• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಭಿವೃದ್ಧಿಗಾಗಿ ಚುನಾವಣೆ, ಗ್ಯಾರಂಟಿಗಾಗಿ ಅಲ್ಲ: ಸಂಸದ ಬಿ.ವೈ.ರಾಘವೇಂದ್ರ

Apr 05 2024, 01:02 AM IST
ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು.

ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಕಾಂಗ್ರೆಸ್‌ಗೆ

Apr 04 2024, 01:04 AM IST
ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡಿದ್ದ ಅವರ ಕಟ್ಟಾ ಬೆಂಬಲಿಗರು ಸರದಿಯಲ್ಲಿ ನಿಂತು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಯಾರೋ ಕಟ್ಟಿದ ಕೋಟೆಯಲ್ಲಿ ಸಿದ್ದು ಮೆರವಣಿಗೆ: ಸಂಸದ ಮುನಿಸ್ವಾಮಿ

Apr 04 2024, 01:02 AM IST
ದೇಶದ ಎಲ್ಲಾ ಕಾಂಗ್ರೆಸ್ ನಾಯಕರು ಮೋದಿಯವರು ಕೊಟ್ಟ ಕೊರೋನಾ ಲಸಿಕೆಯಿಂದ ಬದುಕುಳಿದಿದ್ದಾರೆ, ಅಲ್ಲದೇ ಕೊರೋನಾ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಪ್ರತಿಯೊಬ್ಬರ ಹಸಿವು ನೀಗಿಸಲು ಉಚಿತ ಅಕ್ಕಿ ನೀಡಿ ಜನರಿಗೆ ಆಸರೆಯಾದರು.

ದೇಶದ ಸುಭದ್ರತೆಗಾಗಿ ಬಿಜೆಪಿಗೆ ಮತನೀಡಿ: ಸಂಸದ ಸಂಗಣ್ಣ ಕರಡಿ

Apr 02 2024, 01:02 AM IST
ಇದು ಸ್ಥಳೀಯ ಹಾಗೂ ವಿಧಾನಸಭೆಯ ಚುನಾವಣೆ ಅಲ್ಲ. ಲೋಕಸಭೆಯ ಚುನಾವಣೆಯಾಗಿದ್ದು ದೇಶದ ಸುಭದ್ರತೆ, ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು.

ಭ್ರಷ್ಟ ಸಂಸದ ಬೇಕಾ? ಸಾದಾಸೀದಾ ವ್ಯಕ್ತಿ ಬೇಕಾ?

Mar 30 2024, 12:47 AM IST
ಚನ್ನಪಟ್ಟಣ: ಡಿ.ಕೆ.ಸುರೇಶ್ 12 ವರ್ಷ ಸಂಸದರಾಗಿದ್ದವರು. ನಾಮಪತ್ರ ಸಲ್ಲಿಕೆ ವೇಳೆ ಅವರ ಆದಾಯ 600 ಕೋಟಿ ಅಂತ ತೋರಿಸಿದ್ದಾರೆ. ಏನೂ ಇಲ್ಲದ ವ್ಯಕ್ತಿ ೬೦೦ ಕೋಟಿ ತೋರಿಸಿದ್ದಾರೆ. ಭ್ರಷ್ಟ ಸಂಸದ ಬೇಕಾ..? ಸಾದಸೀದಾ ವ್ಯಕ್ತಿತ್ವವುಳ್ಳ ಮಂಜುನಾಥ್ ಅವರು ಬೇಕಾ.. ದೇಶ ಒಡೆಯುವ ವ್ಯಕ್ತಿ ಬೇಕಾ.? ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

ಐದಲ್ಲ 50 ಯೋಜನೆಗಳನ್ನು ತಂದ ಹೆಗ್ಗಳಿಕೆ: ಸಂಸದ ಡಾ. ಉಮೇಶ್‌ ಜಾಧವ್‌

Mar 29 2024, 12:58 AM IST
ಡಾ.ಉಮೇಶ್ ಜಾಧವ್ ಐದು ಯೋಜನೆಗಳ ಜಾರಿ ಮಾಡಿದ್ದನ್ನು ಹೇಳಲಿ ಎಂದು ಟೀಕಿಸಿದ ಕಾಂಗ್ರೆಸ್ಸಿಗೆ ಖಾರವಾಗಿ ಉತ್ತರಿಸಿ ಐದಲ್ಲ 50 ಯೋಜನೆ ಜಾರಿ ಮಾಡಿರೋದಾಗಿ ಹೇಳಿದರು

ಆತ್ಮಹತ್ಯೆಗೆ ಯತ್ನಿಸಿದ್ದ ಎಂಡಿಎಂಕೆ ಸಂಸದ ಗಣೇಶಮೂರ್ತಿ ಸಾವು

Mar 29 2024, 12:49 AM IST
ಲೋಕಸಭಾ ಚುನಾವಣೆ ಟಿಕೆಟ್‌ ಸಿಗದ ಕಾರಣ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್‌ನ ಎಂಡಿಎಂಕೆ ಸಂಸದ ಗಣೇಶ್‌ಮೂರ್ತಿ ಚಿಕಿತ್ಸೆ ಫಲಕಾರಿಯಾಗದೆ ಕೊಯಮತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಕಾಂಗ್ರೆಸ್ ದುಂಬಾಲು

Mar 29 2024, 12:47 AM IST
ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಕಾಂಗ್ರೆಸ್ ನಾಯಕರು ಗುರುವಾರ ರಾತ್ರಿ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಭೇಟಿ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಮುನಿಸು ಮರೆತು ಸಹಕಾರ ನೀಡಲು ಕೋರಿದ್ದಾರೆ.

ಬಿಜೆಪಿ ಟಿಕೆಟ್‌ ಪುನರ್‌ ಪರಿಶೀಲಿಸಿ: ಮಾಜಿ ಸಂಸದ ಬಿ.ವಿ.ನಾಯಕ

Mar 28 2024, 12:46 AM IST
ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಯಾರ ಪರ ಒಲವಿದೆ ಅವರಿಗೆ ಟಿಕೆಟ್‌ ನೀಡಬೇಕು. ಇಲ್ಲವಾದರೆ ಬೆಂಬಲಿಗರ ತೀರ್ಮಾನಕ್ಕೆ ಬದ್ಧ ಎಂದು ಕಾರ್ಯಕರ್ತರ, ಹಿತೈಷಿಗಳ, ಅಭಿಮಾನಿಗಳ ಚಿಂತನಾ ಸಭೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು.

ಏಕೈಕ ಆಪ್‌ ಲೋಕಸಭಾ ಸಂಸದ ರಿಂಕು ಸಿಂಗ್‌ ಬಿಜೆಪಿ ಸೇರ್ಪಡೆ

Mar 28 2024, 12:45 AM IST
ಆಪ್‌ನ ಏಕೈಕ ಲೋಕಸಭಾ ಸಂಸದ ಆಗಿದ್ದ ಪಂಜಾಬಿನ ಸುಹಿಲ್‌ ಕುಮಾರ್‌ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved