• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ: ಸಂಸದ ಜಗದೀಶ ಶೆಟ್ಟರ್

Jul 08 2024, 12:39 AM IST
ಮುಧೋಳ : ಬಣಜಿಗ ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿದ್ದು, ಅವರನ್ನು ಗುರುತಿಸಿ, ಸಮಾಜದ ವತಿಯಿಂದ ಸಹಾಯ ಸಹಕಾರ ನೀಡುವ ಮೂಲಕ ಪ್ರೊತ್ಸಾಹಿಸಬೇಕು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಅದಿರು ಉತ್ಪಾದನೆ ಹೆಚ್ಚಳ ಬೇಡ: ಸಂಸದ ತುಕಾರಾಂ

Jul 08 2024, 12:37 AM IST
ಸಂಸದ ತುಕಾರಾಂ ಪ್ರಸ್ತುತ ತಾಲೂಕಿನಲ್ಲಿ ಅದಿರು ಉತ್ಪಾದನೆ ಪ್ರಮಾಣ ವಾರ್ಷಿಕ ೩೩ ಮಿಲಿಯನ್ ಟನ್ ಇದೆ.

ಶಿಗ್ಗಾಂವಿಯಲ್ಲಿ ಜು.12ರಿಂದ ಧನ್ಯವಾದ ಯಾತ್ರೆ-ಸಂಸದ ಬೊಮ್ಮಾಯಿ

Jul 07 2024, 01:22 AM IST
ನನ್ನ ಮೇಲೆ ಶಿಗ್ಗಾಂವಿ ಜನರ ಋಣ ಇದೆ. ಜನತೆಗೆ ಕೃತಜ್ಞತೆ ಹೇಳಬೇಕು ಅಂತ ಇದೆ. ರಾಜಕೀಯ ಮೀರಿ ಈ ಕ್ಷೇತ್ರದ ಜನರ ಜೊತೆಗೆ ಅನೋನ್ಯತೆ ಇದೆ. ಬರುವ ಜು.12ರಿಂದ ಹಂತ ಹಂತವಾಗಿ ಧನ್ಯವಾದ ಯಾತ್ರೆ ಮಾಡುತ್ತೇನೆ. ಪ್ರತಿ‌ ಗ್ರಾಮದ ಜನರನ್ನು ಭೇಟಿಯಾಗಿ‌ ಧನ್ಯವಾದ ಹೇಳುತ್ತೇನೆ ಎಂದು ಗದಗ- ಹಾವೇರಿ ಲೋಕಸಭೆ ಸದಸ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ: ಸಂಸದ ಬಿ.ವೈ.ಆರ್‌ ರಾಘವೇಂದ್ರ ಭರವಸೆ

Jul 07 2024, 01:21 AM IST
ಶಿವಮೊಗ್ಗ ಹೊರವಲಯದ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗದ ನಮ್ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರೋಡ್ ರೇಸ್ ಸ್ಕೇಟಿಂಗ್ ಪಂದ್ಯಾವಳಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಸಂಸದ ಕೋಟ ಪೂಜಾರಿ ವಿಚಾರಣೆಗೆ ಹೈಕೋರ್ಟ್‌ ತಡೆ

Jul 06 2024, 12:52 AM IST
ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆ ಕಟಪಾಡಿಯದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಕುರಿತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತಹಸೀಲ್ದಾರ್‌ಗೆ ಚಳಿ ಬಿಡಿಸಿದ ಸಂಸದ ಶ್ರೇಯಸ್‌

Jul 06 2024, 12:51 AM IST
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಸಂಸದ ಶ್ರೇಯಸ್‌ ಎಂ.ಪಟೇಲ್ ಅವರು ಸಂಸದರಾದ ನಂತರ ಕರೆದಿದ್ದ ಪ್ರಥಮ ಸಭೆಯಲ್ಲೇ ಅಧಿಕಾರಿಗಳ ಕುರ್ಚಿ ಖಾಲಿ ಇದ್ದದ್ದನ್ನು ಕಂಡು ಏರು ಧ್ವನಿಯಲ್ಲಿ ಪ್ರಶ್ನಿಸಿ, ನಾನೇ ಒಂದು ಗಂಟೆ ತಡವಾಗಿ ಬಂದಿದ್ದೇನೆ ಅದು ತಪ್ಪು ಎಂದು ಹೇಳಿ, ಬೇರೆಯವರು ಇಲ್ಲಿ ಗೌರವದಿಂದ ಕಾಯುತ್ತಿಲ್ಲವಾ? ಎಂದು ತಹಸೀಲ್ದಾರ್‌ಗೆ ಪ್ರಶ್ನಿಸಿದರು.

ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರ

Jul 06 2024, 12:49 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು

Jul 05 2024, 12:48 AM IST
ಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.

ಅನ್ನದಾನ ಶ್ರೇಷ್ಠದಾನ: ಮಾಜಿ ಸಂಸದ ಬಚ್ಚೇಗೌಡ

Jul 05 2024, 12:45 AM IST
ಹೊಸಕೋಟೆ: ಸಮಾಜಕ್ಕೇನಾದರೂ ಮಾಡಬೇಕು ಎನ್ನುವ ಇಚ್ಚಾಸಕ್ತಿಯುಳ್ಳ ವ್ಯಕ್ತಿಗಳು ಜನಮನದಲ್ಲಿ ನೆಲೆಸಿರುತ್ತಾರೆ. ಅವರ ಸ್ಮರಣಾರ್ಥ ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಅತ್ಯಂತ ಶ್ರೇಷ್ಠ ಕೆಲಸ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಪುಷ್ಪ ಮಂಡಳಿ ಸ್ಥಾಪನೆಗೆ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

Jul 04 2024, 01:00 AM IST
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರದಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತು, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಯೇ ಆಗಿರುವ ಡಾ.ಕೆ.ಸುಧಾಕರ್‌, ತಾವು ಈ ಪ್ರದೇಶದಲ್ಲಿ ರೈತರ ಬದುಕಿನ ಗುಣಮಟ್ಟ ಸುಧಾರಿಸುವ ಹಾಗೂ ವಿಶಿಷ್ಟ ಕೃಷಿ ಪದ್ಧತಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಪುಷ್ಪ ಕೃಷಿ ಕೂಡ ಪರಿಣಾಮಕಾರಿ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved