• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನದ ಮೂಲ ರಚನೆಯನ್ನೇ ಬದಲಾಯಿಸಿದ್ದ ಕಾಂಗ್ರೆಸ್‌: ಮಾಜಿ ಸಂಸದ ಪ್ರತಾಪ್‌ಸಿಂಹ

Jun 26 2024, 12:38 AM IST
ಮಂಗಳೂರಿನಲ್ಲಿ ‘ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು.

ದೇಶದ ಅಭಿವೃದ್ಧಿಗೆ ನೀಡಿದ ಜಯ: ಸಂಸದ ಕೋಟ

Jun 25 2024, 12:37 AM IST
ನೂತನ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಮಾಜಿ ಸಂಸದ ಬಚ್ಚೇಗೌಡ

Jun 25 2024, 12:34 AM IST
ಎಸ್ ಕ್ಯೂಬ್ ವರ‍್ಗೋನಮಿಕ್ಸ್ ಹಾಗೂ ರೋಟರಿ ಕ್ಲಬ್ ಆಫ್ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಶಾಲೆಗೆ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಪ್ರಯೋಗಾಲಯ ಪರಿಕರ, ಗ್ರಂಥಾಲಯ ಪುಸ್ತಕಗಳು, ಶಾಲೆಗೆ ಸುಣ್ಣ-ಬಣ್ಣ, ವಿದ್ಯುತ್ ಉಪಕರಣಗಳ ಅಳವಡಿಕೆ ಸೇರಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.

ರಾಜಕೀಯ ಪುನರ್ಜನ್ಮ ನೀಡಿದ ನಿಮಗೆ ಕೋಟಿ ಶರಣು : ಸಂಸದ ಸುಧಾಕರ್‌

Jun 24 2024, 01:31 AM IST
ಗೌರಿಬಿದನೂರು ಭಾಗಕ್ಕೆ ನೀರಾವರಿ ಯೋಜನೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ, ಬೃಹತ್ ಕೈಗಾರಿಕಾಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಯಾವುದೇ ಅಧಿಕಾರದ ವ್ಯಾಮೋಹವಿಲ್ಲದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಸಂಸದ ಸುಧಾಕರ್‌ ಹೇಳಿದ್ದಾರೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಂಸದ ಬಿವೈಆರ್ ಭಾಗಿ

Jun 23 2024, 02:08 AM IST
ಕೊಲ್ಲೂರು ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಅಂತರ್ವನ ಸಭಾಂಗಣದಲ್ಲಿ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಪಕ್ಷಾತೀತವಾಗಿ ಕೆಲಸ ಮಾಡಿ ಜನರಿಗೆ ಸಹಕರಿಸಿ: ಸಂಸದ ಶ್ರೇಯಸ್ ಪಟೇಲ್

Jun 23 2024, 02:00 AM IST
ಯಾವುದೇ ಮಟ್ಟದ ಅಧಿಕಾರಿಗಳಾಗಿರಬಹುದು, ಕಚೇರಿಗೆ ಸಾಮಾನ್ಯ ಜನರು ಬಂದರೂ ಪಕ್ಷಾತೀತವಾಗಿ ಕೆಲಸ ಮಾಡಿಕೊಡಬೇಕು ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹಾಸನದಲ್ಲಿ ಜಿಲ್ಲಾ ನೂತನ ಸಂಸದರಿಗೆ ಜಿಲ್ಲಾ ಕಾಂಗ್ರೆಸ್ ಎಸ್‌ಸಿ. ಎಸ್‌ಟಿ. ಬಳಗದಿಂದ ಶನಿವಾರ ಏರ್ಪಡಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕ: ಸಂಸದ ಗದ್ದಿಗೌಡರ

Jun 22 2024, 12:53 AM IST
ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಪಿ.ಸಿ. ಗದ್ದಿಗೌಡರ ಉದ್ಘಾಟಿಸಿದರು.

ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಸಂಸದ ಕಾಗೇರಿ ಭರವಸೆ

Jun 22 2024, 12:52 AM IST
ಅಂಕೋಲಾ- ಹುಬ್ಬಳ್ಲಿ ರೈಲ್ವೆ ಯೋಜನೆ, ಅದು ನೂರಕ್ಕೆ ನೂರು ಸಾಕಾರಗೊಳ್ಳುತ್ತದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.

ಯೋಗದಿಂದ ದೇಹ, ಮನಸ್ಸು ಸದೃಢ: ಸಂಸದ ಕೆ. ರಾಜಶೇಖರ ಹಿಟ್ನಾಳ

Jun 22 2024, 12:51 AM IST
ಯೋಗದಿಂದ ದೇಹ ಮಾತ್ರವಲ್ಲದೇ ಮನಸ್ಸನ್ನೂ ಕೂಡ ಸದೃಢವಾಗಿರಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

Jun 22 2024, 12:49 AM IST
ಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved