• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಲ್ಲಿ ಮುಸ್ಲಿಮರು ಗುಲಾಮರು: ನಿರ್ಗಮಿತ ಸಂಸದ ಖಲೀಕ್ ಕಿಡಿ

Mar 17 2024, 01:48 AM IST
ಕಾಂಗ್ರೆಸ್‌ನಲ್ಲಿ ಮುಸ್ಲಿಮರು ಗುಲಾಮರಂತೆ ಇರುವ ಕಾರಣ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಂಸದ ಅಬ್ದುಲ್‌ ಖಲೀಕ್‌ ತಿಳಿಸಿದ್ದಾರೆ.

ಮ.ಪ್ರ. ಸಂಸದ ಅಜಯ್‌ ಸಿಂಗ್‌ ಬಿಜೆಪಿಗೆ ರಾಜೀನಾಮೆ: ಪಕ್ಷದ ವಿರುದ್ಧ ವಾಗ್ದಾಳಿ

Mar 17 2024, 01:45 AM IST
ಮಧ್ಯಪ್ರದೇಶದ ಸಂಸದ ಅಜಯ್‌ ಸಿಂಗ್‌ ಬಿಜೆಪಿಗೆ ರಾಜೀನಾಮೆ ನೀಡಿದ್ದು ಪಕ್ಷದ ಕುರಿತು ಕಟುವಾಗಿ ಟೀಕಿಸಿದ್ದಾರೆ

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ

Mar 16 2024, 01:50 AM IST
ಮಾಧ್ಯಮಗಳನ್ನು ತಮ್ಮ ಏಳಿಗೆಗೆ ಬಳಸಿಕೊಂಡು ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದು, ಕೊನೆಗೆ ಅದೇ ಮಾಧ್ಯಮಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಸಂಸದ ಅನಂತಕುಮಾರ ಹೆಗಡೆ ಅವರ ನಡೆ ಖಂಡನೀಯ.

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ

Mar 16 2024, 01:49 AM IST
ಮಹಾಲಿಂಗಪುರ ಬೇಕಾದಾಗ ಮಾಧ್ಯಮವನ್ನು ಹೊಗಳುವುದು, ಬೇಡವಾದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ ಎಂದು ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಹೇಳಿದರು.ಮಾಧ್ಯಮಗಳ ವಿರುದ್ಧ ಸಂಸದ ಅನಂತ ಕುಮಾರ ಹೆಗಡೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಪತ್ರಕರ್ತರು ಪ್ರತಿಭಟನೆ ನಡೆಸ, ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಅಧಿಕಾರಿ ಮಹಾಲಿಂಗ ಮುಗಳಖೊಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ನೀವು ಅರ್ಜಿ ಹಾಕಿ ಸಾಕು, ನಾವು ಗೆಲ್ಲಿಸಿಕೊಂಡು ಬರುತ್ತೇವೆ: ಮಾಜಿ ಸಂಸದ ಸಿ.ಎಸ್.ಪುಟ್ಟರಾಜು

Mar 16 2024, 01:47 AM IST
ಹೊಟ್ಟೆಪಾಡಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಸೇರಿದ್ದಾರೆ ಎಂದು ಹೇಳುವ ನೀವು, ಕುಮಾರಸ್ವಾಮಿ ಇಲ್ಲದಿದ್ದರೆ ರಾಜಕೀಯದಲ್ಲೇ ಇರುತ್ತಿರಲಿಲ್ಲ. ನಿಮಗೆ ರಾಜಕೀಯವಾಗಿ ಭವಿಷ್ಯ ರೂಪಿಸಿ, ನಿಮ್ಮನ್ನು ರಾಜ್ಯದ ನಾಯಕರನ್ನಾಗಿ ಮಾಡಿದವರ ಬಗ್ಗೆಯೇ ಹಗುರವಾಗಿ ಮಾತನಾಡುತ್ತೀರಾ?, ಜಿಲ್ಲೆಗೆ ನಿಮ್ಮ ಕೊಡುಗೆ ಏನು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚನೆ: ಸಂಸದ

Mar 15 2024, 01:25 AM IST
ಉದ್ಯೋಗ ಸೃಷ್ಠಿ, ಅಭಿವೃದ್ಧಿಯ ಕೆಲಸಗಳಿಗೆ ಒತ್ತು ನೀಡುವುದು ಈ ಬಾರಿಯ ಚುನಾವಣಿ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಮತ್ತು ಮಲೆನಾಡಿನ ನಡುವಿನ ಹೆಬ್ಬಾಗಿಲಾಗಿರುವ ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚಿಸಲಾಗುತ್ತಿದೆ. ಇವತ್ತಲ್ಲ ನಾಳೆ ಅದನ್ನ ಪೂರ್ಣಗೊಳಿಸುತ್ತೇವೆ ಎಂದು ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಟಿಎಂಸಿ ಬಿಟ್ಟು ಮರಳಿ ಬಿಜೆಪಿಗೆ: ಸಂಸದ ಅರ್ಜುನ್‌ ಸಿಂಗ್‌ ಘೋಷಣೆ

Mar 15 2024, 01:20 AM IST
ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿ ಬರುವುದಾಗಿ ಬ್ಯಾರಕ್‌ಪುರ ಕ್ಷೇತ್ರದ ಸಂಸದ ಅರ್ಜುನ್‌ ಸಿಂಗ್‌ ಘೋಷಿಸಿದ್ದಾರೆ.

ಯಡಿಯೂರಪ್ಪ ಯಾರಿಗೂ ದ್ರೋಹ ಬಗೆದಿಲ್ಲ: ಸಂಸದ ರಾಘವೇಂದ್ರ

Mar 15 2024, 01:18 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ಕೆ.ಎಸ್. ಈಶ್ವರಪ್ಪ ಅವರು, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತ್‌ಕುಮಾರ್ ಜೊತೆಗೆ ಪಕ್ಷ ಕಟ್ಟಿದವರು. ಅವರು ಕಟ್ಟರ್ ರಾಷ್ಟ್ರವಾದಿ ಮತ್ತು ಪ್ರಧಾನಿ ಮೋದಿ ಅಭಿಮಾನಿ. ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಚಿಂತನೆಯನ್ನು ಅವರು ಮಾಡುವುದಿಲ್ಲ. ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಸಾರಥ್ಯ ವಹಿಸಿ ರಥ ಮುನ್ನಡೆಸಲಿದ್ದಾರೆಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಪತ್ರಕರ್ತರ ಸಂಘದ ಆಕ್ರೋಶ

Mar 15 2024, 01:18 AM IST
ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆ ಅವರು ಮಾಧ್ಯಮದವರನ್ನು ನಾಯಿಗೆ ಹೋಲಿಸಿ, ಹೀಯಾಳಿಸಿರುವುದನ್ನು ಖಂಡಿಸಿ ಗುರುವಾರ ಶಿರಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಸೀಲ್ದಾರ್ ದತ್ತಾತ್ರೆಯ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಸದ ಕರಡಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

Mar 15 2024, 01:16 AM IST
ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಮನೆ ಮತ್ತು ಬಿಜೆಪಿ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved