• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂಗಳ ರಕ್ಷಣೆಗೆ ನಾವು ಬಂದಿದ್ದೇವೆ : ಮಾಜಿ ಸಂಸದ ಪ್ರತಾಪ್‌ಸಿಂಹ

Sep 09 2025, 01:00 AM IST

ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತದಲ್ಲಿದೆ. ಅದರಿಂದಲೇ ಇವರು (ಮುಸ್ಲಿಮರು) ಬಾಲ ಬಿಚ್ಚಿದ್ದಾರೆ. ಇವರನ್ನು ಸಿದ್ದರಾಮಯ್ಯನವರು ಶಾಂತಿ ಪ್ರಿಯರು ಎನ್ನುತ್ತಾರೆ. ನೋಡಿ ಸ್ವಾಮಿ ನಿಮ್ಮ ಶಾಂತಿ ಪ್ರಿಯರು ಹೇಗೆ ಕಲ್ಲು ಬೀಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದರು.

ಪ್ಯಾಲೆಸ್ತೀನ್ ಬಾವುಟ ಪ್ರದರ್ಶಿಸಿದ ಕಿಡಿಗೇಡಿಗಳನ್ನು ಬಂಧಿಸಿ: ಮಾಜಿ ಸಂಸದ ಮುನಿಸ್ವಾಮಿ

Sep 09 2025, 01:00 AM IST
ಈ ಹಿಂದೆ ಪಟ್ಟಣದಲ್ಲಿ ಮುಸ್ಲಿಮರು ಎಲ್ಲಾ ಹಬ್ಬಗಳಲ್ಲಿ ಯಾವುದೇ ಬ್ಯಾನರ್ ಇಲ್ಲದೆ ಪ್ರಾರ್ಥನೆಯಲ್ಲಿ ತೊಡಗಿ ಸೌಹಾರ್ದತೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳುತ್ತಿದ್ದರು, ಆದರೆ ಈಗ ಮೀಸೆ ಬಾರದವರೂ ಕೂಡ ಅನ್ಯ ದೇಶದ ಬಾವುಟ ಹಾರಿಸಿ ಎರಡೂ ಕೋಮಿನ ಜನರ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ್ದಾರೆ.

ಜಿಎಸ್‌ಟಿ ಸರಳೀಕರಣ ಮೂಲಕ ಐತಿಹಾಸಿಕ ನಿರ್ಣಯ: ಮಾಜಿ ಸಂಸದ ಎಸ್.ಮುನಿಸ್ವಾಮಿ

Sep 07 2025, 01:00 AM IST
ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮೂಲ ಮಂತ್ರದೊಂದಿಗೆ ಜಿಎಸ್‌ಟಿ ಸರಳೀಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳವರೂ ಬೆಂಬಲಿಸಿರುವುದು ಹೆಮ್ಮೆಯ ವಿಚಾರ ಎಂದರು.

ಜಿಎಸ್ಟಿ ಸರಳೀಕರಣದಿಂದ ಬಡ, ಮಧ್ಯಮ ವರ್ಗದವರಿಗೆ ಪ್ರಯೋಜನ: ಸಂಸದ ಕಾಗೇರಿ ಹರ್ಷ

Sep 05 2025, 01:00 AM IST
ಕಾಂಗ್ರೆಸ್ ಅಧಿಕಾರಕ್ಕೆ ವಿಲವಿಲ ಎಂದು ಒದ್ದಾಡಿ ಇಂಡಿ ಘಟ್‌ಬಂಧನ್‌ ಮಾಡುತ್ತಿದೆ. ಅದಕ್ಕೆ ಕೈಗೊಂಬೆಯಾಗಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಲಸ ಮಾಡುತ್ತಿದೆ.

ಸಂಸದ್ ಖೇಲ್‌ ಮಹೋತ್ಸವ 2025 ನೋಂದಣಿ ಪ್ರಕ್ರಿಯೆಗೆ ಚಾಲನೆ

Sep 03 2025, 01:02 AM IST
‘ಸಂಸದ್ ಖೇಲ್ ಮಹೋತ್ಸವ್-2025’ ನೋಂದಣಿ ಪ್ರಕ್ರಿಯೆಗೆ ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಬಿವೈ ರಾಘವೇಂದ್ರ ಚಾಲನೆ ನೀಡಿದರು.

ರಾಜ್ಯ ಸರ್ಕಾರದಿಂದ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಸಂಸದ ಜಗದೀಶ ಶೆಟ್ಟರ್

Sep 02 2025, 12:00 AM IST
ಸಿದ್ದರಾಮಯ್ಯ ಸರ್ಕಾರ ಮತ್ತು ಎಡಪಂಥೀಯ ಚಿಂತಕರು ಕೂಡಿಕೊಂಡು ಧರ್ಮಸ್ಥಳ ಕ್ಷೇತ್ರ ಮತ್ತು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.

ಸಂಸ್ಕಾರೋತ್ಸವ ಮಾದರಿ ಕಾರ್ಯ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Sep 01 2025, 01:04 AM IST
ಪುನರ್ಜನ್ಮ ಮತ್ತು ಕರ್ಮದ ಫಲದ ಮೇಲೆ ನಂಬಿಕೆ ಇದ್ದರೆ ಸಂಸ್ಕಾರಯುತ ಜೀವನ ಸಹಜವಾಗಿ ಬರುತ್ತದೆ.

ಕ್ರೀಡಾ ಚಟುವಟಿಕೆಗಳಿಂದ ಸದೃಢ ಬದುಕು ಸಾಧ್ಯ: ಸಂಸದ ಕೋಟ

Aug 30 2025, 01:01 AM IST
ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ನೆರವೇರಿತು.

ಆರೋಗ್ಯಕರ ಜೀವನಶೈಲಿಗೆ ಕ್ರೀಡೆ ಅತ್ಯವಶ್ಯ: ಸಂಸದ ಪಿ.ಸಿ. ಗದ್ದಿಗೌಡರ

Aug 30 2025, 01:01 AM IST
ನಮ್ಮ ದಿನನಿತ್ಯದ ಜೀವನ ಶೈಲಿ, ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅವಶ್ಯಕವಾಗಿದೆ. ಕ್ರೀಡೆ ಮನರಂಜನೆಯೊಂದಿಗೆ ಮನೋವಿಕಾಸ ಹೆಚ್ಚಿಸುವ ಕ್ಷೇತ್ರವಾಗಿದ್ದು, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಕ್ರೀಡಾ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿ 34 ಕೋಟಿ ರು. ಬಿಡುಗಡೆ: ಸಂಸದ ಕೋಟ

Aug 30 2025, 01:01 AM IST
ಉಡುಪಿ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ೬,೪೪೮ ಫಲಾನುಭವಿಗಳು ತರಬೇತಿ ಪಡೆದುಕೊಂಡಿದ್ದು, ೩,೪೯೫ ಫಲಾನುಭವಿಗಳಿಗೆ ಒಟ್ಟು ೩೪ ಕೋಟಿ ರು. ಸಹಾಯಧನ ಬಿಡುಗಡೆಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 118
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved