• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧು ಬಂಗಾರಪ್ಪಗೆ ಫಲಿತಾಂಶವೇ ಉತ್ತರ: ಸಂಸದ ರಾಘವೇಂದ್ರ

Mar 12 2024, 02:03 AM IST
ಕಾಂಗ್ರೆಸ್‌ನವರು ಮೊದಲು ಅವರ ಐಎನ್‌ಡಿಐಎ ಟೀಮ್ ಎಲ್ಲಿದೆ ಎಂದು ಹುಡುಕಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಎ ಟೀಂ, ಬಿ ಟೀಂ ಅಂತ ನಮ್ಮ ಬಗ್ಗೆ ಯೋಚನೆ ಮಾಡೋದು ಬೇಡ. ಕಾಂಗ್ರೆಸ್‌ನವರು ಅವರ ಪಕ್ಷದ ಬಗ್ಗೆ ಯೋಚನೆ ಮಾಡಬೇಕು. ಮಧು ಬಂಗಾರಪ್ಪ ಅವರ ಹಣ ಸಾಗಾಟ ಹೇಳಿಕೆ ಅಸಹ್ಯ ಅನಿಸುತ್ತದೆ. ಬಂಗಾರಪ್ಪನವರ ಮಗನ ಬಾಯಲ್ಲಿ ಈ ರೀತಿ ಹಗುರ ಮಾತು ಬರಬಾರದು ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.

ಸಂವಿಧಾನ ತಿದ್ದುಪಡಿ ಕುರಿತ ನನ್ನಹೇಳಿಕೆ ತಿರುಚಲಾಗಿದೆ: ಸಂಸದ ಹೆಗಡೆ

Mar 12 2024, 02:00 AM IST
ಸಂವಿಧಾನ ತಿದ್ದುಪಡಿ ಕುರಿತ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಕೆನರಾ ಸಂಸದ ಅನಂತ ಕುಮಾರ ಹೆಗಡೆ ಆರೋಪಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವಧಿಯಲ್ಲಿ ಅಧಿಕ ಅನುದಾನ: ಸಂಸದ

Mar 11 2024, 01:19 AM IST
ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಅತಿ ಹೆಚ್ಚಿನ ಅನುದಾನ ನೀಡಿ, ಕಾಳಜಿ ವಹಿಸಿದ್ದಾರೆ. ಮಕ್ಕಳು ಈ ಸೌಲಭ್ಯದ ಸದುಪಯೋಗ ಪಡೆದು ಅತ್ಯುತ್ತಮ ಫಲಿತಾಂಶದ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಸಂಸದ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಹರ್ಯಾಣ: ಬಿಜೆಪಿಗೆ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ, ಕಾಂಗ್ರೆಸ್‌ ಸೇರ್ಪಡೆ

Mar 11 2024, 01:17 AM IST
ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್‌ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದು, ಹಿಸಾರ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಸೋನ್ಯಾಲಗಿರಿ ಪವಿತ್ರ ಧಾರ್ಮಿಕ ಪುಣ್ಯಕ್ಷೇತ್ರ: ಸಂಸದ ಉಮೇಶ ಜಾಧವ್‌

Mar 10 2024, 01:35 AM IST
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿಯೇ ೫೦೧ ಶಿವಲಿಂಗಗಳನ್ನು ಪ್ರತಿಷ್ಠಾಪನೆ ಮಾಡಿ ಧಾರ್ಮಿಕ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೋನ್ಯಾಲಗಿರಿ ಪುಣ್ಯಕ್ಷೇತ್ರವು ಅನೇಕ ಶಿವನ ಭಕ್ತರ ಪುಣ್ಯಕ್ಷೇತ್ರವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.

ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಸ್ಪರ್ಧೆ

Mar 10 2024, 01:34 AM IST
ರಾಮನಗರ: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ ಹೆಸರನ್ನು ಘೋಷಿಸಿದೆ. ಆದರೆ, ಎನ್ ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ.

ಸಮಾಜಕ್ಕೆ ನಾವೇನಾದರೂ ಕೊಡಬೇಕು: ಸಂಸದ ಸಂಗಣ್ಣ ಕರಡಿ

Mar 10 2024, 01:31 AM IST
ರಡ್ಡಿ ಸಮುದಾಯದಿಂದ ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕೊಪ್ಪಳದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿಮಾರ್ಣದಲ್ಲಿ ಹೆಬ್ಬಾಳ ಶಿವಪ್ಪ ಅವರ ಶ್ರಮ ಸಾಕಷ್ಟಿದೆ. ಅವರನ್ನು ನೆನೆಯಲೇಬೇಕು.

ಜಿಲ್ಲೆಯ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ನೇರ ಸ್ಪರ್ಧೆ: ಸಂಸದ ರಾಘವೇಂದ್ರ

Mar 10 2024, 01:31 AM IST
ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳ ಜತೆಗೆ ರಾಷ್ಟ್ರೀಯ ವಿಚಾರಗಳ ಇಟ್ಟುಕೊಂಡು ಈ ಬಾರಿ ಚುನಾವಣೆ ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ನಮ್ಮ ಶಕ್ತಿ ತೋರಿಸಲಿದ್ದಾರೆ. ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಪ್ರೀತಂ ಗೌಡಗೆ ಸಹಕಾರ ನೀಡಲು ಮನವಿ: ಸಂಸದ ಪ್ರಜ್ವಲ್ ರೇವಣ್ಣ

Mar 10 2024, 01:31 AM IST
ಪ್ರಥಮ ಬಾರಿಗೆ ಪ್ರೀತಂ ಗೌಡರ ಜತೆ ಮಾತನಾಡುವುದಾಗಿ ಹೇಳಿಕೆ ಕೊಡುವುದರ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಸ್ನೇಹದ ಹಸ್ತ ಚಾಚಿದ್ದಾರೆ. ಹಾಸನದ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್

Mar 09 2024, 01:32 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 106
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved