• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್

Aug 05 2024, 12:34 AM IST
ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.

ಹೆಚ್ಚು ಮಾತಾಡಿದರೆ ಬಿ.ವೈ. ವಿಜಯೇಂದ್ರಗೆ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ.ಸುರೇಶ್‌

Aug 04 2024, 01:28 AM IST

 ವಿಜಯೇಂದ್ರ ಇನ್ನೂ ಮುಂದುವರಿದು ಮಾತನಾಡಿದರೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನೀರು ನುಗ್ಗುವುದನ್ನು ತಡೆಯಲು ಶಾಶ್ವತ ಕ್ರಮ: ಸಂಸದ ಜಗದೀಶ ಶೆಟ್ಟರ

Aug 04 2024, 01:24 AM IST
ಗೋಕಾಕ ನಗರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಮತ್ತೆ ನೀರು ಬಾರದಂತೆ ಶಾಶ್ವತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯಗತಗೊಳಿಸಲಾಗುವುದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

‘ಸಚಿವ ಡಾ.ಸುಧಾಕರ್‌ರಿಂದ ಧ್ವೇಷ ರಾಜಕಾರಣ’ : ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ - ಸಂಸದ ಡಾ ಕೆ ಸುಧಾಕರ್ ಆರೋಪ

Aug 04 2024, 01:24 AM IST
ಸಚಿವ ಡಾ.ಎಂ.ಸಿ ಸುಧಾಕರ್ ದ್ವೇಷ ರಾಜಕಾರಣ ಮಾಡುತ್ತಾ ಒಬ್ಬರ ಮೇಲೆ ಐದಾರು ಕೇಸ್ ಹಾಕುತ್ತಿದ್ದಾರೆ. ಆದರೆ ಇಂತಹ ಗೊಡ್ಡು ಬೆದರಿಕೆಗಳನ್ನು ಹಾಕಿದರೆ ಯಾರು ಭಯಪಡುವುದಿಲ್ಲ, ಆದರೆ ಈಗಿನ ರಾಜಕೀಯ ಸ್ಥಿತಿ ನೋಡುತ್ತಿದ್ದರೆ ಹಾಲಿ ಸರ್ಕಾರ ಯಾವಾಗ ಬೀಳೋತ್ತೋ ಗೊತ್ತಿಲ್ಲ

ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು : ಸಂಸದ ಶೆಟ್ಟರ್

Aug 03 2024, 12:44 AM IST

 ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು.  

ಒಳ ಮೀಸಲಾತಿ: ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ-ಸಂಸದ ಕಾರಜೋಳ

Aug 02 2024, 12:57 AM IST
ಡಾ. ಬಾಬಾಸಾಹೇಬ ಅಂಬೇಡ್ಕರ್‌ ಅವರು ನೀಡಿದ ಸಂವಿಧಾನ ಬದ್ಧ ಮೀಸಲಾತಿ ಸೌಲಭ್ಯ ತಮಗೆ ಸಿಗುತ್ತಿಲ್ಲ ಎಂದು ಹಲವು ಶೋಷಿತ ಸಮುದಾಯಗಳು ಕಳೆದ ಮೂರು ದಶಕಗಳಿಂದ ಹೋರಾಟ ಮಾಡುತ್ತ ಬಂದಿದ್ದವು.

ಬೆಲ್ಲದ, ಸಂಸದ ಗದ್ದಿಗೌಡರ ಪ್ರವಾಹ ಬಾದಿತ ಪ್ರದೇಶಗಳಿಗೆ ಭೇಟಿ

Aug 02 2024, 12:53 AM IST
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಮುಧೋಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಿಸಿದ ಮಾಜಿ ಸಂಸದ ಧ್ರುವನಾರಾಯಣ್ ಅಭಿಮಾನಿಗಳು

Aug 01 2024, 12:16 AM IST
ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯಲ್ಲಿನ ಹೊರರೋಗಿಗಳಿಗೆ ಹಣ್ಣು, ಹಂಪಲು ವಿತರಿಸುವ ಮೂಲಕ ಮಾಜಿ ಸಂಸದ ಆರ್ ಧ್ರುವನಾರಾಯಣ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದರು.

ಸಂಸದ, ಶಾಸಕರ ಮಧ್ಯಸ್ಥಿಕೆ: ಬೆಮೆಲ್‌ ಮುಷ್ಕರ ವಾಪಸ್‌

Jul 29 2024, 12:54 AM IST
ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬೆಮೆಲ್ ಕಾರ್ಖಾನೆಯಲ್ಲಿ ಸ್ಥಳೀಯವಾಗಿ ೨೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರನ್ನು ಕಡೆಗಣಿಸಿ ಹಿಂದಿ ಭಾಷಿಗರಿಗೆ ಕಾಯಂ ನೌಕರಿ ನೀಡಿರುವ ಹಿನ್ನೆಲೆಯೇ ಮುಷ್ಕರಕ್ಕೆ ಕಾರಣ

ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಸಿಎಂ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Jul 29 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved