• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯವರದ್ದು ರಾಜಕಾರಣಿಯನ್ನೂ ಮೀರಿದ ವ್ಯಕ್ತಿತ್ವ: ಸಂಸದ ಡಾ.ಕೆ.ಸುಧಾಕರ್‌

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 75 ವರ್ಷಗಳ ಜೀವನದ ಬಹುಭಾಗ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅವರ ಜನ್ಮದಿನ ಪ್ರಯುಕ್ತ, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 15ದಿನಗಳ ಕಾಲ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ.

ಭಾರತ ವಿಶ್ವಗುರುವಾಗಲು ಮೋದಿಯವರ ನಾಯಕತ್ವ ಅಗತ್ಯ: ಮಾಜಿ ಸಂಸದ ಮುನಿಸ್ವಾಮಿ

Sep 18 2025, 01:10 AM IST
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಸೈನಿಕ್ ಪಬ್ಲಿಕ್ ಶಾಲೆ, ಚನ್ನೇಗೌಡ ನರ್ಸಿಂಗ್ ಕಾಲೇಜು ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಮಾತನಾಡಿ, ಮೋದಿ ಕನಸಿನ ಸ್ವಚ್ಛಭಾರತ ಅಭಿಯಾನ ಅವರ ಹುಟ್ಟುಹಬ್ಬವಾದ ಸೆ.೧೭ ರಿಂದ ಅ.೨ರ ಗಾಂಧೀಜಿ, ಶಾಸ್ತ್ರೀಜಿ ಜಯಂತಿಯವರೆಗೂ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

ವಿದೇಶಿ ವಸ್ತು ಬಳಸಿದರೆ ಸ್ಥಳೀಯ ಉತ್ಪಾದಕರಿಗೆ ಹಾನಿ: ಸಂಸದ ಕಾಗೇರಿ

Sep 17 2025, 01:07 AM IST
ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ಆರ್ಥಿಕತೆ ಇನ್ನಷ್ಟು ಬಲಪಡಿಸಿಕೊಳ್ಳಬೇಕಿದೆ

ಕುಟುಂಬಕ್ಕೆ ಆಧಾರಸ್ತಂಭವಾಗುತ್ತಿರುವ ಮಹಿಳೆಯರು: ಸಂಸದ ಬಸವರಾಜ ಬೊಮ್ಮಾಯಿ

Sep 17 2025, 01:07 AM IST
ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಗಾರ್ಮೆಂಟ್ಸ್ ಆರಂಭಿಸಲಾಗಿದೆ. ಅದರಿಂದಾಗಿ ಮಹಿಳೆಯರು ಸ್ವಾವಲಂಬನೆ ಬದುಕು ಸಾಗಿಸಲು ಸಾಧ್ಯವಿದೆ.

ಹಣ ಪತ್ತೆ: ಸಂಸದ ಸುಧಾಕರ್‌ ಮೇಲಿನ ಕೇಸ್‌ ರದ್ದು

Sep 17 2025, 01:05 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

136 ಟವರ್‌ ನಿರ್ಮಾಣ ಕಾರ್ಯದ ಪಟ್ಟಿ ಅಂತಿಮ: ಸಂಸದ ಬಿ.ವೈ.ರಾಘವೇಂದ್ರ

Sep 17 2025, 01:05 AM IST
ಜಿಲ್ಲೆಯಲ್ಲಿ 4 ಶ್ರೇಣಿಯೊಳಗಿನ 287 ಟವರ್‌ಗಳ ನಿರ್ಮಾಣದ ಪೈಕಿ 136 ಟವರ್‌ಗಳ ನಿರ್ಮಾಣ ಕಾರ್ಯದ ಪಟ್ಟಿ ಅಂತಿಮವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ನರೇಗಾ ಅನುಷ್ಟಾನದಲ್ಲಿನ ಲೋಪ ಸರಿಪಡಿಸಿ: ಸಂಸದ ಬಿ.ವೈ.ರಾಘವೇಂದ್ರ

Sep 17 2025, 01:05 AM IST
ಜಿಲ್ಲೆಯಲ್ಲಿ ನರೇಗಾ ಯೋಜನೆ ಅನುಷ್ಟಾನದಲ್ಲಿ ಅನೇಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸುವಲ್ಲಿ ವಿಶೇಷ ಗಮನಹರಿಸುವ ಜೊತೆಗೆ ಸರ್ಕಾರಕ್ಕೆ ಸಭೆಯ ನಡಾವಳಿಯನ್ನು ಸಲ್ಲಿಸುವಂತೆ ಜಿಪಂ ಸಿಇಒಗೆ ಸಂಸದ ಬಿ.ವೈ.ರಾಘವೇಂದ್ರ ತಾಕೀತು ಮಾಡಿದರು.

ಎಫ್‌ಐಆರ್‌ ರದ್ದು ನ್ಯಾಯಕ್ಕೆ ಸಂದ ಜಯ: ಸಂಸದ

Sep 17 2025, 01:05 AM IST
ಲೋಕಸಭಾ ಚುನಾವಣೆ ವೇಳೆ ಯಲಹಂಕ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಾದನಾಯಕನಹಳ್ಳಿಯ ಗೋವಿಂದಪ್ಪ ಎಂಬುವವರ ಮನೆಯಲ್ಲಿ 4.8 ಕೋಟಿ ರು. ಪತ್ತೆಯಾಗಿತ್ತು. ಹಣ ಡಾ.ಕೆ. ಸುಧಾಕರ್‌ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಸಂಸದ ಡಾ.ಕೆ. ಸುಧಾಕರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ರೈತರ ಪರವಾಗಿ ನಾವಿದ್ದೇವೆ; ಸಂಸದ ಮಲ್ಲೇಶ್‌ಬಾಬು

Sep 17 2025, 01:05 AM IST
ದಿಶಾ ಸಭೆಯಲ್ಲಿ ರೈತರ ಪರವಾಗಿ ಬಂಗಾರಪೇಟೆ ಶಾಸಕರು ಮುಳಬಾಗಿಲು ಶಾಸಕರು ಮಾಲೂರು ಶಾಸಕರು ಕೋಲಾರ ಶಾಸಕರು ಶ್ರೀನಿವಾಸಪುರ ಶಾಸಕರು ಹಾಗೂ ಎಂಎಲ್ಸಿಗಳು ಒಳಗೊಂಡಂತೆ ಒಕ್ಕರಳಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಸರ್ಕಾರಿ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡಿರುವುದು ಸರಿಯಲ್ಲ.

ಬೆಳೆಹಾನಿ ಸಮೀಕ್ಷೆ ನಡೆಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Sep 16 2025, 12:03 AM IST
ರಾಜ್ಯದಲ್ಲಿ ಆಡಳಿತ ಅನ್ನುವುದೇ ಇಲ್ಲ. ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 118
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved