• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಮ್ಮೆಹಟ್ಟಿ ಗ್ರಾಮಕ್ಕೆ ಸಂಸದ ರಾಘವೇಂದ್ರ ಭೇಟಿ, ಸಾಂತ್ವನ

Jul 14 2024, 01:40 AM IST
ಎಮ್ಮೆಹಟ್ಟಿ ಗ್ರಾಮಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗು ಬಿಜೆಪಿ ಮುಖಂಡರು ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜನರ ಸಮಸ್ಯೆಗೆ ತ್ವರಿತ ಪರಿಹಾರ: ಸಂಸದ ತುಕಾರಾಂ

Jul 14 2024, 01:38 AM IST
ಜನತೆ ಸಂವಿಧಾನದ ವ್ಯವಸ್ಥೆಯಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಚೆನ್ನೈ-ಶಿವಮೊಗ್ಗ ಸಾಪ್ತಾಹಿಕ ರೈಲಿಗೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ

Jul 14 2024, 01:35 AM IST
ಚೆನ್ನೈ-ಶಿವಮೊಗ್ಗ ನಡುವೆ ಸಾಪ್ತಾಹಿಕ ರೈಲು ಸಂಚಾರಕ್ಕೆ ಶನಿವಾರ ಸಂಜೆ ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ರಾಮನಗರ ಮರುನಾಮಕರಣಕ್ಕ ಸಂಸದ ಡಾ.ಸಿ.ಎನ್‌.ಮಂಜುನಾಥ್ ವಿರೋಧ

Jul 14 2024, 01:35 AM IST
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಂಸದ ಡಾ.ಸಿ.ಎನ್.ಮಂಜುನಾಥ ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ನೀರಿನ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಅಗತ್ಯ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 14 2024, 01:32 AM IST
ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಮತದ ಜತೆಗೆ ಪ್ರೀತಿಯನ್ನೂ ಕೊಟ್ಟಿದ್ದಾರೆ. ಇದರಿಂದ ಯಶಸ್ಸು ಸಾಧ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. ಮಾಗಡಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಅನುದಾನಕ್ಕೆ ಆಗ್ರಹಿಸಿ ಸಂಸದ ಬೊಮ್ಮಾಯಿಗೆ ಮನವಿ

Jul 13 2024, 01:35 AM IST
ಸದ್ಯ ಕಟ್ಟಡದ ಬಾಡಿಗೆ,ಸಿಬ್ಬಂದಿಗಳ ವೇತನ ಭರಿಸುವುದು ಸಂಘಕ್ಕೆ ಆರ್ಥಿಕವಾಗಿ ಕಷ್ಟದ ವಿಷಯ

ಮಹಾದಾಯಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಂಸದ ಜಗದೀಶ ಶೆಟ್ಟರ್‌

Jul 13 2024, 01:32 AM IST
ಉತ್ತರ ಕರ್ನಾಟಕದ ಜನರ ಪ್ರಮುಖ ಬೇಡಿಕೆಯಾದ ಕಳಸಾ-ಬಂಡೂರಿ ಹಾಗೂ ಮಹಾದಾಯಿಯನ್ನು ಮಲಪ್ರಭಾ ನದಿಗೆ ಜೋಡಿಸಲು ಮತ್ತು ಶಬರಿ ಕೊಳ್ಳವನ್ನು ಪ್ರವಾಸೋಧ್ಯಮ ಕ್ಷೇತ್ರವಾಗಿಸಲು ಆದ್ಯತೆ ನೀಡುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಕಾಡಾನೆ ಹಾವಳಿ ತಡೆಗೆ ರೈಲ್ವೇ ಹಳಿ ಬ್ಯಾರಿಕೇಡ್‌ ಅಳವಡಿಕೆಗೆ ಸಂಸದ ಸೂಚನೆ

Jul 12 2024, 01:32 AM IST
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ರೈಲ್ವೆ ಹಳಿ ಬ್ಯಾರಿಕೇಡ್ ಅಳವಡಿಕೆಯಿಂದ ಕಾಡಾನೆ ಬರುವುದನ್ನು ತಡೆಗಟ್ಟುವುದು ಪರಿಣಾಮಕಾರಿಯಾಗಿದೆ. ಇನ್ನಷ್ಟು ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಕಲಬುರಗಿರಿ ಮತದಾರರಿಗೆ ನೂತನ ಸಂಸದ, ಎಂಎಲ್ಸಿ ಅಭಿನಂದನೆ

Jul 12 2024, 01:31 AM IST
ಅತೀ ಹಿಂದುಳಿದ ಪ್ರದೇಶಕ್ಕೆ 371ಜೆ ಜಾರಿಗೆ ತರುವ ಮೂಲಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಬಡವರ ದೀನದಲಿತರ ಏಳಿಗಾಗಿ ಶ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಋಣ ತೀರಿಸಿದ ಕಲ್ಯಾಣ ಕರ್ನಾಟಕದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

13ರಂದು ಮಾಜಿ ಸಂಸದ ಸಿದ್ದೇಶ್ವರ ಹುಟ್ಟುಹಬ್ಬ: ಯಶವಂತ ರಾವ್‌ ಮಾಹಿತಿ

Jul 11 2024, 01:41 AM IST
ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಹುಟ್ಟುಹಬ್ಬ ಸಂಭ್ರಮಾಚರಣೆ ಸಮಾರಂಭವನ್ನು ಜಿ.ಎಂ.ಸಿದ್ದೇಶ್ವರ ಅಭಿಮಾನಿ ಬಳಗದಿಂದ ಜು.13ರಂದು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved