• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಪಂಪ್‌ಸೆಟ್‌ ವಿದ್ಯುತ್‌ ಪರಿಕರ ವೆಚ್ಚ ಸರ್ಕಾರವೇ ಭರಿಸಬೇಕೆಂದು ಸಂಸದ ಕರಡಿ ಅನಿರ್ದಿಷ್ಟ ಉಪವಾಸ

Nov 07 2023, 01:32 AM IST
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಪರಿಕರಗಳ ವೆಚ್ಚವನ್ನು ರೈತರು ಭರಿಸಬೇಕು ಎನ್ನುವ ಆದೇಶ ಹಿಂಪಡೆಯಲು ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಆರಂಭಿಸಿದರು.

ತಡರಾತ್ರಿಯೂ ಮುಂದುವರಿದ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

Nov 07 2023, 01:30 AM IST
ವಿದ್ಯುತ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂಸದ ಸಂಗಣ್ಣ ಕರಡಿ ತಡರಾತ್ರಿಯೂ ಮುಂದುವರೆಸಿದ್ದಾರೆ.

ಫೆಬ್ರವರಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಿ: ಸಂಸದ

Nov 05 2023, 01:15 AM IST
ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ ಕಾಮಗಾರಿ ಪ್ರಗತಿ ಪರಿಶೀಲನೆಯಲ್ಲಿ ಡಾ.ಸಿದ್ದೇಶ್ವರ ತಾಕೀತು

ಬ್ರಿಟಿಷರನ್ನೇ ನಡುಗಿಸಿದ್ದ ರಾಣಿ ಚೆನ್ನಮ್ಮ-ಸಂಸದ ಸಂಗಣ್ಣ ಕರಡಿ

Nov 03 2023, 12:30 AM IST
ಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ವೀರನಾರಿಯರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದರು. ಜತೆಗೆ ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪ, ಚೆನ್ನವೀರ ಕಣವಿ ಸೇರಿದಂತೆ ಅನೇಕ ಮಹನೀಯರು ನಮಗೆ ಮಾದರಿ ಹಾಗೂ ಅವರ ತತ್ವ ಸಿದ್ಧಾಂತಗಳಡಿ ನಾವು ಬದುಕೋಣ.

ಸಂಸದ ಪ್ರಜ್ವಲ್‌ ರೇವಣ್ಣ ಮೇಲೆ ಶಾಸಕ ಶಿವಲಿಂಗೇಗೌಡ ಗರಂ

Oct 29 2023, 01:00 AM IST
"ದೇವೇಗೌಡರು ಇಲ್ಲದಿದ್ದರೆ ಶಿವಲಿಂಗೇಗೌಡರು ಶಾಸಕರಾಗುತ್ತಿರಲಿಲ್ಲ " ಎಂಬ ಸಂಸದ ಪ್ರಜ್ವಲ್‌ ರೇವಣ್ಣ ಹೇಳಿಕೆಗೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರು ಖಾರವಾಗಿಯೇ ಚಾಟಿ ಬೀಸಿದ್ದಾರೆ.

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಪೈಲಟ್ ತರಬೇತಿ ಕೇಂದ್ರ: ಸಂಸದ

Oct 29 2023, 01:00 AM IST
ಏರ್‌ಬಸ್ ತರಬೇತಿಗೆ 50 ಎಕರೆ ಅವಶ್ಯಕವಿದ್ದು, ವಿಮಾನ ನಿಲ್ದಾಣ ಪಕ್ಕದಲ್ಲಿ ಜಾಗ ಲಭ್ಯ

ಶಾಸಕ ಶಿವಲಿಂಗೇಗೌಡರಿಗೆ ಸಂಸದ ಪ್ರಜ್ವಲ್‌ ತಿರುಗೇಟು

Oct 27 2023, 12:30 AM IST
ಫೋನ್ ಮಾಡಿದರೆ ರಿಸೀವ್ ಮಾಡಲ್ಲ, ಯಾವ ಸಭೆ ಮಾಡಿಲ್ಲ ಸೋಂಬೇರಿ ಸಂಸದ ಎಂದು ಮೂದಲಿಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.

ಪಿಎಂಜಿಎಸ್‍ವೈನಡಿ ಜಿಲ್ಲೆಗೆ ₹200 ಕೋಟಿ ಅನುದಾನ: ಸಂಸದ

Oct 26 2023, 01:00 AM IST
ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣ

ಸಂಸದ ರಾಘವೇಂದ್ರರಿಂದ ಸದ್ಯದಲ್ಲೇ ವಾಟ್ಸಾಪ್ ಚಾನಲ್ ಪ್ರಾರಂಭ

Oct 25 2023, 01:15 AM IST
ಕ್ಷೇತ್ರದ ಜನರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಮತ್ತು ಅಭಿವೃದ್ಧಿಯ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸಿಕೊಳ್ಳುವ ಉದ್ದೇಶ

ಕರಾವಳಿ ಹಿರಿಮೆಯ ಹುಲಿ ವೇಷ ಈಗ ಜಗತ್ಪ್ರಸಿದ್ಧ: ಸಂಸದ ನಳಿನ್‌ ಕುಮಾರ್‌

Oct 22 2023, 01:00 AM IST
ಕಲಾ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕುಡ್ಲ ಪಿಲಿನಲಿಕೆ ಸ್ಪರ್ಧೆ
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved