• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಸಿದ್ದೇಶ್ವರ ವಿರುದ್ಧ ಇಡಿ ತನಿಖೆಯಾಗಲಿ: ಕಾಂಗ್ರೆಸ್

Jan 17 2024, 01:48 AM IST
ಸಂಸದ ಸಿದ್ದೇಶ್ವರ ಅನೇಕ ವರ್ಷದಿಂದ ಹವಾಲ ವ್ಯವಹಾರ ನಡೆಸುತ್ತಿದ್ದಾರೆ. 30 ಪೈಸೆ ಕಮಿಷನ್‌ಗಾಗಿ ತನ್ನದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದೆಯೆಂಬುದಾಗಿ ಕಾರು ಚಾಲಕ ಸ್ವಾಮಿ ಮತ್ತು ಅನುಪಮಾ ಎಂಬವರು ಬೆಂಗಳೂರು ಉಪ್ಪಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನ್ನು ಇಲಾಖೆಗಳು ಗಂಭೀರವಾಗಿ ಪರಿಗಣಿಸಲಿ.

ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ದೂರು

Jan 17 2024, 01:48 AM IST
ಗುಳೇದಗುಡ್ಡ: ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್‌ ಹೆಗಡೆ ಮುಖ್ಯಮಂತ್ರಿಗಳಿಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಮಂಗಳವಾರ ಇಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದರು. ಕಾಂಗ್ರೆಸ್‌ ಕಾರ್ಯಕರ್ತರು ಅನಂತಕುಮಾರ್‌ ಹೆಗಡೆ ದೇಶದ್ರೋಹಿ ಮುಂತಾದ ಘೋಷಣೆಗಳನ್ನು ಕೂಗಿ, ಸಿದ್ದರಾಮಯ್ಯನವರಿಗೆ, ರಾಹುಲ್ ಗಾಂಧಿಗೆ ಜಯವಾಗಲಿ ಎಂದು ಜೈಕಾರ ಹಾಕಿದರು.

ಕಾಂಗ್ರೆಸ್‌ -ಸಿದ್ದರಾಮಯ್ಯಗಿಲ್ಲದ ಸಭ್ಯತೆ ಪಾಠ ಬಿಜೆಪಿಗೊಂದೇ ಏಕೆ?: ಸಂಸದ ಅನಂತಕುಮಾರ ಹೆಗಡೆ

Jan 17 2024, 01:47 AM IST
ಕಾಂಗ್ರೆಸ್ಸಿನವರಿಗೆ, ಸಿದ್ದರಾಮಯ್ಯನವರಿಗೆ ಇಲ್ಲದ ಸಭ್ಯತೆಯ ಪಾಠ ಬಿಜೆಪಿಗೊಂದೇ ಏಕೆ? ಸಿದ್ದರಾಮಯ್ಯ ನನ್ನೆದುರು ಡಿಬೆಟ್‌ಗೆ ಬರಲಿ. ಸಂಸ್ಕೃತಿ ಎಂದರೇನು, ಯಾವುದು ಸಭ್ಯತೆ ಎಂಬ ಬಗ್ಗೆ ಸಾರ್ವಜನಿಕರ ಎದುರೇ ಚರ್ಚಿಸುವೆ.

ಸಂಸದ ಹೆಗಡೆ ವಿರುದ್ಧ ಪ್ರತಿಭಟನೆ

Jan 17 2024, 01:45 AM IST
ಇಲ್ಲಿನ ಹಳೆಯ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ವೇದಿಕೆಯ ಸದಸ್ಯರು ರಾಯಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕಾರ್ಯಕರ್ತರೇ ಬಿಜೆಪಿಯಲ್ಲಿ ನಾಯಕರು: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 16 2024, 01:49 AM IST
ಚುನಾವಣೆ ವೇಳೆ ಕಾರ್ಯಕರ್ತರನ್ನು ಬಳಸಿಕೊಂಡು ಗೆದ್ದ ಬಳಿಕ ಅವರನ್ನು ಕೈ ಬಿಡುವ ಚಾಳಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಕಾರ್ಯಕರ್ತರಿಗೆ ಉನ್ನತ ಹುದ್ದೆ, ನಿಗಮ, ಮಂಡಳಿ ನೀಡದೇ ಶಾಸಕರಿಗೆ ಪ್ರಾಶಸ್ತ್ಯ ನೀಡಲು ಮುಂದಾಗಿದೆ.

ಅಯೋಧ್ಯೆ ಶ್ರೀರಾಮ ಮಂದಿರ ದೇಶದ ಹೆಮ್ಮೆ: ಸಂಸದ ನಳಿನ್ ಕುಮಾರ್

Jan 16 2024, 01:46 AM IST
ಕೊಯಿಲ ಹನುಮಾನ್ ನಗರದಲ್ಲಿ ರಾಯಿ-ಕೊಯಿಲ ವಿವೇಕಾನಂದ ಚಾರಿಟೇಬಲ್ ನೇತೃತ್ವ ಮತ್ತು ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಸಹಭಾಗಿತ್ವದಲ್ಲಿ ‘ಮಹಾಚಂಡಿಕಾಯಾಗ ಮತ್ತು ರಾಮತಾರಕ ಮಂತ್ರ ಹೋಮ’ ಕಾರ್ಯಕ್ರಮದ ಧಾರ್ಮಿಕ ಸಭೆ ನಡೆಯಿತು. ಸಂಸದ ನಳಿನ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿವಯೋಗಿ ಸಿದ್ಧರಾಮೇಶ್ವರರು ಕಾಯಕಯೋಗಿ: ಸಂಸದ ಪಿ.ಸಿ. ಗದ್ದಿಗೌಡರ

Jan 16 2024, 01:45 AM IST
ಬಾಗಲಕೋಟೆ: ಆಚಾರ ವಿಚಾರಗಳೊಂದಿಗೆ ಸಕಲ ಜೀವಿಗಳಿಗಳ ಒಳತಿಗಾಗಿ ಕೆರೆ, ಕಟ್ಟೆ, ಬಾವಿ ನಿರ್ಮಿಸಿ, ನೀರಿನ ಮಹತ್ವ ತಿಳಿಸಿಕೊಡಲು ಶ್ರಮಿಸಿದ ಶಿವಯೋಗಿ ಸಿದ್ಧರಾಮೇಶ್ವರರು ಕಾಯಕಯೋಗಿಯಾಗಿದ್ದರು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಕಾಯಕವಾಗಲಿ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಮಾಡಬೇಕು ಎಂದರು.

ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಒಬ್ಬ ಪುಟಗೋಸಿ: ಸಚಿವ ಶಿವರಾಜ ತಂಗಡಗಿ ತಿರುಗೇಟು

Jan 15 2024, 01:51 AM IST
ಸಿದ್ದರಾಮಯ್ಯ, ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಮೋದಿ ಅವರಿಗೆ ಬಾಯಿ ತಪ್ಪಿ ಏಕವಚನದಲ್ಲಿ ಮಾತನಾಡಿರಬಹುದು. ಆದರೆ, ಇಂಥ ಕೆಟ್ಟ ಭಾಷೆ ಬಳಸಿ ಮಾತನಾಡಿಲ್ಲ.

ದೇಗುಲ ಆವರಣ ಸ್ವಚ್ಛಗೊಳಿಸಿದ ಸಂಸದ, ಶಾಸಕರು

Jan 15 2024, 01:49 AM IST
ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನ ಹಿನ್ನೆಲೆ ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್‌ ಪಕ್ಕದ ಅರಕೇಶ್ವರ ದೇಗುಲದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೇ, ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸಹ ರಾಮೇಶ್ವರ ದೇಗು ಮೆಟ್ಟಿಲುಗಳ ಸ್ವಚ್ಛಗೊಳಿಸಿದ್ದಾರೆ.

ಮಿಥ್ಯಾರೋಪಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಸಂಸದ ಡಾ.ಸಿದ್ದೇಶ್ವರ

Jan 15 2024, 01:47 AM IST
ಉಮೇಶ್ ಮತ್ತು ಸಹಚರರು ಎಂಎಎಸ್‌ಟಿ ಕಂಪನಿ ನಡೆಸುತ್ತಾರೆ. ಉಮೇಶ್ ಹಾಗೂ ಇತರರು ನಮ್ಮ ಕಂಪನಿಯವರಲ್ಲ. ಉಮೇಶರಿಗೂ ನಮ್ಮ ಜಿಎಂ ಗ್ರೂಪ್ಸ್‌ಗೂ ಯಾವುದೇ ಸಂಬಂಧ ಇಲ್ಲ. ಚಾಲಕ ಸ್ವಾಮಿ, ಆತನ ಸ್ನೇಹಿತೆ ಅನುಪಮಾ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಬಂಧಿಸಿ, ₹97 ಲಕ್ಷ ನಗದು, ಚಿನ್ನ ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 106
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved