• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಿಸಿ

Feb 21 2025, 12:46 AM IST
: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು

ಸಕ್ಕರೆ, ಕೊಬ್ಬಿನಂಶ ಹೆಚ್ಚಿರುವ ಕಾರಣ ಶಾಲಾ ಮಕ್ಕಳಿಗೆ ಚಿಕ್ಕಿ ಬ್ಯಾನ್‌ - ಅಧಿಕಾರಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ದೇಶನ

Feb 18 2025, 09:26 AM IST

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಕಬ್ಬು ಬಾಕಿ ನೀಡುವಂತೆ ಆಗ್ರಹಿಸಿ ಸಕ್ಕರೆ ಕಾರ್ಖಾನೆಗೆ ಬೀಗ

Feb 13 2025, 12:47 AM IST
ಕಬ್ಬು ಪೂರೈಕೆ ಮಾಡಿ ಎರಡು ತಿಂಗಳು ಕಳೆದರೂ ಹಣ ಪಾವತಿಸಿಲ್ಲ ಎಂದು ಆರೋಪಿಸಿ ತಾಲೂಕಿನ ಸಂಗೂರ ಜಿಎಂ ಶುಗರ್ಸ್‌ ಕಾರ್ಖಾನೆ ಗೇಟ್‌ಗೆ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಿದರು.

ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್

Jan 27 2025, 12:50 AM IST
ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು.

ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಲು ಕಾರ್ಖಾನೆ ಬದ್ಧ: ಕೋರಮಂಡಲ್ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ರವಿರೆಡ್ಡಿ

Jan 26 2025, 01:34 AM IST
ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳು, ರೈತರ ಮಕ್ಕಳ ಶಿಕ್ಷಣ ಸುಲಭವಾಗಿ ದೊರಕಲಿದೆ. ಸರ್ಕಾರಿ ಶಾಲೆ ಬಲವರ್ಧನೆಗಾಗಿ ಹಲವು ಮೂಲ ಸೌಲಭ್ಯಗಳನ್ನು ಕಾರ್ಖಾನೆ ನೀಡುತ್ತಿದೆ. ಕುಡಿಯುವ ನೀರು, ಪ್ರತಿಭಾ ಪುರಸ್ಕಾರ, ಪೀಠೋಪಕರಣದಂತಹ ಹಲವು ಸೌಲಭ್ಯಗಳನ್ನು ನೀಡುತ್ತಿದೆ.

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಕತ್ತಿ ರಾಜೀನಾಮೆ

Jan 25 2025, 01:04 AM IST
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್‌ ಕತ್ತಿ ರಾಜೀನಾಮೆ ನೀಡಿದ್ದಾರೆ.

ರೈತರ ಸಭೆ ನಡೆಸದಿದ್ದರೆ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ ಎಚ್ಚರಿಕೆ

Jan 24 2025, 12:46 AM IST
ರೈತರ ಪ್ರತಿ ಟನ್ ಕಬ್ಬಿಗೆ ₹3 ಸಾವಿರ ಹಾಗೂ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ಕುರಿತು ಕಳೆದ ಡಿಸೆಂಬರ್‌ನಲ್ಲಿ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ಎದುರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಕಬ್ಬಿನ ದರ, ಸಕ್ಕರೆ ಬೆಲೆ ಹೆಚ್ಚಳಕ್ಕೆ ಕೇಂದ್ರದ ಗಮನ ಸೆಳೆಯಿರಿ: ರೈತರಿಂದ ಮನವಿ

Jan 11 2025, 12:45 AM IST
ಸಕ್ಕರೆ ಕಾರ್ಖಾನೆ ಮಾಲೀಕರು ಸಹ ಕಾರ್ಖಾನೆಗೆ ಸರಬರಾಜು ಮಾಡಿದ ಕಬ್ಬಿಗೆ ಸಮಯಕ್ಕೆ ಸರಿಯಾಗಿ ಹಣ ಪಾವತಿ ಮಾಡುತ್ತಿಲ್ಲ. ಕಾರ್ಖಾನೆ ಮಾಲೀಕರನ್ನು ಕೇಳಿದರೆ ಕೇಂದ್ರ ಸರ್ಕಾರ ಸಕ್ಕರೆ ಬೆಲೆ ಹೆಚ್ಚಳ ಮಾಡದ ಕಾರಣ ಕಬ್ಬಿಗೆ ಹೆಚ್ಚಿನ ದರ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಸಕ್ಕರೆ ನಾಡಿನ ಸಾಹಿತ್ಯ ಪರಿಷತ್ತು ಈಗ ಅಕ್ಷರಶಃ ಒಡೆದ ಮನೆ..!

Dec 26 2024, 01:00 AM IST
ಭಾಷೆಯನ್ನು ಕಟ್ಟಬೇಕು, ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಬೇಕು ಎಂಬ ಆಶಯದೊಂದಿಗೆ ನಡೆದ ಎಂಬತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಡವಳಿಕೆಗಳು ಜಿಲ್ಲಾ ಸಾಹಿತ್ಯ ವಲಯ ಮನಸ್ಸುಗಳನ್ನು ಒಡೆಯುವುದಕ್ಕೆ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿಬರುತ್ತಿವೆ.

ಕಂಪ್ಲಿ ಸಕ್ಕರೆ ಕಾರ್ಖಾನೆ ಪುನಾರಂಭಿಸಲು ಆಗ್ರಹಿಸಿ ಪ್ರತಿಭಟನೆ

Dec 25 2024, 12:46 AM IST
ಕಂಪ್ಲಿಯಲ್ಲಿನ ಸಕ್ಕರೆ ಕಾರ್ಖಾನೆ ಪುನಾರಂಭವಾಗಬೇಕೆಂಬುದು ಕ್ಷೇತ್ರದ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved