• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಸಂಸದ ಸಂಗಣ್ಣ ಕರಡಿ

Jan 25 2024, 02:05 AM IST
ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಮತ್ತು ದಢೇಸುಗೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ ಶಂಕುಸ್ಥಾಪನೆ ನೆರವೇರಿಸಿದರು.

ಪುಲಕೇಶಿ, ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಿ: ಸಂಸದ ಗದ್ದಿಗೌಡರ

Jan 25 2024, 02:03 AM IST
ಬಾಗಲಕೋಟೆ: ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಪಿ.ಸಿ. ಗದ್ದಿಗೌಡರ, ಐತಿಹಾಸಿಕ ಬಾದಾಮಿ ನಗರವನ್ನು ಅಂದಗೊಳಿಸಲು ಹಾಗೂ ಗತವೈಭವ ಮರುಕಳುಹಿಸುವ ಕಾರ್ಯವಾಗಬೇಕಿದ್ದು, ಈ ದಿಶೆಯಲ್ಲಿ ಚಾಲುಕ್ಯರ ಪ್ರಸಿದ್ಧ ರಾಜ ಇಮ್ಮಡಿ ಪುಲಕೇಶಿ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗಳು ನಿರ್ಮಾಣಗೊಂಡಿವೆ. ಶೀಘ್ರ ಅವುಗಳ ಪ್ರತಿಷ್ಠಾಪನೆಗೆ ಸ್ಥಳ ಗುರುತಿಸುವ ಕಾರ್ಯವಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಳಾಯಿ ಮೀನುಗಾರಿಕಾ ಜೆಟ್ಟಿ ಕಾಮಗಾರಿ ತ್ವರಿತಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ

Jan 25 2024, 02:02 AM IST
ಮೀನುಗಾರಿಕೆಗೆ ಪೂರಕವಾಗುವಂತೆ ಜೆಟ್ಟಿನಿರ್ಮಾಣ ಮಾಡಲಾಗುತ್ತಿದೆ. ಆದಷ್ಟು ಬೇಗ ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಇದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಸಂಸದ ಡಾ. ಜಾಧವ್‌ಗೆ ಪ್ರೋಟೋಕಾಲ್‌ ಗೊತ್ತಿದೆಯಾ: ಪ್ರಿಯಾಂಕ್‌ ಖರ್ಗೆ

Jan 25 2024, 02:02 AM IST
ಧಾನಿ ಮೋದಿ ಸ್ವಾಗತಕ್ಕೆ ಬಾರದ ಪ್ರೀಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹೇಳಿಕೆಗೆ ಪ್ರೀಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದು, ಇದು ಸಂಸದ ಉಮೇಶ ಜಾಧವರ ಅವಿವೇಕತನದ ಪರಮಾವಧಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಲಿಂಕ್ ಕೆನಾಲ್ 24 ತಿಂಗಳಲ್ಲಿ ಪೂರ್ಣ: ಸಂಸದ ಸುರೇಶ್‌

Jan 24 2024, 02:05 AM IST
ಕುಣಿಗಲ್‌ ತಾಲೂಕಿನ ಸಂತೆ ಮಾವತ್ತೂರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮ

ಲೋಕಾರ್ಪಣೆಯಾಗಿರುವುದು ಮೋದಿ ಕೊಡುಗೆ: ಸಂಸದ ರಮೇಶ

Jan 24 2024, 02:02 AM IST
ಇಂದು ರಾಮಮಂದಿರ ಲೋಕಾರ್ಪಣೆಯಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಡುಗೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಮುಂದಿನ ಅವಧಿಯಲ್ಲಿ ಕೊಪ್ಪಳ ಕ್ಷೇತ್ರವನ್ನು ಮಾದರಿಯಾಗಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 24 2024, 02:01 AM IST
ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿ ಎರಡು ಅವಧಿಯಲ್ಲಿ ಹೆದ್ದಾರಿ, ರೈಲ್ವೆ ಅಭಿವೃದ್ಧಿ ಪಡಿಸಲಾಗಿದ್ದು, ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವೆ

ಅಯೋಧ್ಯೆ ಒಂದು ವೀರೋಚಿತ ಇತಿಹಾಸ: ಸಂಸದ ಅನಂತಕುಮಾರ ಹೆಗಡೆ

Jan 23 2024, 01:50 AM IST
ಮೂರವರೆ ಲಕ್ಷ ಜನರ ಬಲಿ ತೆಗೆದುಕೊಂಡ 500 ವರ್ಷಗಳ ಸುದೀರ್ಘ ಹೋರಾಟ ಇಂದು ತಾರ್ಕಿಕ ಅಂತ್ಯಕಂಡಿದೆ. ರಾಮ ಎಂಬ ಮಂತ್ರಕ್ಕೆ ಭಾವನೆಗಳು ಭಿತ್ತಿದಾಗ ಅದು ರಣಮಂತ್ರವಾಗುತ್ತೆ.

ಮಕ್ಕಳಲ್ಲಿ ಸಂಸ್ಕಾರ, ಮೌಲ್ಯ ಅಳವಡಿಸಿ: ಸಂಸದ ಸಿದ್ದೇಶ್ವರ್‌

Jan 22 2024, 02:15 AM IST
ಶಿಕ್ಷಕರು ಪಾಠ ಮಾಡಬೇಕು, ವಿದ್ಯಾರ್ಥಿಗಳು ಓದ ಬೇಕು, ಪೋಷಕರು ಅದನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಆಗ ಮಾತ್ರ ಒಂದು ಶಿಕ್ಷಣ ಸಂಸ್ಥೆ ಉತ್ತಮ ಸಂಸ್ಥೆಯಾಗಲು ಸಾಧ್ಯವಿದೆ.

ಸಂಸದ ಅನಂತಕುಮಾರ ಹೆಗಡೆ ಸಭ್ಯತೆ ಮೀರದಿರಲಿ: ಕಾಂಗ್ರೆಸ್‌

Jan 21 2024, 01:35 AM IST
ಸಂಸದರು ಸಭ್ಯತೆಯ ಎಲ್ಲೆ ಮೀರಿ, ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಸಂಸ್ಕೃತಿಯ ಕುರಿತು ಉಪದೇಶ ಮಾಡುವ ಇವರು, ಅದಕ್ಕೆ ತಕ್ಕಂತೆ ವರ್ತಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಹೇಳನ ಮಾಡಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 98
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved