• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಕಲ ರೀತಿಯಲ್ಲೂ ಸಜ್ಜು

Dec 20 2024, 12:47 AM IST
ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ಧೂರಿಯಾಗಿ ನುಡಿಜಾತ್ರೆಯ ಆತಿಥ್ಯ ಉಣಬಡಿಸಲು ನಗರ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.

ಕಬ್ಬಿನ ದರ ಘೋಷಿಸಿ ಸಕ್ಕರೆ ಕಾರ್ಖಾನೆ ಆರಂಭಿಸಿ

Dec 13 2024, 12:46 AM IST
ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಅಧ್ಯಕ್ಷರಾಗಿರುವ ಲೈಲಾ ಶುಗರ್ಸ್ ಕಾರ್ಖಾನೆ ಕೂಡಲೇ ಕಬ್ಬಿನ ದರ ಘೋಷಿಸಿಬೇಕು. ನಂತರವಷ್ಟೇ ಕಾರ್ಖಾನೆಯನ್ನು ಆರಂಭಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಶಹರ ಘಟಕದ ಅಧ್ಯಕ್ಷ ಮಹಾಂತೇಶ ರಾಹೂತ್‌ ಆಗ್ರಹಿಸಿದರು.

ದತ್‌ ಸಕ್ಕರೆ ಕಾರ್ಖಾನೆಗೆ ಕನ್ನಡ ಭಾಷೆ ಬಳಸಲು ಆಗ್ರಹ

Dec 08 2024, 01:16 AM IST
ಕನ್ನಡಪ್ರಭ ವಾರ್ತೆ ಚಡಚಣ ಹಾವಿನಾಳ ಗ್ರಾಮದ ಶ್ರೀ ದತ್‌ ಸಕ್ಕರೆ ಕಾರ್ಖಾನೆಯ ಆಡಳಿತದಲ್ಲಿ ಮರಾಠಿ ಭಾಷೆ ಬಳಸಲಾಗುತ್ತಿದೆ. ಕೂಡಲೇ ಇದನ್ನು ನಿಲ್ಲಿಸಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ಕಡಿಮೆ ಸಕ್ಕರೆ ಅಂಶವುಳ್ಳ ಹೊಸ ಭತ್ತದ ತೆಲಂಗಾಣ ಸೋನಾ ತಳಿ ಕ್ಷೇತ್ರೋತ್ಸವ

Nov 26 2024, 12:50 AM IST
ಭತ್ತ ಒಂದು ಪ್ರಮುಖ ಆಹಾರ ಧಾನ್ಯ ಬೆಳೆಯಾಗಿದ್ದು, ಉತ್ತಮ ಇಳುವರಿ ಪಡೆಯಲು ಬೀಜೋಪಚಾರದಿಂದ ಹಿಡಿದು ಕೊಯ್ಲಿನವರೆಗೆ ರೋಗ ಮತ್ತು ಕೀಟ ನಿರ್ವಹಣೆ ಬಹಳ ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.

ಸಕ್ಕರೆ ಕಾರ್ಖಾನೆ ವಿರುದ್ಧದ ಆದೇಶಕ್ಕೆ ತಡೆ: ಆಕ್ರೋಶ

Nov 21 2024, 01:00 AM IST
ರಾಜ್ಯ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಗೌರಿಹುಣ್ಣಿಮೆ ಆರತಿಗೆ ಸಕ್ಕರೆ ಗೊಂಬೆಗಳ ಸವಿ, ಮಲ್ಲಿಗೆ ಪರಿಮಳ

Nov 16 2024, 12:32 AM IST
ಕನ್ಯೆ ನಿಶ್ಚಯವಾದ ಕುಟುಂಬಸ್ಥರು ಬೀಗರ ಮನೆಗೆ ಗೌರಿ ಹುಣ್ಣಿಮೆಗೆ ಸಂದರ್ಭದಲ್ಲಿ ಸಕ್ಕರೆ ಗೊಂಬೆ, ಸೀರೆ, ಮಲ್ಲಿಗೆ ಹೂವು, ಮಲ್ಲಿಗೆ ಹೂವಿನ ದಂಡೆ ತರುವ ಸಂಪ್ರದಾಯವಿದೆ. ಹೀಗಾಗಿ ಗೌರಿ ಹುಣ್ಣಿಮೆಗೆ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಗೊಂಬೆಗಳು ಖರ್ಚಾಗುತ್ತವೆ.

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

Nov 16 2024, 12:31 AM IST
ಕಬ್ಬು ಬೆಳೆಯುವುದರಿಂದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಶೀಘ್ರ ಸಕ್ಕರೆ ಕಾರ್ಖಾನೆ ಆರಂಭಿಸುವ ಕುರಿತು ಸರ್ಕಾರ ಕ್ರಮ ವಹಿಸಬೇಕು.

ಧನಲಕ್ಷ್ಮೀ ಶುಗರ್‌ ಸಾಲಮುಕ್ತ ಸಕ್ಕರೆ ಕಾರ್ಖಾನೆ: ಮಹಾದೇವಪ್ಪ ಯಾದವಾಡ

Nov 14 2024, 12:54 AM IST
ರಾಜ್ಯದಲ್ಲಿ ಸಹಕಾರಿ ರಂಗದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟದಲ್ಲಿರುವಾಗ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಸಾಲಮುಕ್ತ ಸಕ್ಕರೆ ಕಾರ್ಖಾನೆಯಾಗಿದ್ದು, ಈಗ ಸ್ವಂತ ಆಡಳಿತ ಭವನ ಹೊಂದಿದೆ ಎಂದು ಮಾಜಿ ಶಾಸಕ, ನಿರ್ದೇಶಕ ಮಹಾದೇವಪ್ಪ ಯಾದವಾಡ ಹೇಳಿದರು.

ಗೌರಿ ಹುಣ್ಣಿಮೆ: ಸಕ್ಕರೆ ಗೊಂಬೆಗೆ ಹೆಚ್ಚಿದ ಬೇಡಿಕೆ

Nov 11 2024, 01:07 AM IST
ಗೌರಿ ಹುಣ್ಣಿಮೆ ಸಮೀಪಿಸುತ್ತಿದ್ದು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಸಡಗರ ಹಾಗೂ ಸಂಭ್ರಮ ಮನೆ ಮಾಡಿದೆ. ಇದರ ಜತೆಗೆ ಸಕ್ಕರೆಯ ಆರತಿಗೆ ಭಾರಿ ಬೇಡಿಕೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved