• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ಸ್ವಾಗತಾರ್ಹ

May 28 2024, 01:16 AM IST
ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗಿ ಸಹಕಾರ ನೀಡುವುದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ಹರಿಬಿಟ್ಟಿರುವ ವಿಡಿಯೋ ಹೇಳಿಕೆಯನ್ನು ಸ್ವಾಗತಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದರು.

ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ಆಗ್ರಹ

May 28 2024, 01:08 AM IST
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣ ಬೆಳಕಿಗೆ ಬಂದು ತಿಂಗಳಾದರೂ ಆರೋಪಿಯನ್ನು ಬಂಧಿಸದಿರುವುದು ಖಂಡನೀಯ. ಕೂಡಲೇ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹನಿಟ್ರ್ಯಾಪ್‌ ಮಾಡಿ ಕೋಲ್ಕತಾದಲ್ಲಿ ಬಾಂಗ್ಲಾ ಸಂಸದ ಅನ್ವರುಲ್‌ ಹತ್ಯೆ!

May 25 2024, 10:37 AM IST

ಕಳೆದ ಮೇ 15ರಂದು ಕೋಲ್ಕತಾದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್‌ ಅಜೀಂ ಅನ್ವರ್‌ ಹತ್ಯೆಗೆ ಹನಿಟ್ರ್ಯಾಪ್‌ ತಂತ್ರ ಬಳಸಲಾಗಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

ಪ್ರಿಯಾಂಕ್‌ ಖರ್ಗೆ ಹೇಳಿಕೆಯಿಂದ ಲಿಂಗಾಯಿತ ಸಮಾಜಕ್ಕೆ ಅಪಮಾನ: ಸಂಸದ ಜಾಧವ್

May 24 2024, 12:48 AM IST
ಸ್ಪೆಷಲ್ ಬೇಬಿ ಆಫ್ ಕರ್ನಾಟಕ ಹಾಗೂ ಡಾಲರ್ಸ್ ಕಾಲೋನಿ ಸಚಿವರು ಪ್ರಿಯಾಂಕ್ ಖರ್ಗೆ ಹೇಳಿಕೆಯ ಧಾಟಿ ನೋಡಿದ್ರೆ ಅದು ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಿರುವ ಹಾಗೆ ಕಂಡಿಲ್ಲ ಬದಲಾಗಿ ಅದು ಅಧಿಕಾರದ ಮದ ಹಾಗೂ ಧಮ್ಕಿ ಹಾಕುವ ಇರಾದೆ ಕಂಡಿದೆ

ಬಾಂಗ್ಲಾ ಸಂಸದ ಅನ್ವರುಲ್‌ ಅಜೀಂ ಕೋಲ್ಕತಾದಲ್ಲಿ ಹತ್ಯೆ

May 23 2024, 01:12 AM IST
ಭಾರತದ ಗಡಿಗೆ ಹೊಂದಿಕೊಂಡಿರುವ ಬಾಂಗ್ಲಾದೇಶದ ಝೆನೈಡಾ ಕ್ಷೇತ್ರದ ಸಂಸದ ಅನ್ವರುಲ್‌ ಅಜೀಂ ಅನರ್‌ ಕೋಲ್ಕತಾದಲ್ಲಿ ಹತ್ಯೆಯಾಗಿದ್ದಾರೆ. 10 ದಿನದ ಹಿಂದೆ ಕೋಲ್ಕತಾಗೆ ಬಂದ ನಂತರ ಅನ್ವರುಲ್‌ ನಾಪತ್ತೆ ಆಗಿದ್ದರು. ಬುಧವಾರ ಅವರ ಹತ್ಯೆ ಬೆಳಕಿಗೆ ಬಂದಿದೆ.

ವಿಧಾನ ಪರಿಷತ್‌ ಚುನಾವಣೆ ಒಗ್ಗಟ್ಟಿನಿಂದ ಎದುರಿಸಿ: ಸಂಸದ ಬಿ.ವೈ.ರಾಘವೇಂದ್ರ

May 22 2024, 12:48 AM IST
ಲೋಕಸಭಾ ಚುನಾವಣೆಯಲ್ಲಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶಿಸ್ತು ಬದ್ಧವಾಗಿ ಚುನಾವಣೆ ಎದುರಿಸಿದ್ದು, ಪಕ್ಷದ ವಿರುದ್ಧ ಸೀಮಿತ ಗುಂಪು ನಡೆಸಿದ ವಿರೋಧ ಲೆಕ್ಕಿಸದೆ ಚುನಾವಣೆಯ ಸಂಘಟನಾತ್ಮಕವಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಸಿದ್ದು, ಈ ಬಾರಿಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ.ಸರ್ಜಿ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್‌, ಜೊತೆಗೆ ಪಕ್ಷದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಆಯನೂರು ಮಂಜುನಾಥ್‌ ಮತ್ತಿತರರು ಕಣದಲ್ಲಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ

May 19 2024, 09:26 AM IST

ನಾಪತ್ತೆಯಾದ ಸಂಸದ ಪ್ರಜ್ವಲ್ ರೇವಣ್ಣ 22 ದಿನಗಳು ಕಳೆದರೂ ಪತ್ತೆಯಾಗಿಲ್ಲ. ವಿಚಾರಣೆಗೆ ಹಾಜರಾಗದ ಪ್ರಜ್ವಲ್ ವಿರುದ್ಧ ಈಗ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

ಮತ ಎಣಿಕೆ ವೇಳೆ ಜಾಗ್ರತೆ: ಸಂಸದ ಸಿದ್ದೇಶ್ವರ

May 19 2024, 01:52 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲ್ಲಿದ್ದು, ಜೂ.4ರಂದು ನಡೆಯುವ ಮತ ಎಣಿಕೆ ವೇಳೆ ಕಾರ್ಯಕರ್ತರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಂಸದ ಶ್ರೀನಿವಾಸ್‌ ಪ್ರಸಾದ್‌ಗೆ ನಿಮಗಿದೋ ಶ್ರದ್ಧಾಂಜಲಿ ಕಾರ್ಯಕ್ರಮ

May 19 2024, 01:49 AM IST
ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಮೇ ೨೦ರಂದು ಸಂಸದರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ನುಡಿನಮನ "ನಿಮಗಿದೋ ಶ್ರದ್ಧಾಂಜಲಿ " ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಅಯ್ಯನಪುರ ಶಿವಕುಮಾರ್ ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ: ಸಂಸದ ಬಿ.ವೈ.ರಾಘವೇಂದ್ರ

May 16 2024, 12:45 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಿಗೆ ಸಂಸದ ರಾಘವೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಡಾ.ಮುರಘರಾಜ್, ಚೆನ್ನವೀರಶೆಟ್ಟಿ, ರವಿ ಶಾನಭೋಗ, ಚಂದ್ರಶೇಖರ ಸೇರಿ ಪ್ರಮುಖರಿದ್ದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved