• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾಕ್ರೋಶವೇ ರಾಜ್ಯ ಸರ್ಕಾರ ಕಿತ್ತೊಗೆಯಲಿದೆ: ಸಂಸದ ಬೊಮ್ಮಾಯಿ ಭವಿಷ್ಯ

Apr 11 2025, 12:32 AM IST
ರಾಜ್ಯ ಸರ್ಕಾರವು ಜನರ ಮೇಲೆ ಭ್ರಷ್ಟಾಚಾರದ ಹೊರೆಯನ್ನು ಹಾಕಿ, ಜನರಿಂದ ಲೂಟಿ ಮಾಡುತ್ತಿದೆ. ಇಡೀ ಕರ್ನಾಟಕದ ಜನತೆಗೆ ಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ಆರಂಭಿಸಿದೆ. ಏ. 21ರಂದು ಯಾತ್ರೆ ಹಾವೇರಿಗೆ ಬರುತ್ತದೆ.

ಹೆದ್ದಾರಿ ಕಾಮಗಾರಿ ವ್ಯವಸ್ಥಿತ ನಿರ್ವಹಣೆ: ಸಂಸದ ಕೋಟ ಸೂಚನೆ

Apr 10 2025, 01:19 AM IST
ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಹೆ - 66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ವರೆಗೆ ಫ್ಲೈಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಹೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಸಭೆ ಸಂಸದ ನೇತೃತ್ವದಲ್ಲಿ ನಡೆಯಿತು.

ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿ ಶೀಘ್ರ ಪ್ರಾರಂಭ: ಸಂಸದ ಬ್ರಿಜೇಶ್ ಚೌಟ

Apr 10 2025, 01:17 AM IST
ರು.೬ ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಅಂತರಾಜ್ಯ ಹೆದ್ದಾರಿ ೧೦೦ರಲ್ಲಿನ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಮಚ್ಚಿಮಲೆ ಎಕ್ರೆಜಾಲ್ ಎಂಬಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಜೊತೆಯಾಗಿ ಶಿಲಾನ್ಯಾಸ ನೆರವೇರಿಸಿದರು.

ಧಾರ್ಮಿಕ ಮೌಲ್ಯಗಳು ಕಣ್ಮರೆಯಾದರೆ ಧರ್ಮ ಉಳಿಯದು: ಸಂಸದ ಬಿವೈಆರ್‌

Apr 08 2025, 12:32 AM IST
ಸಮಾಜದ ಓರೆ ಕೋರೆಗಳನ್ನುತೀಡಿ ಮುನ್ನಡೆಸುವುದೇ ಮಹಾನುಭಾವರ ಕರ್ತವ್ಯ.ಹಾಗಾಗಿ ಧಾರ್ಮಿಕ ಮೌಲ್ಯಗಳು ಕಣ್ಮರೆಯಾದರೆ

ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ : ಸಂಸದ ಡಾ. ಸುಧಾಕರ್

Apr 07 2025, 10:40 AM IST

ನಮ್ಮದು ಜನಪರ ಸರ್ಕಾರ, ಗ್ಯಾರಂಟಿಗಳ ಸರ್ಕಾರ ಎಂದು ಬೀಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ಇನ್ನೂ ತುಂಬಿಲ್ಲ. ಗ್ಯಾರಂಟಿ ಹೆಸರಲ್ಲಿ 2 ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಮೇಕೆದಾಟು ಪರಿಹಾರಕ್ಕೆ ಕೈ ನಾಯಕರು ಇಚ್ಛಾಶಕ್ತಿ ತೋರಲಿ: ಸಂಸದ ಬೊಮ್ಮಾಯಿ ಆಗ್ರಹ

Apr 07 2025, 12:34 AM IST
ಕಳಸಾ- ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:34 AM IST
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ, ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ.

ಕಠಿಣ ಪರಿಶ್ರಮ, ಪ್ರಾಮಾಣಿಕತೆಯಿದ್ದರೆ ಯಶಸ್ಸು: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:32 AM IST
ಆಧುನಿಕವಾಗಿ ಕಿಟಕಿ ಹಾಗೂ ಬಾಗಿಲ ಚೌಕಟ್ಟು ತಯಾರಿಸುವ ಕಂಪನಿ ಈ ಭಾಗದಲ್ಲಿ ಆರಂಭ ಮಾಡುತ್ತಿರುವುದು ಸಂತಸ ವಿಷಯವಾಗಿದೆ.

ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Apr 06 2025, 01:52 AM IST
ನೌಕಾನೆಲೆ ನಿರಾಶ್ರಿತರಿಗೆ ಭೂ ಪರಿಹಾರ ಕೊಡುವಲ್ಲಿ ವಿಳಂಬವಾಗಿದೆ.

ಡಾ. ಬಾಬು ಜಗಜೀವನ್ ರಾಮ್ ಸಾಧನೆ, ಚಿಂತನೆಗಳು ಭವಿಷ್ಯಕ್ಕೆ ದಾರಿದೀಪ: ಸಂಸದ ಶ್ರೇಯಸ್ ಪಟೇಲ್

Apr 06 2025, 01:51 AM IST
ರಾಷ್ಟ್ರ ಪ್ರಗತಿ ಪಥದಲ್ಲಿ ಸಾಗುವುದಕ್ಕೆ ಡಾ. ಬಾಬು ಜಗಜೀವನ್ ರಾಮ್ ಅವರು ಬಹುಪಾಲು ಕಾರಣರಾಗಿದ್ದಾರೆ. ಅವರು ಕಾರ್ಮಿಕ ಸಚಿವರಾಗಿ ಜಾರಿಗೆ ತಂದಂತಹ ಕಾರ್ಮಿಕ ನೀತಿಗಳು, ರೈಲ್ವೆ ನಿಯಮಗಳು, ರಕ್ಷಣಾ ಸಚಿವರಾಗಿದ್ದಾಗ ಜಾರಿಗೆ ತಂದಂತಹ ನಿಯಮಗಳು, ಕೃಷಿ ಕ್ರಾಂತಿ, ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇವರ ಸಾಧನೆಯು ಅಪಾರವಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved