ಕಾಲುವೆಗೆ ಸಕ್ಕರೆ ಕಾರ್ಖಾನೆಗಳ ವಿಷ
Sep 07 2024, 01:39 AM ISTಅಥಣಿ ತಾಲೂಕಿನ ಹಲ್ಯಾಳ-ತುಂಗಳ ಏತ ನೀರಾವರಿ ಯೋಜನೆ ಕಾಲುವೆಗಳಲ್ಲಿ ಮಧ್ಯರಾತ್ರಿ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯ ಹಾಕುತ್ತಿದ್ದು, ಇದರಿಂದ ಕಾಲುವೆ ನೀರು ಕಲುಷಿತಗೊಂಡು ಅಂತರ್ಜಲ ಸೇರಿ ಕುಡಿಯುವ ನೀರು, ರೈತರ ಬೆಳೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.