• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆನಾಡು-ಕರಾವಳಿ ರೈಲ್ವೆ ಯೋಜನೆ ಶೀಘ್ರ ಜಾರಿಗೆ ಸಂಸದ ರಾಘವೇಂದ್ರ ಮನವಿ

Jul 03 2024, 12:18 AM IST
ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ. ವೈ. ರಾಘವೇಂದ್ರ ಅವರು ಭೇಟಿ ಮಾಡಿ ವಿವಿಧ ರೈಲ್ವೆ ಯೋಜನೆಗಳ ಜಾರಿ ಕುರಿತು ಮನವಿ ಮಾಡಿದರು.

ಸ್ಪೀಕರ್‌ ಸಮಿತಿ ಸದಸ್ಯರಾಗಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್‌ ಆಯ್ಕೆ

Jul 02 2024, 01:34 AM IST
ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್ ಸ್ಪೀಕರ್‌ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕಲಬುರಗಿ ರೇಲ್ವೆ ವಲಯ ಸ್ಥಾಪನೆ: ಸಂಸತ್ತಲ್ಲಿ ಧ್ವನಿ ಎತ್ತಿದ ಸಂಸದ ದೊಡ್ಮನಿ

Jul 02 2024, 01:31 AM IST
ಕಲಬುರಗಿಗೆ ಮಂಜೂರಾಗಿರುವ ಉದ್ದೇಶಿತ ರೇಲ್ವೆ ವಲಯ ಸ್ಥಾಪನೆಗೆ ಆಗುತ್ತಿರುವ ವಿಳಂಬ ಕುರಿತು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಸಂಸತ್ತಿನ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ.

ಉಳ್ಳಾಲ, ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಭೇಟಿ

Jul 01 2024, 01:51 AM IST
ಉಳ್ಳಾಲ, ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

ರೇಲ್ವೆ ವಿಭಾಗೀಯ ಕಚೇರಿ ಕಾಮಗಾರಿಗೆ ಕೈಗೆತ್ತಕೊಳ್ಳಿ: ಸಂಸದ

Jul 01 2024, 01:45 AM IST
ಕಲಬುರಗಿಯಿಂದ ಆಯ್ಕೆಯಾಗಿ ಸಂಸತ್‌ ಪ್ರವೇಶಿಸಿರುವ ನೂತನ ಸಂಸದ ರಾಧಾಕೃಷ್ಣ ದೊಡ್ಮನಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊಟ್ಟ ಮೊದಲ ಬಾರಿಗೆ ಈ ಭಾಗದಲ್ಲಿನ ದಶಕಗಳಿಂದ ನನೆಗುದಿಗೆ ಬಿದ್ದಿರುವ ರೇಲ್ವೆ ವಿಭಾಗೀಯ ಕಚೇರಿ ಯೋಜನೆಗೆ ಆದ್ಯತೆ ಮೇಲೆ ಕಾಯಕಲ್ಪ ಕೊಡುವಂತ ಕೋರಿ ಕೇಂದ್ರ ರೇಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಹಿಂದುತ್ವದ ಆಧಾರದಲ್ಲಿ ವಿಕಸಿತ ದ.ಕ.: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 30 2024, 12:56 AM IST
ತೆರೆದ ವಾಹನದಲ್ಲಿ ಸಂಸದ ಬ್ರಿಜೇಶ್‌ ಚೌಟ ಅವರನ್ನು ವಿಮಾನ ನಿಲ್ದಾಣದಿಂದ ಕಾವೂರು- ಪದವಿನಂಗಡಿ- ಕೆಪಿಟಿ ಮೂಲಕ ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಸಭಾಂಗಣ ವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಿತು.

ಶಿವಮೊಗ್ಗದಲ್ಲೇ ವಿಶ್ವದರ್ಜೆ ಆರೋಗ್ಯಸೇವೆ ಸಿಗಬೇಕು: ಸಂಸದ ಬಿ.ವೈ.ರಾಘವೇಂದ್ರ

Jun 30 2024, 12:53 AM IST
ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೆಲ್ತ್ ಕೇರ್‌ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಕೇರ್ ಬ್ಲಾಕ್ ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದರು.

ಭದ್ರಾ ಮೇಲ್ದಂಡೆಗೆ ₹5300 ಕೋಟಿ ನೀಡಲು ಕೇಂದ್ರ ಬದ್ಧ: ಸಂಸದ ಗೋವಿಂದ ಕಾರಜೋಳ

Jun 30 2024, 12:49 AM IST
ಕೇಂದ್ರ ಜಲಶಕ್ತಿ ಇಲಾಖೆ ನಿರೀಕ್ಷಿಸುವ ಕೆಲ ದಾಖಲಾತಿಗಳ ರಾಜ್ಯ ಸರ್ಕಾರ ಪೂರೈಕೆ ಮಾಡಬೇಕು. ಈ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ

ವಿದ್ಯಾರ್ಥಿ ದಿಶೆಯಲ್ಲಿ ದೇಶಪ್ರೇಮಿಗಳು ಮಾದರಿಯಾಗಲಿ: ಸಂಸದ ರಾಘವೇಂದ್ರ

Jun 29 2024, 12:32 AM IST
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಮೈಸೇವಾ ಮೈ ಸೇವಾ ಟ್ರಸ್ಟ್ ವತಿಯಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಸಂಸದ ರಾಘವೇಂದ್ರ ಶಾಸಕ ವಿಜಯೇಂದ್ರ ಮತ್ತಿತರರು ವಿತರಿಸಿದರು.

ಉಡುಪಿ: ಹೆದ್ದಾರಿಗಳ ಬಗ್ಗೆ ಗಡ್ಕರಿಗೆ ಸಂಸದ ಕೋಟ ಮನವಿ

Jun 28 2024, 12:50 AM IST
ಮನವಿ ಸ್ವೀಕರಿಸಿದ ಗಡ್ಕರಿ, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved