• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದು ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ: ಸಂಸದ ಗೋವಿಂದ ಕಾರಜೋಳ

Nov 15 2024, 12:37 AM IST
ಸಿದ್ದರಾಮಯ್ಯನವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಬಿಜೆಪಿ ಮೇಲೆ ಇಲ್ಲದ ಸಲ್ಲದ ಆಪಾದನೆ ಮಾಡುವುದು ಸರಿಯಲ್ಲ

ಕಾಂಗ್ರೆಸ್ ಶಾಸಕರ ಖರೀದಿ ಸಿದ್ದು ಆರೋಪ ನಿರಾಧಾರ-ಸಂಸದ ಬೊಮ್ಮಾಯಿ

Nov 15 2024, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು 50 ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆಧಾರರಹಿತ ಮಾತುಗಳನ್ನಾಡಿ ತಮ್ಮ ಮೇಲಿನ ಆಪಾದನೆ ಮತ್ತು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಮುಡಾ ಹಗರಣ ವಿಚಾರ : ಸಂಸದ ಕುಮಾರ್‌ ನಾಯಕ್‌, ಸಿದ್ದು ಆಪ್ತನಿಗೆ ಇ.ಡಿ. ಗ್ರಿಲ್‌!

Nov 14 2024, 12:54 AM IST
ಮುಡಾ ಹಗರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ರಾಯಚೂರಿನ ಸಂಸದ ಕುಮಾರ್‌ ನಾಯಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ.ಟಿ.ಕುಮಾರ್‌ ಅವರನ್ನು ಸೋಮವಾರ ಪ್ರತ್ಯೇಕವಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ.

9 / 11 ವಿತರಣೆ ಮತ್ತೆ ಗ್ರಾಮ ಪಂಚಾಯಿತಿಗೆ ನೀಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಪತ್ರ

Nov 14 2024, 12:50 AM IST
ಹಿಂದಿನಂತೆ ಈ ಅಧಿಕಾರವನ್ನು ಮತ್ತೇ ಗ್ರಾ.ಪಂ.ಗಳಿಗೆ ನೀಡಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಎಂದು ಕೋಟ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ

Nov 13 2024, 12:47 AM IST
ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು : ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Nov 12 2024, 12:46 AM IST

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ಪಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಸ್ಕೃತಿ ಗೌರವಿಸಿದರೆ ದೇಶ ಬೆಳವಣಿಗೆ: ಸಂಸದ ಒಡೆಯರ್

Nov 11 2024, 11:47 PM IST
ವೈವಿಧ್ಯತೆ ಭಾರತದ ಶಕ್ತಿ ಆಗಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಅರೆಭಾಷೆ ಗಡಿನಾಡ ಉತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹಣ ಹಂಚಲು ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಂಸದ ಬಸವರಾಜ ಬೊಮ್ಮಾಯಿ

Nov 11 2024, 01:04 AM IST
ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಚುನಾವಣೆಯಲ್ಲಿ ಹಂಚುತ್ತಿದ್ದಾರೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 02:03 AM IST

  ದುಡ್ಡಿಗೆ ನಮ್ಮ ತಂದೆತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ನೀಡಿದರು.

ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ವಾಪಸ್ - ಸಂಸದ ಬೊಮ್ಮಾಯಿ

Nov 10 2024, 01:59 AM IST
ಶಿಗ್ಗಾಂವಿ ಸವಣೂರು ಕ್ಷೇತ್ರಕ್ಕೆ ನಾನು ಮಂಜೂರು ಮಾಡಿದ್ದ ₹300 ಕೋಟಿ ಸಿಎಂ ಸಿದ್ದರಾಮಯ್ಯ ವಾಪಸ್ ಪಡೆದಿದ್ದು, ಅದನ್ನು ನಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿ ಇಲ್ಲಿ ಬಂದು ಮತ ಕೇಳಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 118
  • next >

More Trending News

Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved