• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಳ್ಳಾಲ, ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಭೇಟಿ

Jul 01 2024, 01:51 AM IST
ಉಳ್ಳಾಲ, ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

ರೇಲ್ವೆ ವಿಭಾಗೀಯ ಕಚೇರಿ ಕಾಮಗಾರಿಗೆ ಕೈಗೆತ್ತಕೊಳ್ಳಿ: ಸಂಸದ

Jul 01 2024, 01:45 AM IST
ಕಲಬುರಗಿಯಿಂದ ಆಯ್ಕೆಯಾಗಿ ಸಂಸತ್‌ ಪ್ರವೇಶಿಸಿರುವ ನೂತನ ಸಂಸದ ರಾಧಾಕೃಷ್ಣ ದೊಡ್ಮನಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊಟ್ಟ ಮೊದಲ ಬಾರಿಗೆ ಈ ಭಾಗದಲ್ಲಿನ ದಶಕಗಳಿಂದ ನನೆಗುದಿಗೆ ಬಿದ್ದಿರುವ ರೇಲ್ವೆ ವಿಭಾಗೀಯ ಕಚೇರಿ ಯೋಜನೆಗೆ ಆದ್ಯತೆ ಮೇಲೆ ಕಾಯಕಲ್ಪ ಕೊಡುವಂತ ಕೋರಿ ಕೇಂದ್ರ ರೇಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಹಿಂದುತ್ವದ ಆಧಾರದಲ್ಲಿ ವಿಕಸಿತ ದ.ಕ.: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 30 2024, 12:56 AM IST
ತೆರೆದ ವಾಹನದಲ್ಲಿ ಸಂಸದ ಬ್ರಿಜೇಶ್‌ ಚೌಟ ಅವರನ್ನು ವಿಮಾನ ನಿಲ್ದಾಣದಿಂದ ಕಾವೂರು- ಪದವಿನಂಗಡಿ- ಕೆಪಿಟಿ ಮೂಲಕ ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಸಭಾಂಗಣ ವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಿತು.

ಶಿವಮೊಗ್ಗದಲ್ಲೇ ವಿಶ್ವದರ್ಜೆ ಆರೋಗ್ಯಸೇವೆ ಸಿಗಬೇಕು: ಸಂಸದ ಬಿ.ವೈ.ರಾಘವೇಂದ್ರ

Jun 30 2024, 12:53 AM IST
ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೆಲ್ತ್ ಕೇರ್‌ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಕೇರ್ ಬ್ಲಾಕ್ ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದರು.

ಭದ್ರಾ ಮೇಲ್ದಂಡೆಗೆ ₹5300 ಕೋಟಿ ನೀಡಲು ಕೇಂದ್ರ ಬದ್ಧ: ಸಂಸದ ಗೋವಿಂದ ಕಾರಜೋಳ

Jun 30 2024, 12:49 AM IST
ಕೇಂದ್ರ ಜಲಶಕ್ತಿ ಇಲಾಖೆ ನಿರೀಕ್ಷಿಸುವ ಕೆಲ ದಾಖಲಾತಿಗಳ ರಾಜ್ಯ ಸರ್ಕಾರ ಪೂರೈಕೆ ಮಾಡಬೇಕು. ಈ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ

ವಿದ್ಯಾರ್ಥಿ ದಿಶೆಯಲ್ಲಿ ದೇಶಪ್ರೇಮಿಗಳು ಮಾದರಿಯಾಗಲಿ: ಸಂಸದ ರಾಘವೇಂದ್ರ

Jun 29 2024, 12:32 AM IST
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಮೈಸೇವಾ ಮೈ ಸೇವಾ ಟ್ರಸ್ಟ್ ವತಿಯಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಸಂಸದ ರಾಘವೇಂದ್ರ ಶಾಸಕ ವಿಜಯೇಂದ್ರ ಮತ್ತಿತರರು ವಿತರಿಸಿದರು.

ಉಡುಪಿ: ಹೆದ್ದಾರಿಗಳ ಬಗ್ಗೆ ಗಡ್ಕರಿಗೆ ಸಂಸದ ಕೋಟ ಮನವಿ

Jun 28 2024, 12:50 AM IST
ಮನವಿ ಸ್ವೀಕರಿಸಿದ ಗಡ್ಕರಿ, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದರು.

ಸಂವಿಧಾನದ ಮೂಲ ರಚನೆಯನ್ನೇ ಬದಲಾಯಿಸಿದ್ದ ಕಾಂಗ್ರೆಸ್‌: ಮಾಜಿ ಸಂಸದ ಪ್ರತಾಪ್‌ಸಿಂಹ

Jun 26 2024, 12:38 AM IST
ಮಂಗಳೂರಿನಲ್ಲಿ ‘ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು.

ದೇಶದ ಅಭಿವೃದ್ಧಿಗೆ ನೀಡಿದ ಜಯ: ಸಂಸದ ಕೋಟ

Jun 25 2024, 12:37 AM IST
ನೂತನ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಮಾಜಿ ಸಂಸದ ಬಚ್ಚೇಗೌಡ

Jun 25 2024, 12:34 AM IST
ಎಸ್ ಕ್ಯೂಬ್ ವರ‍್ಗೋನಮಿಕ್ಸ್ ಹಾಗೂ ರೋಟರಿ ಕ್ಲಬ್ ಆಫ್ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಶಾಲೆಗೆ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಪ್ರಯೋಗಾಲಯ ಪರಿಕರ, ಗ್ರಂಥಾಲಯ ಪುಸ್ತಕಗಳು, ಶಾಲೆಗೆ ಸುಣ್ಣ-ಬಣ್ಣ, ವಿದ್ಯುತ್ ಉಪಕರಣಗಳ ಅಳವಡಿಕೆ ಸೇರಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 106
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved