠದಲ್ಲಿ ಹಿರಿಯ ನಾಗರಿಕ ವೇದಿಕೆಯಿಂದ ವತಿಯಿಂದ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಸನ್ಮಾನಿಸಲಾಯಿತು.

ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ: ಸಂಸದ ಬಚ್ಚೇಗೌಡ

Jul 20 2024, 12:46 AM IST
ನಗರದಲ್ಲಿ ೮ ಸಾವಿರಕ್ಕೂ ಅಧಿಕ ವಕ್ಕಲಿಗ ಸಮುದಾಯವಿದೆ. ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಉತ್ತಮ ಕೆಲಸ ಮಾಡಲಾಗುತ್ತಿದೆ. ವಕ್ಕಲಿಗರು ಯಾವುದೇ ವೃತ್ತಿ ಮಾಡಲಿ ಮೊದಲಿಗೆ ವಿದ್ಯಾವಂತರಾಗಬೇಕು, ಸಂಸ್ಕಾರ ಕಲಿಯಬೇಕು. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ತೋರುತ್ತಿದೆ.

ದಮ್ಮಿದ್ದರೆ ಸಿಎಂ ವಾಲ್ಮೀಕಿ ಪ್ರಕರಣ ಸಿಬಿಐಗೆ ನೀಡಲಿ : ಸಂಸದ ರಮೇಶ ಜಿಗಜಿಣಗಿ ಸವಾಲು

Jul 19 2024, 01:05 AM IST

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಪ್ರಾರಂಭವಾಗಿಲ್ಲ. ದಲಿತರ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗದವರ ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಅವರದ್ದೆ ನಿಗಮದ ಹಣ ಲೂಟಿ ಹೊಡೆದ ಪಾಪಿಷ್ಠ ಸರ್ಕಾರವಿದು. 

ಸಹಕಾರ ಸಂಘಗಳು ಅನ್ನದಾತರ ಅಭ್ಯುದಯಕ್ಕೆ ಶ್ರಮಿಸಲಿ: ಮಾಜಿ ಸಂಸದ ಬಚ್ಚೇಗೌಡ

Jul 19 2024, 12:52 AM IST
ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ನಿರಂತರ ಶ್ರಮಿಸಬೇಕು ಎಂದು ಮಾಜಿ ಸಂಸದ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ಕೃಷಿ ಸಹಕಾರ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ನೆರೆ ಪ್ರದೇಶಕ್ಕೆ ಸಂಸದ ರಾಘವೇಂದ್ರ ಭೇಟಿ, ಪರಿಶೀಲನೆ

Jul 19 2024, 12:50 AM IST
ತಾಳಗುಪ್ಪ ಹೋಬಳಿಯ ನೆರೆ ಆವೃತ ಪ್ರದೇಶಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮಾಜಿ ಸಚಿವ ಕುಮಾರ ಬಂಗಾರಪ್ಪರ ಜೊತೆಗೂಡಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿಪಾತ್ರದ ರೈತರು ಕೂಡಲೇ ಬೆಳೆ ವಿಮೆ ಮಾಡಿಸಿ: ಸಂಸದ ಬಿ.ವೈ.ರಾಘವೇಂದ್ರ

Jul 19 2024, 12:48 AM IST
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಳೆ ಹಾನಿ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ನಾವು ಮಾಡುವ ಕೆಲಸದಲ್ಲಿ ಸತ್ಯ , ಜ್ಞಾನದ ಮಾರ್ಗದಂತೆ ಪ್ರಾಮಾಣಿಕತೆ ಇರಬೇಕು: ಸಂಸದ ಯದುವೀರ್

Jul 18 2024, 01:39 AM IST
ವಿಶ್ವ ಗುರು ಬಸವಣ್ಣನ ವಚನ ಪಾಲಿಸಿದರೆ ಈ ಭೂಮಿಯೇ ಸ್ವರ್ಗವಾಗುತ್ತದೆ. ನಮ್ಮ ಸುತ್ತಮುತ್ತಲಿನ ವಾತಾವರಣ ಒಳ್ಳೆಯ ರೀತಿಯಲ್ಲಿ ನಿರ್ಮಾಣ ಮಾಡಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸತ್ಯದ ಮಾರ್ಗದಲ್ಲಿ, ಜ್ಞಾನದ ಮಾರ್ಗದಲ್ಲಿ ಪ್ರಾಮಾಣಿಕತೆಯಿಂದ ನಡೆದರೇ ಸ್ವರ್ಗ ದರ್ಶನವಾಗುತ್ತದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved