• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

Apr 17 2025, 08:56 AM IST

ಕೆ.ಆರ್‌.ನಗರದ ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣಾ ಪ್ರಕ್ರಿಯೆ ಮುಂದೂಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಸೂಚಿಸಲು ಹೈಕೋರ್ಟ್‌ ಮೌಖಿಕವಾಗಿ ನಿರಾಕರಿಸಿತು.

ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯ ನಿರ್ಧಾರವಲ್ಲ: ಸಂಸದ ಡಾ.ಕೆ.ಸುಧಾಕರ್

Apr 17 2025, 12:02 AM IST
ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯವಾಗಿ ಕೈಗೊಳ್ಳುವ ನಿರ್ಧಾರವಲ್ಲ, ಯೋಗ್ಯವಾದ ಸ್ಥಳದಲ್ಲಿ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಸಮಾಜದಲ್ಲಿ ಹಂಚಿ ತಿನ್ನುವ ಮನೋಭಾವ ಬೆಳೆಸಿಕೊಳ್ಳಿ: ಸಂಸದ ಡಾ.ಸಿ.ಎನ್.ಮಂಜುನಾಥ್

Apr 15 2025, 12:58 AM IST
ಆಧುನಿಕತೆ ಮತ್ತು ಗಣಕೀಕೃತ ಕಾಲಘಟ್ಟದಿಂದ ಇಂದು ಅವಿಭಾಜ್ಯ ಕುಟುಂಬಗಳು ಒಡೆದು ಹೋಗುತ್ತಿವೆ. ಮಕ್ಕಳು ಮತ್ತು ಮೊಮ್ಮಕ್ಕಳೊಂದಿಗೆ ಇದ್ದು ಜೀವನ ಕಳೆಯಬೇಕಾದ ವೃದ್ಧ ತಂದೆ ತಾಯಿಗಳ ಪರಿಸ್ಥಿತಿ ವಿಷಮ ಸ್ಥಿತಿಗೆ ಬಂದು ನಿಂತಿದ್ದು, ವೃದ್ಧಾಶ್ರಮದತ್ತ ಮುಖ ಮಾಡುತ್ತಿದ್ದಾರೆ.

ಜಾತ್ಯತೀತ ರಾಷ್ಟ್ರದಲ್ಲಿ ಜಾತಿಗಣತಿ ಸರಿಯಲ್ಲ: ಸಂಸದ ಡಾ. ಮಂಜುನಾಥ್‌

Apr 15 2025, 12:46 AM IST
ಜಾತ್ಯತೀತ ರಾಷ್ಟ್ರವಾಗಿರುವ ಭಾರತದಲ್ಲಿ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳಿರುವಾಗ ಸರ್ಕಾರ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ಕ್ರೀಡಾಪಟುಗಳಿಗೆ ‘ಖೇಲೋ ಇಂಡಿಯಾ’ ನೆರವು: ಸಂಸದ ಚೌಟ

Apr 14 2025, 01:15 AM IST
ಕ್ರೀಡಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್‌ಎಂಪಿಎಯ ಸಿಎಸ್‌ಆರ್‌ ನಿಧಿಯಿಂದ ದ.ಕ. ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು.

ಗ್ರಾಮಗಳು ಅಭಿವೃದ್ಧಿ ಕಂಡಾಗ ನಗರಗಳ ಬೆಳವಣಿಗೆ: ಸಂಸದ ಯದುವೀರ್ ಒಡೆಯರ್

Apr 13 2025, 02:07 AM IST
ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ಕಟ್ಟಲಾದ ನಿಟ್ಟೂರು ಗ್ರಾ.ಪಂ. ಮಲ್ಲೂರು ಸೇತುವೆ ನಿರ್ಮಾಣ ಸಂಭ್ರಮವನ್ನು ಸ್ಥಳೀಯ ಗ್ರಾಮಸ್ಥರು ಆಚರಿಸಿದರು.

ಕಾಂಗ್ರೆಸ್‌ನಿಂದ ಅಂಬೇಡ್ಕರ್ ಜೀವನದುದ್ದಕ್ಕೂ ಅನ್ಯಾಯ: ಸಂಸದ ಗೋವಿಂದ ಕಾರಜೋಳ

Apr 13 2025, 02:05 AM IST
ಅಂಬೇಡ್ಕರ್ ಜೀವಿತಾವಧಿಯವರೆಗೂ ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಲೇ ಬಂದಿದೆ. ಇದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡುವ ತುರ್ತು ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಸೌಹಾರ್ದಯುತ ಬದುಕಿ ಮಾನವ ಧರ್ಮ ಕಾಪಾಡೋಣ: ಸಂಸದ ತುಕಾರಾಂ

Apr 12 2025, 12:51 AM IST
ಡಾ. ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ. ದೇಶದಲ್ಲಿ ಎಷ್ಟೇ ಗೊಂದಲ ಸೃಷ್ಟಿಯಾದರೂ ಮುಸ್ಲಿಮರು ಕಾಯಕವನ್ನು ಬಿಟ್ಟಿಲ್ಲ

ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ- ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ : ಸಂಸದ ಗೋವಿಂದ ಕಾರಜೋಳ

Apr 11 2025, 12:36 AM IST
ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ, ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಶಿಷ್ಟಾಚಾರ ಉಲ್ಲಂಘನೆ: ಸಭೆಯಿಂದ ಹೊರನಡೆದ ಸಂಸದ

Apr 11 2025, 12:33 AM IST
ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ತುರ್ತು ನಿಗಾ ಘಟಕದ ಗುದ್ದಲಿಪೂಜೆ ವೇದಿಕೆ ಕಾರ್ಯಕ್ರಮದಲ್ಲಿ ಅಳವಡಿಸಿರುವ ಫ್ಲೆಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾರ ಭಾವಚಿತ್ರಗಳನ್ನು ಹಾಕದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved