ನಿರಂತರ ಅಭಿವೃದ್ಧಿಯೇ ಕೇಂದ್ರದ ಮೂಲಮಂತ್ರ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ
Feb 02 2024, 01:04 AM ISTದೇಶದ ಅನ್ನದಾತರು, ಬಡವರು, ಮಹಿಳೆರು, ಯುವಕರ ಸಬಲೀಕರಣವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂಲ ಉದ್ದೇಶ. ಈ ನಿಟ್ಟಿನಲ್ಲಿ ಅಭಿವೃದ್ಧಿಯಲ್ಲಿ ನಿರಂತರೆ ಕಾಪಾಡಿ, ಅಭಿವೃದ್ಧಿ ಹೊಂದಿದ ಭಾರತವಾಗಿಸಲು ಹಣಕಾಸು ಸಚಿವರು ಮಂಡಿಸಿದ ಮಧ್ಯಂತರ ಬಜೆಟ್ ಭದ್ರ ಅಡಿಪಾಯ ಹಾಕಿದೆ.