• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತು ಪರಿಸ್ಥಿತಿ ಘೋಷಣೆ ಸಂವಿಧಾನ ಹತ್ಯೆ ಮಾಡಿದ ದಿನ: ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ

Jun 27 2025, 12:48 AM IST
ಚಿಕ್ಕಮಗಳೂರುತುರ್ತು ಪರಿಸ್ಥಿತಿ ಘೋಷಣೆ, ಪ್ರಜಾತಂತ್ರ ವ್ಯವಸ್ಥೆ ಕತ್ತನ್ನು ಹಿಚುಕಿದ, ಸಂವಿಧಾನದ ಹತ್ಯೆ ಮಾಡಿರುವ ದಿನ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.

ಎಸ್ಸಿ, ಎಸ್ಟಿ, ಹಿಂದುಳಿದ ನಿಗಮಕ್ಕೆ ಹಣ ನೀಡಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

Jun 27 2025, 12:48 AM IST
ಸ್ವಾವಲಂಬಿ ಸಾರಥಿ, ಪಶು ಭಾಗ್ಯ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಜೀರೋ ಗುರಿ ನಿಗದಿಯಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಗುರಿ ನಿಗದಿಪಡಿಸಿದಂತೆ ಇನ್ನುಳಿದ ನಿಗಮಗಳಿಗೂ ಗುರಿ ನಿಗದಿಪಡಿಸಿ ಅನುದಾನ ಕೊಡಬೇಕಿತ್ತು.

ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ

Jun 27 2025, 12:48 AM IST
ಎಲ್ಲ ದರಗಳು, ತೆರಿಗೆ ಹೆಚ್ಚಾಗಿದೆ. ಇದಕ್ಕಿಂತ ಶ್ವೇತಪತ್ರ ಬೇಕಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಮುಸ್ಲಿಂ ಪ್ರಯಾಣಿಕರಿಗೆ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹಲ್ಲೆ?

Jun 24 2025, 12:32 AM IST
ಮಾಜಿ ಸಂಸದ ಹೆಗಡೆ ಕಾರಿನ ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಹಲ್ಲೆ ಮಾಡಿದವರಾಗಿದ್ದು, ಕಾರಿನಲ್ಲಿ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಅವರ ಪುತ್ರ ಅಶುತೋಷ್ ಪ್ರಯಾಣಿಸುತ್ತಿದ್ದರು.

ಅಂಧರ ಶಾಲೆಗೆ ಸಂಸದ ಯದುವೀರ್ ಭೇಟಿ

Jun 23 2025, 11:49 PM IST
ಮೈಸೂರು ಅರಮನೆ ಮೈದಾನದಲ್ಲಿ ಯಶಸ್ವಿಯಾಗಿ ನಡೆದ ಅಂತಾರಾಷ್ಟ್ರೀಯಯೋಗ ದಿನಾಚರಣೆಯ ನಂತರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮೈಸೂರಿನ ತಿಲಕ ನಗರದ ಸರ್ಕಾರಿ ಅಂಧರ ಶಾಲೆಗೆ ಭೇಟಿ ನೀಡಿ, ಯೋಗ ಅಧಿವೇಶನದಲ್ಲಿ ಭಾಗವಹಿಸಿದ್ದ ದೃಷ್ಟಿಹೀನ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಸ್ಕೀಂ ಅನುಷ್ಠಾನಕ್ಕೆ ತ್ರೈಮಾಸಿಕ ಕ್ರಿಯಾಯೋಜನೆ ಸಿದ್ಧಪಡಿಸಿ: ಸಂಸದ ಬ್ರಿಜೇಶ್ ಚೌಟ ಸೂಚನೆ

Jun 23 2025, 11:47 PM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಜಿ.ಪಂ. ಸಿಇಒ ಡಾ.ಆನಂದ್‌ ಅಧ್ಯಕ್ಷತೆಯಲ್ಲಿ ಜಿಲ್ಲಾ ಲೀಡ್‌ ಬ್ಯಾಂಕ್‌ ಸಭೆ ನಡೆಯಿತು.

ಶಾಂತಿ, ಸಹಬಾಳ್ವೆಗೆ ಯೋಗ ಪೂರಕ : ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 23 2025, 11:46 PM IST
ದಕ್ಷಿಣ ಕನ್ನಡ ಜಿಲ್ಲಾಡಳಿತ, ಆಯುಷ್‌ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಅನೇಕ ಯೋಜನೆಗಳು ಬಂದರೂ ಬಗಿಹರಿಯದ ರೈತರ ಸಮಸ್ಯೆ: ಸಂಸದ ಪಿ.ಸಿ. ಗದ್ದಿಗೌಡರ

Jun 23 2025, 12:33 AM IST
ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ತಂದಿದ್ದರೂ ಸಹ ಇನ್ನೂವರೆಗೆ ರೈತರ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ವಿಷಾದ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು: ಸಂಸದ ಬೊಮ್ಮಾಯಿ

Jun 23 2025, 12:33 AM IST
ರಸ್ತೆಗಳು ಅಭಿವೃದ್ಧಿಯ ಜೀವನಾಡಿಗಳಾಗಿದ್ದು, ನಿರ್ಮಾಣ ಮಾಡುವ ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶೀಘ್ರ ಮಾವು- ಟೊಮ್ಯಾಟೋ ಸಂಸ್ಕರಣಾ ಘಟಕ ಸ್ಥಾಪನೆ: ಸಂಸದ ಮಲ್ಲೇಶ್ ಬಾಬು

Jun 22 2025, 11:47 PM IST

ಜಿಲ್ಲೆಯ ರೈತರು ಸ್ವಾವಲಂಬಿಗಳಾಗಿ ಗೌರವದಿಂದ ಬದುಕುವುದಕ್ಕೆ ಮಾವು ಸಂಸ್ಕರಣಾ ಘಟಕ ಮತ್ತು ಟೊಮ್ಯಾಟೋ ಸಂಸ್ಕರಣಾ ಘಟಕವನ್ನು ಸ್ಥಾಪಿಸುವುದಾಗಿ ಸಂಸದ ಎಂ.ಮಲ್ಲೇಶ್ ಬಾಬು ತಿಳಿಸಿದರು

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 106
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved