• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ನೋಂದಣಿ ಅನ್ಯಾಯ ಸಲ್ಲ: ಸಂಸದ ಪ್ರಜ್ವಲ್‌ ರೇವಣ್ಣ

Mar 09 2024, 01:31 AM IST
ಕೊಬ್ಬರಿ ಖರೀದಿ ಹಾಗೂ ನೋಂದಣಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅದಕ್ಕೆ ತಾನು ಬಿಡುವುದಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ಅರಸೀಕೆರೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿ ನೋಂದಣಿ ಪ್ರಗತಿ ಪರಿಶೀಲಿಸಿದರು.

ಕೊಬ್ಬರಿ ಖರೀದಿ ಕೇಂದ್ರಕ್ಕೆ ಸಂಸದ ಪ್ರಜ್ವಲ್‌ ಭೇಟಿ

Mar 08 2024, 01:56 AM IST
ಜಿಲ್ಲೆಯ ಎಲ್ಲಾ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಭೇಟಿ ನೀಡಿ ರೈತ ಸಮಸ್ಯೆಗಳನ್ನು ಆಲಿಸಿ ಸರಾಗವಾಗಿ ಖರೀದಿ ಪ್ರಕ್ರಿಯೆ ನಡೆಯಲು ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ ಎಂದು ಸಂಸದ ಪ್ರಜ್ವಲ್‌ರೇವಣ್ಣ ತಿಳಿಸಿದರು.

ಪ್ರತಿಯೊಬ್ಬರೂ ಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕು: ಸಂಸದ ರಾಘವೇಂದ್ರ

Mar 08 2024, 01:55 AM IST
ಶ್ರಮದ ದುಡಿಮೆ ಜನರಲ್ಲಿ ಇತ್ತೀಚಿನ ದಿನದಲ್ಲಿ ಕಡಿಮೆ ಆಗುತ್ತಿದೆ. ಶ್ರಮವಿಲ್ಲದೇ ಗಳಿಸುವ ಭಾಗ್ಯ ತಾತ್ಕಾಲಿಕ ಆಗುವುದು. ಆದ್ದರಿಂದ ಪ್ರತಿಯೊಬ್ಬರು ಶ್ರಮ ವಹಿಸಿ ದುಡಿದು, ಗಳಿಸಿ ತಿನ್ನುವ ಕಾಯಕ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಪೌರಾದೇವಿ ಶಕ್ತಿಪೀಠ ಅಭಿವೃದ್ಧಿಗೆ ₹೫೧೯ ಕೋಟಿ ಅನುದಾನ: ಸಂಸದ

Mar 08 2024, 01:50 AM IST
ಬಂಜಾರ ಸಮಾಜದ ಪುಣ್ಯಕ್ಷೇತ್ರ ಮಹಾರಾಷ್ಟ್ರದ ಪೌರಾದೇವಿ ಶಕ್ತಿಪೀಠ ಅಭಿವೃದ್ಧಿಗಾಗಿ ರು.೫೧೯ ಕೋಟಿ ಅನುದಾನ: ಕಲಬುರಗಿ ಸಂಸದ ಡಾ.ಉಮೇಶ ಜಾಧವ್

ಟಿಕೆಟ್ ಸಿಗುವ ವಿಶ್ವಾಸ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Mar 08 2024, 01:48 AM IST
ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ರಾಜ್ಯದ ಪ್ರಥಮ ಪಟ್ಟಿಯಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.

ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿಯ ಹಾಲಿ ಸಂಸದ ನಳಿನ್‌ ಕುಮಾರ್‌ ಸಹಿತ ನಾಲ್ವರ ಹೆಸರು ಪರಿಶೀಲನೆ

Mar 08 2024, 01:48 AM IST
ದೆಹಲಿಯಲ್ಲಿ ಬುಧವಾರ ನಡೆದ ಅಭ್ಯರ್ಥಿಗಳ ಆಯ್ಕೆ ಕುರಿತ ಸಭೆಯಲ್ಲಿ ಈ ನಾಲ್ಕು ಹೆಸರು ಚರ್ಚೆಗೆ ಬಂದಿದೆ. ಅಂತಿಮವಾಗಿ ಈ ನಾಲ್ವರ ಹೆಸರನ್ನು ಶಿಫಾರಸು ಮಾಡಿ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದು, ಅಲ್ಲಿ ಒಬ್ಬರ ಹೆಸರು ಅಂತಿಮಗೊಂಡು ಘೋಷಣೆಯಾಗಲಿದೆ. ಇಲ್ಲವೇ ಬೇರೆಯೇ ಹೊಸ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ ಎನ್ನುತ್ತವೆ ಮೂಲ.

ಕಡಿಮೆ ದರಕ್ಕೆ ಭಾರತ್ ರೈಸ್‌ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ

Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.

ಹಂಪಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಸಂಸದ ವೈ. ದೇವೇಂದ್ರಪ್ಪ

Mar 08 2024, 01:46 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ.

ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ

Mar 07 2024, 01:45 AM IST
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.

ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ

Mar 06 2024, 02:20 AM IST
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 106
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved