• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಕ್ ಕೆನಾಲ್ 24 ತಿಂಗಳಲ್ಲಿ ಪೂರ್ಣ: ಸಂಸದ ಸುರೇಶ್‌

Jan 24 2024, 02:05 AM IST
ಕುಣಿಗಲ್‌ ತಾಲೂಕಿನ ಸಂತೆ ಮಾವತ್ತೂರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮ

ಲೋಕಾರ್ಪಣೆಯಾಗಿರುವುದು ಮೋದಿ ಕೊಡುಗೆ: ಸಂಸದ ರಮೇಶ

Jan 24 2024, 02:02 AM IST
ಇಂದು ರಾಮಮಂದಿರ ಲೋಕಾರ್ಪಣೆಯಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಡುಗೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಮುಂದಿನ ಅವಧಿಯಲ್ಲಿ ಕೊಪ್ಪಳ ಕ್ಷೇತ್ರವನ್ನು ಮಾದರಿಯಾಗಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 24 2024, 02:01 AM IST
ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿ ಎರಡು ಅವಧಿಯಲ್ಲಿ ಹೆದ್ದಾರಿ, ರೈಲ್ವೆ ಅಭಿವೃದ್ಧಿ ಪಡಿಸಲಾಗಿದ್ದು, ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವೆ

ಅಯೋಧ್ಯೆ ಒಂದು ವೀರೋಚಿತ ಇತಿಹಾಸ: ಸಂಸದ ಅನಂತಕುಮಾರ ಹೆಗಡೆ

Jan 23 2024, 01:50 AM IST
ಮೂರವರೆ ಲಕ್ಷ ಜನರ ಬಲಿ ತೆಗೆದುಕೊಂಡ 500 ವರ್ಷಗಳ ಸುದೀರ್ಘ ಹೋರಾಟ ಇಂದು ತಾರ್ಕಿಕ ಅಂತ್ಯಕಂಡಿದೆ. ರಾಮ ಎಂಬ ಮಂತ್ರಕ್ಕೆ ಭಾವನೆಗಳು ಭಿತ್ತಿದಾಗ ಅದು ರಣಮಂತ್ರವಾಗುತ್ತೆ.

ಮಕ್ಕಳಲ್ಲಿ ಸಂಸ್ಕಾರ, ಮೌಲ್ಯ ಅಳವಡಿಸಿ: ಸಂಸದ ಸಿದ್ದೇಶ್ವರ್‌

Jan 22 2024, 02:15 AM IST
ಶಿಕ್ಷಕರು ಪಾಠ ಮಾಡಬೇಕು, ವಿದ್ಯಾರ್ಥಿಗಳು ಓದ ಬೇಕು, ಪೋಷಕರು ಅದನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಆಗ ಮಾತ್ರ ಒಂದು ಶಿಕ್ಷಣ ಸಂಸ್ಥೆ ಉತ್ತಮ ಸಂಸ್ಥೆಯಾಗಲು ಸಾಧ್ಯವಿದೆ.

ಸಂಸದ ಅನಂತಕುಮಾರ ಹೆಗಡೆ ಸಭ್ಯತೆ ಮೀರದಿರಲಿ: ಕಾಂಗ್ರೆಸ್‌

Jan 21 2024, 01:35 AM IST
ಸಂಸದರು ಸಭ್ಯತೆಯ ಎಲ್ಲೆ ಮೀರಿ, ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಸಂಸ್ಕೃತಿಯ ಕುರಿತು ಉಪದೇಶ ಮಾಡುವ ಇವರು, ಅದಕ್ಕೆ ತಕ್ಕಂತೆ ವರ್ತಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಹೇಳನ ಮಾಡಿದ್ದಾರೆ.

ರಾಮಮಂದಿರದಲ್ಲಿ ಬಿಜೆಪಿ ಪಾತ್ರ ಜನರಿಗೆ ಗೊತ್ತು: ಸಂಸದ ಸಿದ್ದೇಶ್ವರ

Jan 21 2024, 01:33 AM IST
ರಾಮ ಮಂದಿರ ನಿರ್ಮಾಣ ಯಾರು ವಿರೋಧಿಸಿದ್ದರೋ, ಯಾರು ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದರೋ, ಯಾರು ಶ್ರೀರಾಮ ಕೇವಲ ಕಾಲ್ಪನಿಕ ಎಂಬುದಾಗಿ ಬೊಬ್ಬೆ ಹೊಡೆಯುತ್ತಿದ್ದರೋ ಅಂತಹವರಿಗೂ ಫಲ ಸಿಕ್ಕೇ ಸಿಗುತ್ತದೆ. ಆದರೆ, ಆ ಫಲ ಯಾವ ರೀತಿಯದ್ದು ಎಂಬುದನ್ನು ಕಾಲ ನಿರ್ದರಿಸಲಿದೆ. ಅಯೋಧ್ಯಾಧಿಪತಿ ಶ್ರೀರಾಮಚಂದ್ರ ಅಖಂಡ ಭಾರತವಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆಯುತ್ತಿದ್ದಾರೆ.

ಸರ್ಕಾರಿ ಶಾಲೆ ಗ್ರಾಮೀಣ ಭಾಗದ ಹಿರಿಮೆ: ಸಂಸದ ರಾಘವೇಂದ್ರ ಅಭಿಮತ

Jan 21 2024, 01:33 AM IST
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಸೊರಬ ತಾಲೂಕು ಹರೀಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ನಿಶ್ಚಿತ ಎಂದ ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 21 2024, 01:31 AM IST
ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಂಸದನಾಗಿದ್ದೇನೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕೆಲಸ ಗಮನಿಸಿದ ಕೇಂದ್ರದ ಬಿಜೆಪಿ ನಾಯಕರು ಮೂರನೇ ಬಾರಿಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು.

ಹಿಂದೂ ರಾಷ್ಟ್ರ ನಿರ್ಮಾಣವೇ ನಮ್ಮ ಗುರಿ: ಸಂಸದ ಅನಂತಕುಮಾರ ಹೆಗಡೆ

Jan 21 2024, 01:30 AM IST
ದೇಶಕ್ಕೆ ಈಗ ಬಿಜೆಪಿ ಬೇಕಾಗಿದೆ. ನರೇಂದ್ರ ಮೋದಿ ಅವರ ನೇತೃತ್ವದ ಎರಡು ಅವಧಿಯ ಸರ್ಕಾರ ಉತ್ತಮ ಪರಿಣಾಮ ನೀಡಿದೆ. ಅಂತಿಮ ಗೆಲುವಿನವರೆಗೂ ನಾವೇ ಗೆಲ್ಲುತ್ತಿರಬೇಕು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 106
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved