• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡತಿನಿ ಪಟ್ಟಣ ಮಾದರಿಯಾಗಿಸುವೆ: ಸಂಸದ ತುಕಾರಾಂ

Aug 28 2024, 12:52 AM IST
ಮುಂದಿನ ದಿನದಲ್ಲಿ ರಿಂಗ್‌ ರೋಡ್ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳ ಮೂಲಕ ಕುಡತಿನಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲಾಗುವುದು.

ನವೋದಯ ವಿದ್ಯಾಲಯಕ್ಕೆ ಸಂಸದ ರಾಜಶೇಖರ ಹಿಟ್ನಾಳ ಭೇಟಿ

Aug 28 2024, 12:49 AM IST
ಪಟ್ಟಣದ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ಮೇಲೆ ಹಲ್ಲೆ ನಡೆಸಿದ್ದು, ಪಾಲಕರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಂಸದರು ಸೋಮವಾರ ಸಂಜೆ ಪಟ್ಟಣದ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದರು.

ಹಿರಿಯರ ಅನುಭವ, ಮಾರ್ಗದರ್ಶನ ಸಮಾಜಕ್ಕೆ ದಾರಿದೀಪ: ಸಂಸದ ಬೊಮ್ಮಾಯಿ

Aug 27 2024, 01:33 AM IST
ಹಿರಿಯರು ಸಮಾಜದ ಕಣ್ಣುಗಳಿದ್ದಂತೆ. ಅವರು ನೀಡಿದ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳು ಬದುಕಿಗೆ ಮೂಲಾಧಾರವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೋಲ್ಕತಾ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ 11 ವರ್ಷದ ಪುತ್ರಿಗೆ ಅತ್ಯಾಚಾರದ ಬೆದರಿಕೆ

Aug 27 2024, 01:33 AM IST
ವೈದ್ಯೆ ರೇಪ್ ಕೇಸ್‌ ವಿವಾದ ತೀವ್ರಗೊಂಡಿರುವ ನಡುವೆಯೇ ಟಿಎಂಸಿ ಸಂಸದ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯ 11 ವರ್ಷದ ಪುತ್ರಿಗೆ ಅತ್ಯಾಚಾರದ ಬೆದರಿಕೆ ಬಂದಿದ್ದು, ರೇಪ್ ಮಾಡಿದವರಿಗೆ 10 ಕೋಟಿ ರು. ನೀಡುವುದಾಗಿ ಘೋಷಣೆಯಾಗಿದೆ.

ದೀರ್ಘಕಾಲದ ಅನಾರೋಗ್ಯ : ಮಹಾರಾಷ್ಟ್ರದ ನಾಂದೇಡ್‌ ಕಾಂಗ್ರೆಸ್‌ ಸಂಸದ ವಸಂತ ಚವಾಣ್ ನಿಧನ

Aug 27 2024, 01:30 AM IST
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ನಾಂದೇಡ್‌ ಕಾಂಗ್ರೆಸ್‌ ಲೋಕಸಭಾ ಸದಸ್ಯ ವಸಂತ್‌ ಚವಾಣ್‌ (69) ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಅ.5 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ : ಸಿದ್ದತಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ

Aug 26 2024, 01:44 AM IST
ಚಿತ್ರದುರ್ಗದ ಬಸವಕೇಂದ್ರ ಅನುಭವ ಮಂಟಪದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಪೂರ್ವ ಸಿದ್ದತಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು.

ಭ್ರಷ್ಟಾಚಾರದಿಂದ ಮುಕ್ತವಾದರೆ ಸಹಕಾರ ಕ್ಷೇತ್ರ ಪ್ರಗತಿ: ಸಂಸದ ಬಿ.ವೈ.ರಾಘವೇಂದ್ರ

Aug 26 2024, 01:32 AM IST
ಶಿವಮೊಗ್ಗದ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾನುವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸೇರ್ಪಡೆಗೆ ಪ್ರಯತ್ನ-ಸಂಸದ ಬೊಮ್ಮಾಯಿ

Aug 25 2024, 01:56 AM IST
ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು, ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು: ಸಂಸದ ಶೆಟ್ಟರ್‌

Aug 25 2024, 01:56 AM IST
ಲಿಂಗಾಯತ ಎಲ್ಲ ಉಪ ಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವ ಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್‌ ಚೌಟ

Aug 25 2024, 01:49 AM IST
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್‌ ಚೌಟ ಆರೋಪಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved