• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್‌ನಿಂದ ಲೋಕಸಭೆ ಅಭ್ಯರ್ಥಿ ನಿರ್ಧಾರ: ಸಂಸದ ಪ್ರಜ್ವಲ್‌ ರೇವಣ್ಣ

Feb 07 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿಯ ವರಿಷ್ಠರು ಹಾಗೂ ಜೆಡಿಎಸ್‌ ನಾಯಕರು ಕುಳಿತು ನಿರ್ಧಾರ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಹೇಳಿದರು.

ಸಂಸದ ಡಿ.ಕೆ.ಸುರೇಶ್‌ಗೆ ಬೊಂಬೆನಾಡಿನದೇ ಚಿಂತೆ!

Feb 06 2024, 01:31 AM IST
ಚನ್ನಪಟ್ಟಣ: ಒಂದು ಉಪಚುನಾವಣೆ ಸೇರಿ ಮೂರು ಲೋಕಸಭಾ ಚುನಾವಣೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸತತ ಗೆಲುವು ಸಾಧಿಸುತ್ತ ಬಂದಿರುವ ಕಾಂಗ್ರೆಸ್‌ಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಚಿಂತೆ ತಂದೊಡ್ಡಿದೆ.

ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Feb 06 2024, 01:31 AM IST
ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡಬೇಕೆನ್ನುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಒಳ ಹೋಗಲು ಯತ್ನಿಸುವ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಕಾಂಗ್ರೆಸ್ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ

Feb 05 2024, 01:45 AM IST
ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ೧೦ ಸಾವಿರ ಕೋಟಿ ರೂ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ, ಅದೇ ರೀತಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಎಷ್ಟೆಷ್ಟು ಸಾವಿರ ಕೋಟಿ ಹಂಚಿಕೆ ಮಾಡುತ್ತಾರೆಂಬುದನ್ನೂ ಪ್ರಕಟಿಸಲಿ

ಸಂಸದ ಸುರೇಶ್‌ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಯತ್ನ

Feb 05 2024, 01:45 AM IST
ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಡಿ.ಕೆ.ಸುರೇಶ್‌ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರು.

ಸಂಸದ ಡಿ.ಕೆ. ಸುರೇಶ್ ನೋವಿನಿಂದ ಹಾಗೆ ಹೇಳಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

Feb 04 2024, 01:30 AM IST
ಪ್ರತ್ಯೇಕ ದಕ್ಷಿಣ ಭಾರತದ ಬೇಡಿಕೆ ಇಟ್ಟ ಸಂಸದ ಡಿ.ಕೆ. ಸುರೇಶ್ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸಿ ನೋವಿನಿಂದ ಹಾಗೆ ಹೇಳಿದ್ದಾರೆ ಅಷ್ಟೇ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಆರೋಗ್ಯದ ವಿಷಯ ರಾಜಕಾರಣಕ್ಕೆ ಬೆಸೆಯುವುದು ಎಷ್ಟು ಸರಿ?: ಸಂಸದ ಜಿಗಜಿಣಗಿ

Feb 03 2024, 01:50 AM IST
ಆರೋಗ್ಯದ ವಿಚಾರದಲ್ಲಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿರುವುದು ಮನಸಿಗೆ ನೋವುಂಟಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಬೇಸರ ವ್ಯಕ್ತಪಡಿಸಿದ್ದಾರೆ.

ನಿರಂತರ ಅಭಿವೃದ್ಧಿಯೇ ಕೇಂದ್ರದ ಮೂಲಮಂತ್ರ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ

Feb 02 2024, 01:04 AM IST
ದೇಶದ ಅನ್ನದಾತರು, ಬಡವರು, ಮಹಿಳೆರು, ಯುವಕರ ಸಬಲೀಕರಣವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂಲ ಉದ್ದೇಶ. ಈ ನಿಟ್ಟಿನಲ್ಲಿ ಅಭಿವೃದ್ಧಿಯಲ್ಲಿ ನಿರಂತರೆ ಕಾಪಾಡಿ, ಅಭಿವೃದ್ಧಿ ಹೊಂದಿದ ಭಾರತವಾಗಿಸಲು ಹಣಕಾಸು ಸಚಿವರು ಮಂಡಿಸಿದ ಮಧ್ಯಂತರ ಬಜೆಟ್ ಭದ್ರ ಅಡಿಪಾಯ ಹಾಕಿದೆ.

ರಾಮಮಂದಿರ ನಿರ್ಮಾಣಕ್ಕೆ ಕೆನಡಾ ಕನ್ನಡಿಗ ಸಂಸದ ಆರ್ಯ ಹರ್ಷ

Feb 01 2024, 02:02 AM IST
140 ಕೋಟಿ ಹಿಂದುಗಳಿಗೆ ಮಂದಿರದಿಂದ ಹೊಸಯುಗ ಆರಂಭವಾಗಿದೆ. ಮಂದಿರ ಉದ್ಘಾಟನೆಯ ಭಾವನಾತ್ಮಕ ಕ್ಷಣವನ್ನು ಲೈವ್‌ನಲ್ಲಿ ವೀಕ್ಷಿಸಿದ್ದೇನೆ ಎಂದು ಕೆನಡಾದ ಕನ್ನಡಿಗ ಸಂಸದ ಆರ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ದುರಂಹಕಾರಿ ಸಿದ್ದರಾಮಯ್ಯಗೆ ಬೇಕೆಂದೆ ಏಕವಚನ ಪ್ರಯೋಗಿಸಿದ್ದೆ: ಸಂಸದ ಅನಂತಕುಮಾರ ಹೆಗಡೆ

Jan 31 2024, 02:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಾಗ್ರಹ ಪೀಡಿತರಾಗಿ ಹಿಂದೂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ದುರಂಹಕಾರದಿಂದ ವರ್ತಿಸುವ ಅವರ ಬಗ್ಗೆ ಬೇಕೆಂದೇ ಏಕವಚನದಲ್ಲಿ ಮಾತನಾಡಿದ್ದೆ. ಅವರು ರಾಷ್ಟ್ರಪತಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಏನು ಹೇಳಬೇಕು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 98
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved