• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಪ್ರ ಕನ್ನಡ ಅಧ್ಯಯನ ಪೀಠ ಇನ್ನಷ್ಟು ಬಲಗೊಳ್ಳಲಿ: ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ

Jul 27 2025, 01:54 AM IST
ಕುಂದಾಪುರ ಕನ್ನಡ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುವ ಮೂಲಕ ''ಕುಂದಾಪ್ರ ಕನ್ನಡ ಅಧ್ಯಯನ ಪೀಠ''ವನ್ನು ಮತ್ತಷ್ಟು ಬಲಗೊಳಿಸುವ ಪ್ರಯತ್ನ ನಡೆಯಬೇಕಿದೆ ಎಂದು ಮಾಜಿ ಸಂಸದ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಬಿಹಾರದಲ್ಲಿ ಎನ್‌ಡಿಎ ಗೆಲ್ಲಬಹುದು ಎಂಬ ಕಾರಣಕ್ಕೆ ಅಪಪ್ರಚಾರ: ಸಂಸದ ಬಿ.ವೈ ರಾಘವೇಂದ್ರ

Jul 27 2025, 01:51 AM IST
ಕರ್ನಾಟಕ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗದ ವಿರುದ್ಧ ಅವರ ಆರೋಪಗಳಿಲ್ಲ, ಆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ ಬಿಹಾರದಲ್ಲಿ ಗೆಲ್ಲಬಹುದು ಎಂಬ ಕಾರಣಕ್ಕೆ ಈಗ ರಾಹುಲ್‌ ಗಾಂಧಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದರು.

ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ: ಸಂಸದ ಬಿ.ವೈ. ರಾಘವೇಂದ್ರ

Jul 27 2025, 01:51 AM IST
ಸಮಾಜದಲ್ಲಿ ತಪ್ಪು-ಒಪ್ಪುಗಳನ್ನು ಎತ್ತಿ ತೋರಿಸುವ ಪತ್ರಕರ್ತರು ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮೋದಿಯವರನ್ನು ಮೊದಲನೇ ಸ್ಥಾನಕ್ಕೆ ತರುವ ಕರ್ತವ್ಯ ನಮ್ಮೆಲ್ಲರದು: ಸಂಸದ ಬಿ.ವೈ.ರಾಘವೇಂದ್ರ

Jul 27 2025, 01:51 AM IST
ಪ್ರಧಾನಿಯಾಗಿ ಹೆಚ್ಚು ಸೇವೆ ಸಲ್ಲಿಸಿರುವ ಎರಡನೇ ಸ್ಥಾನದಲ್ಲಿ ನರೇಂದ್ರ ಮೋದಿಯವರು ಇದ್ದಾರೆ, ಎರಡನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ತರುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಮನವಿ

Jul 26 2025, 02:00 AM IST
ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಂಗ್ಳೂರಲ್ಲಿ ಮೆರಿಟೈಮ್‌ ವಿವಿ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟ ಮನವಿ

Jul 26 2025, 02:00 AM IST
ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್‌ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ರಕ್ತದಾನ ಕುರಿತು ಮೌಢ್ಯ ಸಲ್ಲದು, ಯುವಕರಿಗೆ ತಿಳಿವಳಿಕೆ ಅಗತ್ಯ: ಸಂಸದ ಡಾ.ಕೆ.ಸುಧಾಕರ್

Jul 24 2025, 12:45 AM IST
ರಕ್ತ ನೀಡಿದ ಎಲ್ಲರಿಗೂ ರೆಡ್‌ಕ್ರಾಸ್ ಸೊಸೈಟಿಯಿಂದ ಅಭಿನಂದನಾ ಪತ್ರ ವಿತರಿಸಲಾಯಿತು. ರಕ್ತದಾನಿಗಳಿಗೆ ಸಂಘಟಕರು ಹಣ್ಣು, ತಂಪು ಪಾನೀಯ ನೀಡಿ ಉಪಚರಿಸಿದರು.

ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ ಹೇಳಿಕೆ

Jul 23 2025, 12:31 AM IST
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಕ್ಷೇತ್ರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ತಿದ್ದುಪಡಿ: ಅರಣ್ಯ ಭೂಮಿಗೆ ತೊಡಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

Jul 21 2025, 01:30 AM IST
ತಾಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ ಕಂದಾಯ ಮತ್ತು ಅರಣ್ಯ ಭೂಮಿ ವಿಷಯದಲ್ಲಿ ಸದಾ ಸಂಘರ್ಷ ಎದುರಿಸುತ್ತಿರುವ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಜನರ ಕಂದಾಯ ಹಾಗೂ ಅರಣ್ಯ ಭೂಮಿ ತೊಡಕು ತಪ್ಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ : ಶಾಗೆ ಕೇರಳ ಸಂಸದ

Jul 20 2025, 07:36 AM IST

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್‌ ಕುಮಾರ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved