• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ ರೂಪದಲ್ಲೇ ಯೋಗ ಅನುಸರಣೆಯಾಗಲಿ: ಸಂಸದ ಯದುವೀರ್

Jun 22 2024, 12:48 AM IST
ಅಂತಾರಾಷ್ಟ್ರೀಯ ಖ್ಯಾತಿಯ ಯೋಗಗುರು ಡಾ.ಪಿ.ಎನ್. ಗಣೇಶ್ ಕುಮಾರ್, ಯೋಗತಜ್ಞ ಹಾಗೂ ಆಯುರ್ವೇದ ವೈದ್ಯ ಡಾ.ಎ.ಎಸ್. ಚಂದ್ರಶೇಖರ್ ಅವರಿಗೆ ದಿ ಸ್ಟಾರ್ ಆಫ್ ಯೋಗ ಪ್ರಶಸ್ತಿ, ಅಂತಾರಾಷ್ಟ್ರೀಯ ಯೋಗಪಟು ಅಮೂಲ್ಯ, ಅಂಕಿತಾ ಅವರಿಗೆ ದಿ ರೈಸಿಂಗ್ ಸ್ಟಾರ್ ಆಫ್ ಯೋಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಲ್ಲಾ ಕಾಯಿಲೆಗಳಿಗೂ ಯೋಗ ಒಂದೇ ಮದ್ದು: ಸಂಸದ ಶ್ರೇಯಸ್ ಎಂ.ಪಟೇಲ್

Jun 22 2024, 12:47 AM IST
ಯಾವ ವೈದ್ಯರ ಬಳಿ ಹೋದರೂ ಮೊದಲು ಹೇಳುವುದು ಯೋಗ ಮಾಡಿ ಎಂದು. ಹಾಗಾಗಿ ಎಲ್ಲಾ ಕಾಯಿಲೆಗಳಿಗೂ ಯೋಗ ಒಂದೇ ಮದ್ದಾಗಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ

Jun 22 2024, 12:46 AM IST
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.

ಅಪಪ್ರಚಾರದ ನಡುವೆಯೂ ದೇಶದ ಸುಭದ್ರತೆಗಾಗಿ ಜನ ಮತ ಹಾಕಿದ್ದಾರೆ-ಸಂಸದ ಬೊಮ್ಮಾಯಿ

Jun 22 2024, 12:46 AM IST
ಕಾಂಗ್ರೆಸ್ ಸರ್ಕಾರದ ಖಜಾನೆಯ ದುರುಪಯೋಗ, ಅಧಿಕಾರದ ದುರುಪಯೋಗ, ಅಪಪ್ರಚಾರದ ನಡುವೆಯೂ ಮತದಾರರು ದೇಶದ ಸುಭದ್ರತೆಗಾಗಿ ಮತ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರೈಲ್ವೇಮಾರ್ಗ - ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಿ: ಸಂಸದ ರಾಘವೇಂದ್ರ ತಾಕೀತು

Jun 20 2024, 01:11 AM IST

ರೈಲ್ವೇ ಯೋಜನೆಯ ಭೂಸ್ವಾದೀನ, ಯೋಜನಾ ವೆಚ್ಚಕ್ಕೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿ ಅಗತ್ಯ ನೆರವು ಒದಗಿಸಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಕಾಲಮಿತಿಯೊಳಗೆ  ವಿತರಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಸಂಸದ ಶ್ರೇಯಸ್ ಎಂ. ಪಟೇಲ್

Jun 20 2024, 01:11 AM IST
ಮುಂದಿನ ದಿನಗಳಲ್ಲಿ ಬರುವ ಚಿಕ್ಕಬೆಟ್ಟ ಮಹೋತ್ಸವದ ಅಂಗವಾಗಿ ಶ್ರೀಗಳು ಕೆಲ ಹೊತ್ತು ನೂತನ ಸಂಸದರ ಜೊತೆ ಮಾತುಕತೆ ನಡೆಸಿದರು. ಅದಕ್ಕೆ ನನ್ನ ಸಂಪೂರ್ಣ ಸಹಕಾರದೊಂದಿಗೆ ಸರ್ಕಾರದಿಂದಲೂ ಅನುದಾನ ತರುವ ಕೆಲಸ ಮಾಡುತ್ತೇನೆ ಎಂದು ನೂತನ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.

ಹೆದ್ದಾರಿ ಕಾಮಗಾರಿ ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಚೌಟ ಸೂಚನೆ

Jun 20 2024, 01:10 AM IST
ಬಿ.ಸಿ.ರೋಡ್- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು. ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಪಿಎಂ ವಿಶ್ವಕರ್ಮ ಯೋಜನಾ ತರಬೇತಿ ಕೇಂದ್ರದಲ್ಲಿ ಸಂಸದ ಕೋಟ ಪ್ರಗತಿ ಪರಿಶೀಲನಾ ಸಭೆ

Jun 20 2024, 01:06 AM IST
ವಿಶ್ವಕರ್ಮ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು ೧೩,೪೮೫ ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಜಿಲ್ಲಾ ಸಮಿತಿಗೆ ಒಟ್ಟು ೧೦,೭೨೭ ಅರ್ಜಿಯನ್ನು ಶಿಫಾರಸ್ಸು ಮಾಡಲಾಗಿದೆ. ಅಲ್ಲದೇ ಇದರಲ್ಲಿ ಒಟ್ಟು ೧,೧೨೮ ಅಭ್ಯರ್ಥಿಗಳು ಟೈಲರಿಂಗ್ ತರಬೇತಿಯನ್ನು ಈಗಾಗಲೇ ಮುಗಿಸಿದ್ದು, ಅವರಿಗೆ ಪರಿಕರಗಳನ್ನು ಮತ್ತು ಕೇಂದ್ರ ಸರ್ಕಾರದ ಸಾಲಸೌಲಭ್ಯವನ್ನು ಪೂರೈಸುವ ಬಗ್ಗೆ ಪ್ರಕ್ರಿಯೆಯನ್ನು ನಡೆಸುತ್ತಿದ್ದೇವೆ ಎಂದು ಇಲಾಖಾ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ನಾನು ಜನರಿಗೆ ಸಿಗುವ ಸಂಸದನಾಗಿರಬೇಕು: ಸಂಸದ ಶ್ರೇಯಸ್‌ ಪಟೇಲ್‌

Jun 19 2024, 01:04 AM IST
ಹಾಸನ ಜಿಲ್ಲೆ ಭ್ರಷ್ಟಾಚಾರ ಮುಕ್ತ ಆಗಬೇಕು. ಜಿಲ್ಲಾ ಮಂತ್ರಿಗಳು, ಜಿಲ್ಲೆಯ ಎಲ್ಲಾ ಶಾಸಕರು, ಎಲ್ಲಾ ಇಲಾಖೆ ಅಧಿಕಾರಿಗಳು ಸೇರಿ ಒಗ್ಗಟ್ಟಾಗಿ ನಿರ್ವಹಿಸಿದರೆ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ನೂತನ ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಂಸದ ಬೊಮ್ಮಾಯಿಗೆ ನಾಳೆ ಅಭಿನಂದನಾ ಸಮಾರಂಭ

Jun 19 2024, 01:00 AM IST
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೂ.20 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಭೆ ಏರ್ಪಡಿಸಲಾಗಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 118
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved