• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸೌಲಭ್ಯ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ಸಂಸದ ಬಿ.ವೈ.ರಾಘವೇಂದ್ರ

Jul 29 2024, 12:50 AM IST
ಶಿಕಾರಿಪುರದ ತಾಪಂ ಸಭಾಂಗಣದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.

ರೈತ, ಯೋಧರ ನಿಸ್ವಾರ್ಥ ಸೇವೆ ಸ್ಮರಣೀಯ: ಸಂಸದ ಬಿ.ವೈ.ರಾಘವೇಂದ್ರ

Jul 29 2024, 12:49 AM IST
ಶಿಕಾರಿಪುರ ತಾಲೂಕು ಈಸೂರು ಗ್ರಾಮದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

ಬ್ರಾಹ್ಮಣ ಸಮುದಾಯಕ್ಕೆ ಶೇ. 10 ಮೀಸಲು ಜಾರಿಗೊಳಿಸಲಿ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Jul 29 2024, 12:45 AM IST
ಹುಟ್ಟಿನಿಂದ ಯಾರೂ ಬ್ರಾಹ್ಮಣ ರಾಗಲು ಸಾಧ್ಯವಿಲ್ಲಾ ಎಂದು ಶಂಕರಾಚಾರ್ಯರು ಅಂದಿನ ಕಾಲದಲ್ಲಿ 32 ದಿನಗಳ ಕಾಲ ವಾದ ಮತ್ತು ಚರ್ಚೆ ನಡೆಸಿ ಅದ್ವೈತ ಸಿದ್ಧಾತದಲ್ಲಿ ಪ್ರತಿಪಾದಿಸಿ ಜಗತ್ತಿನ ಎಲ್ಲರೂ ಭಗವಂತನಲ್ಲಿ ಒಂದು ಅಂಶ ಎಂದು ಸಾರಿದ್ದರು.

ಕೇಂದ್ರ ಬಜೆಟ್‌ನಲ್ಲಿ ಮಲತಾಯಿ ಧೋರಣೆ ಆಗಿಲ್ಲ ಎಂದ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Jul 28 2024, 02:11 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸ್ಸಿಗರು ಮೊದಲು ಬಜೆಟನ್ನು ಪೂರ್ಣವಾಗಿ ಓದಲಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್‌ಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ-ಸಂಸದ ಬೊಮ್ಮಾಯಿ

Jul 28 2024, 02:07 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸಿಗರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹೊಳೆ ನರಸೀಪುರದಲ್ಲಿ ಹೇಮಾವತಿ ನದಿ ಪಾತ್ರದ ನೆರೆ ಪೀಡಿತ ಪ್ರದೇಶಲ್ಲಿ ಸಂತ್ರಸ್ತರಿಗೆ ಸಂಸದ ಶ್ರೇಯಸ್‌ ಸಾಂತ್ವನ

Jul 27 2024, 01:03 AM IST

ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಪಾತ್ರದ ನೆರೆ ಪೀಡಿತ ಪ್ರದೇಶಕ್ಕೆ ತೆರಳಿ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಸಂತ್ರಸ್ತ ಜನರನ್ನು ಭೇಟಿ ಮಾಡಿ ಸಾಂತ್ವನದ ಮಾತುಗಳನ್ನು ಆಡಿದರು 

ಕಾರ್ಖಾನೆಯ ಪ್ರಗತಿ ಸಾಧಿಸಲು ಕಾರ್ಮಿಕರ ಆರೋಗ್ಯ ಮುಖ್ಯ : ಸಂಸದ ಅಣ್ಣಾ ಸಾಹೇಬ ಜೊಲ್ಲೆ

Jul 27 2024, 01:03 AM IST
ನಿಪ್ಪಾಣಿ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶ್ರೀ ಸಿದ್ಧಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕನ್ಹೇರಿ ವತಿಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ಕೋಟ

Jul 26 2024, 01:34 AM IST
ರೈಲ್ವೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ನಾಲ್ಕು ಪ್ರಮುಖ ಬೇಡಿಕೆಗಳ ಬಗ್ಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಸಂಸದರ ಬೇಡಿಕೆಗಳಿಗೆ ಸಚಿವರು ಒಪ್ಪಿಗೆ ನೀಡಿದರು.

ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯಗೆ ಖಲಿಸ್ತಾನಿ ಉಗ್ರ ಪನ್ನೂನ್‌ ತವರಿನ ಎಚ್ಚರಿಕೆ

Jul 25 2024, 01:24 AM IST
ಸ್ವಾಮಿ ನಾರಾಯಣ ಮಂದಿರದ ಮೇಲಿನ ದಾಳಿ, ಖಲಿಸ್ತಾನಿಗಳ ಹಿಂಸಾಚಾರವನ್ನು ಖಂಡಿಸಿದ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯಗೆ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಎಚ್ಚರಿಕೆ ನೀಡಿದ್ದಾನೆ.

ಸಿಎಂ ಆಪ್ತ ಕೆ. ಮರಿಗೌಡ ಒಬ್ಬ ಬಕ್ರಾ: ಮಾಜಿ ಸಂಸದ ಪ್ರತಾಪ ಸಿಂಹ

Jul 25 2024, 01:17 AM IST
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಒಂದೂವರೆ ತಿಂಗಳು ತಲೆ ಮರೆಸಿಕೊಂಡಿದ್ದ ಮರೀಗೌಡ. ಅಂತಹ ವ್ಯಕ್ತಿಯನ್ನು ಎಂಡಿಎ ಅಧ್ಯಕ್ಷನನ್ನಾಗಿ ಮಾಡಿದ್ದೀರಿ. ನಾನು ಸಂಸದನಾಗಿದ್ದೆ. ಜಿ ಕೆಟಗರಿ ಸೈಟ್ ಗೆ ಕಾನೂನಾತ್ಮಕ ಸಿಆರ್ ಕೊಡಿ ಎಂದು ಕೇಳಿದ್ದೆ. ಜುಜುಬಿ ಶೇ. 25 ರಷ್ಟು ದಂಡ ಉಳಿಸಲು ಹೋಗಿಲ್ಲ. ಕಾನೂನು ರೀತಿ ಇಲ್ಲ ಎಂದು ನಾನೇ ಎಂಡಿಎ ಆಯುಕ್ತರಿಗೆ ಹೇಳಿ ರದ್ದು ಮಾಡಿಸಿದ್ದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved