• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ವಿವಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಿ: ಸಂಸದ

Jan 13 2024, 01:31 AM IST
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಯುವನಿಧಿ ಯೋಜನೆ ಚಾಲನೆ ಯುವಜನತೆಗೆ ಸಿಕ್ಕ ಗೌರವವಾಗಿದೆ. ನಿರುದ್ಯೋಗಿ ಯುವಕರ ಕೈಗೆ ಭತ್ಯೆ ಮಾತ್ರವಲ್ಲ, ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು. ಕೃಷಿ ವಿವಿ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನವನ್ನೂ ಮೀಸಲಿಡಬೇಕು ಎಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ

Jan 12 2024, 01:46 AM IST
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆಯ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜಲ್ಲ್‌ ರೇವಣ್ಣ ಆಕ್ರೋಶ

Jan 12 2024, 01:45 AM IST
ರಾಮ ಮಂದಿರ ಎಂಬುದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಅದರಲ್ಲಿ ರಾಜಕಾರಣ ಮಾಡುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪುತ್ತಿವೆ: ಸಂಸದ ಸಿದ್ದೇಶ್ವರ

Jan 11 2024, 01:31 AM IST
ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ.

ಸಂಸದ ಭಗವಂತ್ ಖೂಬಾ, ಸಂಗಣ್ಣ, ದೇವೇಂದ್ರಪ್ಪ, ಮುನಿಸ್ವಾಮಿ ಸ್ಪರ್ಧೆಗೆ ಬಿಜೆಪಿಗರ ಆಕ್ಷೇಪ

Jan 11 2024, 01:30 AM IST

ಬಿಜೆಪಿಯಲ್ಲಿ ಈಗಾಗಲೇ ಸಂಸದರಾಗಿರುವ ಬೀದರ ಸಂಸದ ಭಗವಂತ ಖೂಬ, ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಬಳ್ಳಾರಿ ಸಂಸದ ದೇವೇಂದ್ರಪ್ಪ ಹಾಗೂ ಕೋಲಾರ ಸಂಸದ ಮುನಿಸ್ವಾಮಿ ಅವರ ಸ್ಪರ್ಧೆಗೆ ಬಿಜೆಪಿಯಲ್ಲೇ ಆಕ್ಷೇಪ ವ್ಯಕ್ತವಾಗಿದೆ. 

ತಿಂಗಳೊಳಗೆ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು: ಸಂಸದ ಸಂಗಣ್ಣ ಕರಡಿ

Jan 10 2024, 01:46 AM IST
ಹುಲಿಗಿ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ.90 ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು.

ನಾಗಾ ಸಾಧು ಭೇಟಿ ಮಾಡಿದ ಸಂಸದ ಅನಂತಕುಮಾರ ಹೆಗಡೆ

Jan 10 2024, 01:45 AM IST

ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರು ಸಂಡೂರು ತಾಲೂಕಿನ ದೇವರಕೊಳ್ಳದ ನಾಗಾ ಸಾಧು ದಿಗಂಬರ ಭಾರತಿ ಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ವಾರ್ಷಿಕ ಸಂಸದ ರತ್ನ ಪ್ರಶಸ್ತಿಗೆ ಶ್ರೀಕಾಂತ್‌ ಸೇರಿ ಐವರ ಆಯ್ಕೆ

Jan 08 2024, 01:45 AM IST

ವಾರ್ಷಿಕ ಸಂಸದ ರತ್ನ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದ್ದು, ಅದನ್ನು ಫೆ.17ರಂದು ಪ್ರದಾನ ಮಾಡಲಾಗುತ್ತದೆ. ಅಲ್ಲದೆ ಸುಪ್ರಿಯಾ ಸೇರಿ ಮೂವರಿಗೆ ಉತ್ಕೃಷ್ಟ ಮಾನರತ್ನ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಗುತ್ತದೆ. 

ಮಂದಿರ ಉದ್ಘಾಟನೆ ವೇಳೆ ಮುಸ್ಲಿಮರು ಪ್ರಯಾಣಿಸಬೇಡಿ: ಸಂಸದ ಬದ್ರುದ್ದೀನ್ ಅಜ್ಮಲ್

Jan 08 2024, 01:45 AM IST

ನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜ.20ರಿಂದ 25ರವರೆಗೆ ಮುಸ್ಲಿಮರು ಯಾರೂ ಪ್ರಯಾಣಿಸಬೇಡಿ ಮತ್ತು ಬಿಜೆಪಿ ನಮ್ಮ ದೊಡ್ಡ ಶತ್ರುವಾಗಿದೆ ಎಂದು ಎಐಯುಡಿಎಫ್ ಮುಖ್ಯಸ್ಥ ಮತ್ತು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ : ಮಾಜಿ ಸಂಸದ ವಿ.ಎಸ್. ಉಗ್ರಪ್ಪ

Jan 06 2024, 02:00 AM IST
ಸಂಸತ್ ದಾಳಿ ನಡೆದು 23 ದಿನಗಳಾದರೂ ಪಾಸ್ ನೀಡಿದವರ ವಿರುದ್ಧ ಕ್ರಮ ವಹಿಸಲಿಲ್ಲ. ಬೇಹುಗಾರಿಕೆ ಇಲಾಖೆ ಸೇರಿದಂತೆ ಸಂಬಂಧಿಸಿದ ವಿರುದ್ಧ ಯಾವುದೇ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಲಿಲ್ಲ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • 97
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved