ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿರಾಳಕೊಪ್ಪ ಪಟ್ಟಣಕ್ಕೆ ಶರಾವತಿ ನದಿಯಿಂದ ನೀರು: ಸಂಸದ ರಾಘವೇಂದ್ರ ಭರವಸೆ
Mar 06 2024, 02:19 AM IST
ಶಿರಾಳಕೊಪ್ಪ ಪಟ್ಟಣಕ್ಕೆ ₹೩೨ ಕೋಟಿ ವೆಚ್ಚದಲ್ಲಿ ಶರಾವತಿ ನದಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ರಾಷ್ಟ್ರೀಯತೆ ವಿಷಯ ಬಂದಾಗ ವಿಶ್ವಕರ್ಮ ಸಮಾಜ ಎದ್ದು ನಿಲ್ಲುತ್ತದೆ. ನಮ್ಮ ಆಧ್ಯಾತ್ಮಿಕ ಶಕ್ತಿ ತೋರಿಸುವ ಕಾರ್ಯವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿರಾಳಕೊಪ್ಪದಲ್ಲಿ ನೀಡಿದ್ದಾರೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆ: ಸಂಸದ ಪ್ರತಾಪ್ ಸಿಂಹ ಬೆಂಬಲ
Mar 06 2024, 02:19 AM IST
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರ ಕಾಲೇಜಿನ ಪ್ರತಿಭಟನಾ ಸ್ಥಳಕ್ಕೆ ಮೈಸೂರು-ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪ್ರತಿಭಟನಾನಿರತರಿಗೆ ಬೆಂಬಲ ಸೂಚಿಸಿದರು.
ಹಾಸನದಲ್ಲಿ ಬಿಡುಗಡೆಯಾಗಲಿದೆ ಸಂಸದ ಪ್ರಜ್ವಲ್ ಸಾಧನೆಯ ಕಿರು ಪುಸ್ತಕ
Mar 06 2024, 02:16 AM IST
ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಸಾಧನಾ ಕಿರು ಪುಸ್ತಕವನ್ನು ಮಾ.೬ ರ ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ತಿಳಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಲ್ಬುರ್ಗಿ ದೂರದರ್ಶನ ಕೇಂದ್ರದ ಅಭಿವೃದ್ಧಿಗೆ ಕ್ರಮ: ಸಂಸದ ಜಾಧವ್
Mar 04 2024, 01:21 AM IST
ಕಲಬುರಗಿ ದೂರದರ್ಶನ ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ ಸಿಂಗ್ ಠಾಕೂರ್ ಅವರ ಜೊತೆ ಈಗಾಗಲೇ ಮಾತುಕತೆ ನಡೆದಿದೆ.
ಸಂಸದ ಜಿಗಜಿಣಗಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Mar 04 2024, 01:21 AM IST
ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಶನಿವಾರ ರಾತ್ರಿ ಮತ್ತೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್ ಯೋಜನೆ: ಸಂಸದ ಪ್ರಜ್ವಲ್ ರೇವಣ್ಣ
Mar 04 2024, 01:16 AM IST
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಪುಷ್ಪಗಿರಿ ಶ್ರೀಗಳ ಹೋರಾಟದಿಂದ ರಣಘಟ್ಟ ಕಾರ್ಯರೂಪ: ಸಂಸದ ಪ್ರಜ್ವಲ್ ರೇವಣ್ಣ
Mar 03 2024, 01:37 AM IST
ಪುಷ್ಪಗಿರಿ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು,ರೈತ ಸಂಘ, ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಪಕ್ಷಾತೀತವಾಗಿ ಮುಖಂಡರು ನಡೆಸಿದ ಹೋರಾಟ ಜಿಲ್ಲೆಯಲ್ಲಿ ಒಂದು ಮೈಲಿಗಲ್ಲು ಸೃಷ್ಟಿಸಿದೆ.
ಕನಕಗಿರಿ ಉತ್ಸವ ಹಮ್ಮಿಕೊಂಡಿದ್ದು ಶ್ಲಾಘನೀಯ: ಸಂಸದ ಸಂಗಣ್ಣ ಕರಡಿ
Mar 03 2024, 01:34 AM IST
ನವಲಿ ಸಮಾನಾಂತರ ಜಲಾಶಯವನ್ನು ಜಾರಿಗೆ ಮುಂದಾಗಿರುವುದು ಶ್ಲಾಘನೀಯ. ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಆಲಮಟ್ಟಿ ಜಲಾಶಯದಿಂದ ತುಂಗಭದ್ರಾ ಜಲಾಶಯ ನೀರು ತರುವ ಕೆಲಸ ಆಗಬೇಕು.
ಕೊಪ್ಪಳ ವಿಭಾಗೀಯ ಅಂಚೆ ಕಚೇರಿ ಮಾದರಿಯಾಗಲಿ: ಸಂಸದ ಸಂಗಣ್ಣ ಕರಡಿ
Mar 02 2024, 01:51 AM IST
ಪ್ರಧಾನಿ ನರೇಂದ್ರ ಮೋದಿ ವಿಕಸಿತ ಭಾರತ ಆರಂಭಿಸಿದ್ದಾರೆ. ಮುಂದೆ ಭಾರತ ಜಗತ್ತಿನ ನಾಯಕನಾಗಲಿದೆ. ಇಂದು ಭಾರತ ಆರ್ಥಿಕತೆ ವಿಶ್ವದಲ್ಲಿ 3ನೇ ಸ್ಥಾನಕ್ಕೆ ಬಂದಿದೆ.
ಮೋದಿ ಗ್ಯಾರಂಟಿ ಕರಪತ್ರ ಹಂಚಿದ ಸಂಸದ ಖೂಬಾ
Mar 02 2024, 01:48 AM IST
ದೇಶದಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ದೇಶದ ೮೧ಕೋಟಿ ಜನರು ವಿವಿಧ ಯೊಜನೆಗಳಡಿ ಫಲಾನುಭವಿಗಳಾಗಿದ್ದಾರೆ.
< previous
1
...
84
85
86
87
88
89
90
91
92
...
106
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ