• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ

Jun 18 2024, 12:46 AM IST
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.

ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ

Jun 18 2024, 12:46 AM IST
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ

ವೀರಶೈವ ಲಿಂಗಾಯತ ಒಳ ಪಂಗಡಗಳು ಸಂಘಟಿತವಾಗಲಿ: ಸಂಸದ ಜಗದೀಶ ಶೆಟ್ಟರ

Jun 17 2024, 01:34 AM IST
ಬಣಜಿಗ ಸಮಾಜ ಸಂಘಟಿತವಾಗಿ ಸಮಾಜದ ಬಡ ಕುಟುಂಬಕ್ಕೆ ಸಹಾಯ, ಸಹಕಾರ ಮಾಡುವ ಜೊತೆಗೆ ಮತ್ತೊಂದು ಸಮಾಜಕ್ಕೆ ಪೂರಕವಾಗಿ ಜೀವನ ನಡೆಸುತ್ತದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಮತ ಹಾಕದವರ ವಿರುದ್ಧ ಸೇಡು ತೀರಿಸಿಕೊಳ್ಳಲು ತೈಲ ಬೆಲೆ ಏರಿಕೆ: ಸಂಸದ ಬಿ.ವೈ.ರಾಘವೇಂದ್ರ

Jun 17 2024, 01:32 AM IST
ರಾಜ್ಯದಲ್ಲಿ ಬರಗಾಲದ ಛಾಯೆ ಇದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಒದಗಿಸುವ ಬದಲು ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು.

ಬಿಜೆಪಿ ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಅಸ್ತ್ರ ಪ್ರಯೋಗ: ಸಂಸದ ಶೆಟ್ಟರ ಆರೋಪ

Jun 17 2024, 01:31 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸಂಸದ ಶೆಟ್ಟರ ಆರೋಪಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ

Jun 16 2024, 01:51 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಗುರುರಾಯರ ಅನುಗ್ರಹ ಎಲ್ಲರಿಗೂ ಸಿಗಲಿ: ಸಂಸದ ಕಾರಜೋಳ

Jun 16 2024, 01:46 AM IST
ಚಳ್ಳಕೆರೆ ನಗರದ ಶ್ರೀಗುರುರಾಘವೇಂದ್ರಸ್ವಾಮಿ ಮಠಕ್ಕೆ ನೂತನ ಸಂಸದ ಗೋವಿಂದ ಎಂ.ಕಾರಜೋಳ ಭೇಟಿ ನೀಡಿ ದೇವರ ದರ್ಶನ ಪಡೆದರು.

ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು-ಸಂಸದ ಬೊಮ್ಮಾಯಿ

Jun 15 2024, 01:08 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಜಿಲ್ಲೆ ಸಂಪೂರ್ಣ ನೀರಾವರಿಯಾಗಿಸಲು ಬದ್ಧ: ಸಂಸದ ಗೋವಿಂದ ಕಾರಜೋಳ ಭರವಸೆ

Jun 15 2024, 01:02 AM IST
ಜಿಲ್ಲೆ ಅಪ್ಪರ್ ಭದ್ರ ಯೋಜನೆಗೆ ನಯಾ ಪೈಸೆ ನೀಡುತ್ತಿಲ್ಲ. ಮತ ನೀಡಿ ಆಶೀರ್ವದಿಸಿದ ಜಿಲ್ಲೆಯ ಋಣ ತೀರಿಸಲು ಭದ್ರಾ ಯೋಜನೆ ಪೂರ್ಣ ಗೊಳಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಪಕ್ಷಗಳಿಗೆ ಸ್ವಾಭಿಮಾನಿ ಮತದಾರರ ತಕ್ಕ ಉತ್ತರ: ಸಂಸದ ಬಿ.ವೈ.ರಾಘವೇಂದ್ರ

Jun 14 2024, 01:08 AM IST
ಸಾಗರದಲ್ಲಿ ಬಿಜೆಪಿಯಿಂದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 106
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved