ಆರ್ಥಿಕತೆ ಕುಸಿಯದಂತೆ ಮೋದಿ ದಿಟ್ಟ ನಿರ್ಧಾರ: ಸಂಸದ ಯದುವೀರ್
Jun 13 2025, 05:16 AM ISTಕರಿಮೆಣಸು ಬೆಳೆಯನ್ನು ಜಿಎಸ್ಟಿಯಿಂದ ಹೊರಗಿಡಲಾಗಿದ್ದು ಇದರಿಂದ ಮೈಸೂರು, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ತಂಬಾಕು ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹೆಚ್ಚು ದರ ಸಿಗುವಂತೆ ಮಾಡಲಾಗಿದೆ. ಇವೆಲ್ಲವೂ ಕೇವಲ ಮೈಸೂರು-ಕೊಡಗು ಜಿಲ್ಲೆಗಳಿಗಷ್ಟೇ ಸೀಮಿತವಾಗದೆ ಇಡೀ ರಾಜ್ಯಾದ್ಯಂತ ಎಲ್ಲ ಬೆಳೆಗಾರರಿಗೂ ಅನ್ವಯವಾಗಲಿದೆ.