ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂಸದ ಟಿಕೆಟ್ ಆಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್ ಸ್ಪಷ್ಟನೆ
Dec 29 2023, 01:32 AM IST
ತಾನು ಲೋಕಸಭಾ ಟಿಕೆಟ್ ಆಕಾಂಕ್ಷೆ ಅಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕನ್ನಡಪರ ಸಂಘಟನೆಗಳು ಹೋರಾಟದ ನೆಪದಲ್ಲಿ ಕಾನೂನುನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ಜನತೆಯ ಅಭಿವೃದ್ಧಿಯೇ ಕೇಂದ್ರದ ಯೋಜನೆಗಳ ಗುರಿ: ಸಂಸದ ಎಸ್. ಮುನಿಸ್ವಾಮಿ
Dec 29 2023, 01:32 AM IST
ಹತ್ತು ವರ್ಷಗಳಿಂದ ಪ್ರಧಾನಿಯಾಗಿ ಮೋದಿ ಇಡೀ ವಿಶ್ವವೇ ಮೆಚ್ಚುವಂತ ಕೆಲಸಗಳನ್ನು ಮಾಡಿದ್ದಾರೆ. ನಮ್ಮ ದೇಶದೊಳಗಿನ ಕೆಲವರು ಅವರನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ. ಮೋದಿ ಹ್ಯಾಟ್ರಿಕ್ ಪ್ರಧಾನಿಯಾಗುವುದರಲ್ಲಿ ಅನುಮಾನವಿಲ್ಲ.
ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನೆ
Dec 28 2023, 01:45 AM IST
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟಿಸಿದರು.
ಸಮೋಸಾಗೂ ಹಣವಿಲ್ಲ, ‘ಇಂಡಿಯಾ’ ಸಭೇಲಿ ಬರೀ ಟೀ, ಬಿಸ್ಕೆಟ್: ಸಂಸದ ಪಿಂಟು ಟೀಕೆ
Dec 21 2023, 01:15 AM IST
ಸಮೋಸಾ ತರಿಸುವಷ್ಟೂ ಕಾಂಗ್ರೆಸ್ ಬಳಿ ಹಣವಿಲ್ಲ. ಇತ್ತೀಚೆಗೆ ನಡೆದ ಕೂಟದ ಸಭೆಯಲ್ಲಿ ಕೇವಲ ಟೀ ಮತ್ತು ಬಿಸ್ಕತ್ತುಗಳನ್ನಷ್ಟೇ ಕೊಟ್ಟರು’ ಎಂದು ಜೆಡಿಯು ಸಂಸದ ಸುನೀಲ್ ಕುಮಾರ್ ಪಿಂಟು ಟೀಕಿಸಿದ್ದಾರೆ.
ಸಂಸದ ಪ್ರತಾಪ್ಸಿಂಹ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
Dec 18 2023, 02:00 AM IST
ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹ
ಶಿವಮೊಗ್ಗದಲ್ಲಿ ನೂತನ ಸೇತುವೆ ಉದ್ಘಾಟಿಸಿದ ಸಂಸದ ಬಿವೈಆರ್
Dec 18 2023, 02:00 AM IST
Inauguration of new bridge, B Y Raghavendra MP, Wide road, walking path, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೊಸ ಸೇತುವೆ, Shimoga news
ಸಂಸದ ಪ್ರತಾಪ್ ಸಿಂಹ ಅಪ್ಪಟ ಹಿಂದುತ್ವವಾದಿ
Dec 16 2023, 02:00 AM IST
ಪಾರ್ಲಿಮೆಂಟ್ಗೆ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ. ಸಂಸದ ಪ್ರತಾಪ್ ಸಿಂಹರಿಗೆ ಪರ ಬ್ಯಾಟಿಂಗ್, ಜಗದೀಶ್ ಶೆಟ್ಟರ್ ಸಿಎಂ ಬಿಜೆಪಿಗೆ ಬರುವ ಬಗ್ಗೆ ಪ್ರತಿಕ್ರಿಯೆ.
ಶರಾವತಿ ಡಿನೋಟಿಫಿಕೇಶನ್ ಬಗ್ಗೆ ಸಂಸದ ಪುನಃ ಪ್ರಶ್ನೆ
Dec 15 2023, 01:31 AM IST
ಇದಕ್ಕೆ ಉತ್ತರ ನೀಡಿದ ಅರಣ್ಯ ಸಚಿವರು, ಅರಣ್ಯಗಳು. ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಡಿ-ನೋಟಿಫಿಕೇಶನ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸೂಚಿಸಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟಿನ ಒಪ್ಪಿಗೆ ಪಡೆದು ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೋಲಿ-ಕಬ್ಬಲಿಗ ಎಸ್ಟಿ ಪಟ್ಟಿಗೆ ಸೇರಿಸಿ: ಸಂಸದ ಜಾಧವ
Dec 14 2023, 01:30 AM IST
ಕುರುಬ, ಕೋಲಿ ಕಬ್ಬಲಿಗ, ಗಂಗಾಮತ ಮತ್ತು ಅದರ ಸಮಾನಾರ್ಥಕ ಪದಗಳನ್ನು ಕರ್ನಾಟಕದ ಎಸ್ಟಿ ಪಟ್ಟಿಗೆ ಸೇರಿಸಲು ಲೋಕಸಭೆಯಲ್ಲಿ ಶೂನ್ಯ ವೇಳೆ ಕಲಬುರಗಿ ಸಂಸದ ಡಾ ಉಮೇಶ ಜಾಧವ ಮನವಿ ಮಾಡಿದರು
ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತನಿಖೆಯಾಗಲಿ: ಡಾ.ಎಚ್ಸಿಎಂ
Dec 14 2023, 01:30 AM IST
ಲೋಕಸಭಾ ಚುನಾವಣೆ ಹತ್ತಿರವಾದರೆ ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆ.
< previous
1
...
85
86
87
88
89
90
91
92
93
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ