• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಗಡಿಯಲ್ಲಿ ಪ್ರತಿಭಟಿಸುವವರು ಖಲಿಸ್ತಾನಿ ಉಗ್ರರು: ಸಂಸದ ಅನಂತ

Feb 25 2024, 01:47 AM IST
ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಅವರು ಖಲಿಸ್ತಾನಿ ಉಗ್ರರು ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಕೆಯನ್ನು ನೀಡಿದ್ದಾರೆ.

ಕಲಬುರಗಿ-ಮಂಗಳೂರು ಶೀಘ್ರ ವಿಮಾನ ಸೇವೆ: ಸಂಸದ ಡಾ. ಜಾಧವ್‌

Feb 22 2024, 01:45 AM IST
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ.

ಕಾಂಗ್ರೆಸ್‌ಗೆ ಆತ್ಮಗೌರವವೇ ಇಲ್ಲ: ಮಾಜಿ ಸಂಸದ ಸಿ.ಎಸ್.ಪುಟ್ಟರಾಜು

Feb 21 2024, 02:09 AM IST

ಬಡವರ ಪರವಾಗಿ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ತನಿಖೆ ನಡೆಸಲು ಮುಂದಾಗಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆಯೇ ವಿನಃ ಬೇರೇನೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದರು.

ಸರ್ಕಾರಿ ನೌಕರರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಡಾ.ಸಿದ್ದೇಶ್ವರ್‌

Feb 21 2024, 02:05 AM IST
ಸರ್ಕಾರಿ ನೌಕರರು ಒತ್ತಡ ಕಡಿಮೆ ಮಾಡಿಕೊಂಡು ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯ ಮತ್ತು ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸರ್ಕಾರಿ ಹುದ್ದೆಯಲ್ಲಿ ಇದ್ದುಕೊಂಡೇ ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಐಎಎಸ್., ಐಪಿಎಸ್ ಅಧಿಕಾರಿಗಳಾಗುವರ ಸಂಖ್ಯೆ ಹೆಚ್ಚಾಗಬೇಕು.

ಬಿಜೆಪಿ ರಾಜಕೀಯ ವೇಶ್ಯಾಗೃಹ ನಡೆಸುತ್ತಿದೆ: ಸಂಸದ ರಾವುತ್‌ ಕೀಳು ಹೇಳಿಕೆ

Feb 19 2024, 01:32 AM IST
ತನಗೆ ಸಂಪೂರ್ಣ ಬಹುಮತದ ಕಾರಣ ಬಿಜೆಪಿಯು ರಾಜಕೀಯ ವೇಶ್ಯಾಗೃಹ ಪ್ರಾರಂಭಿಸಿ ಇತರ ಪಕ್ಷದವರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ ಎಂದು ಸಂಜಯ್‌ ರಾವುತ್‌ ತಮ್ಮ ಅಂಕಣದಲ್ಲಿ ಟೀಕಿಸಿದ್ದಾರೆ.

ವಾಸ್ತವಿಕ ನೆಲೆಯಿಂದ ದೂರ ಇರುವ ಬಜೆಟ್: ಸಂಸದ ರಾಘವೇಂದ್ರ ಟೀಕೆ

Feb 17 2024, 01:15 AM IST
ಸಿದ್ದರಾಮಯ್ಯನವರು ಮಂಡಿಸಿದ ಕೊರತೆ ಬಜೆಟ್‌ನಲ್ಲಿ ಕೇವಲ ಕಾರ್ಯಕ್ರಮ ಘೋಷಿಸಲಾಗಿದೆ. ಆದರೆ, ಇದನ್ನು ಹೇಗೆ ಜಾರಿ ಮಾಡಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲ. ಹೀಗಾಗಿ, ಹಣ ಹೇಗೆ ಹೊಂದಿಸುತ್ತಾರೆ ಎಂಬುದು ಗೊತ್ತಿಲ್ಲ. ಹೇಗೆ ಈಡೇರಿಸುತ್ತಾರೆ ಎಂಬ ಭರವಸೆಯೂ ಇಲ್ಲ. ಯಾವುದೇ ಸ್ಪಷ್ಟ ಮುನ್ನೋಟ ಇಲ್ಲದ, ವಾಸ್ತವಿಕ ನೆಲೆಯಿಂದ ತೀರಾ ದೂರ ಇರುವ ನಿರಾಶದಾಯಾಕ ಬಜೆಟ್ ಇದಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಶಾಸಕರ, ಹಿಂದು ಮುಖಂಡರ ವಿರುದ್ಧ ಕೇಸ್‌ ವಾಪಸ್‌ ಪಡೆಯದಿದ್ದರೆ ಬೀದಿಗಿಳಿದು ಹೋರಾಟ: ಸಂಸದ ನಳಿನ್‌ ಕುಮಾರ್‌ ಕಟೀಲ್‌ ಎಚ್ಚರಿಕೆ

Feb 16 2024, 01:47 AM IST
ಜನಪ್ರತಿನಿಧಿಗಳ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾಂಗ್ರೆಸ್‌ ಮತಬ್ಯಾಂಕ್‌ಗಾಗಿ ತುಷ್ಠೀಕರಣ ನೀತಿ ಅನುಸರಿಸುತ್ತಿದೆ. ರಾಮನ ವಿರುದ್ಧ ಮಾತನಾಡಿದವರ ಮೇಲೆ ಕ್ರಮ ಕೈಗೊಳ್ಳದೆ, ಮಕ್ಕಳಲ್ಲಿ ಕೋಮುಭಾವನೆ ಕೆರಳಿಸಿದ ವೃಥಾ ಆರೋಪ ಹೊರಿಸುತ್ತಿದೆ ಎಂದು ಸಂಸದ ನಳಿನ್‌ ಹೇಳಿದರು.

ಕೊಬ್ಬರಿ ಖರೀದಿಯಲ್ಲಿ ಅಕ್ರಮ: ತನಿಖೆಗೆ ಸಂಸದ ಪಜ್ವಲ್‌ ರೇವಣ್ಣ ಆಗ್ರಹ

Feb 16 2024, 01:46 AM IST
ನಾಫೆಡ್‌ ಮೂಲಕ ಕೇವಲ ಮೂರು ದಿನಗಳಲ್ಲಿ ೧೫,೫೦೦ ಜನರನ್ನು ನೋಂದಣಿ ಮಾಡಲಾಗಿದೆ. ಇಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಹೆಚ್ಚು ಕೇಳಿಬರುತ್ತಿದ್ದು, ಕೂಡಲೇ ತನಿಖೆಯಾಗಬೇಕು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದರು. ಗುರುವಾರ ನಡೆದ ದಿಶಾ ಸಭೆಯಲ್ಲಿ ಕೊಬ್ಬರಿ ಖರೀದಿ ಕುರಿತು ಪರಿಶೀಲಿಸಿ ಮಾತನಾಡಿದರು.

ವಿಐಎಲ್ಎಲ್ ನಿವೃತ್ತ ಕಾರ್ಮಿಕರ ಕೇಂದ್ರಕ್ಕೆ ಸಂಸದ ರಾಘವೇಂದ್ರ ಭೇಟಿ

Feb 16 2024, 01:46 AM IST
ಭದ್ರಾವತಿ ನ್ಯೂಟೌನ್ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ನಿವೃತ್ತ ಕಾರ್ಮಿಕರೊಂದಿಗೆ ಚರ್ಚಿಸಿದರು.

ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಕೈಜೋಡಿಸಿ: ಸಂಸದ

Feb 15 2024, 01:35 AM IST
ಭದ್ರಾವತಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನ ಲೋಕಾರ್ಪಣಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ಮಾತನಾಡಿ, ಭಾರತ ಅಭಿವೃದ್ಧಿ ರಾಷ್ಟ್ರವಾಗಲು ಪ್ರತಿಯೊಬ್ಬರ ಪ್ರಯತ್ನ ಮುಖ್ಯ ಎಂದು ಹೇಳಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 106
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved