ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ
Dec 23 2024, 01:03 AM ISTಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.