• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬು ಬೆಳೆಯದ ಊರಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ?

Apr 08 2025, 12:32 AM IST
ಧಾರವಾಡ ಸಮೀಪದ ಯಾದವಾಡ-ಕರಡಿಗುಡ್ಡ-ಪುಡಕಲಕಟ್ಟಿ ಗ್ರಾಮಗಳ ಗಡಿಯಲ್ಲಿ ಸ್ಥಾಪನೆಗೆ ಉದ್ದೇಶಿಸಿರುವ ಮೃಣಾಲ್‌ ಸಕ್ಕರೆ ಕಾರ್ಖಾನೆಯು ಗ್ರಾಮಸ್ಥರ ಹಾಗೂ ರೈತರ ತೀವ್ರ ವಿರೋಧ ಎದುರಿಸುತ್ತಿದೆ. ಸಕ್ಕರೆ ಕಾರ್ಖಾನೆ ಆರಂಭಿಸಲು ಈ ಸ್ಥಳ ಸೂಕ್ತ ಅಲ್ಲ ಎಂಬುದು ರೈತರ ಅಭಿಪ್ರಾಯ.

ರೈತರ ತೀವ್ರ ವಿರೋಧದ ಮಧ್ಯೆಯೂ ಮೃಣಾಲ ಸಕ್ಕರೆ ಕಾರ್ಖಾನೆಗೆ ಪೂಜೆ

Apr 04 2025, 12:50 AM IST

ಸಮೀಪದ ಯಾದವಾಡ ಹಾಗೂ ಇತರೆ ಗ್ರಾಮಸ್ಥರ, ರೈತರ ತೀವ್ರ ವಿರೋಧದ ಮಧ್ಯೆಯೂ ಗುರುವಾರ ಯಾದವಾಡ, ಪುಡಕಲಕಟ್ಟಿ, ಕರಡಿಗುಡ್ಡ ಗ್ರಾಮಗಳ ಮಧ್ಯೆ ಸ್ಥಾಪನೆಗೊಳ್ಳುತ್ತಿರುವ ಮೃಣಾಲ್ ಸಕ್ಕರೆ ಕಾರ್ಖಾನೆ ಕಟ್ಟಡದ ಕಾಲಂ ಪೂಜೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನೆರವೇರಿಸಿದರು.

ಕಳ್ಳರಿಗೆ ಕಾಮಧೇನು ಮೈಷುಗರ್ ಸಕ್ಕರೆ ಕಾರ್ಖಾನೆ: ಶಿವಕುಮಾರ್

Apr 04 2025, 12:47 AM IST
ಅಧಿಕಾರಕ್ಕೆ ಬರುವವರೆಲ್ಲರೂ ಇಲ್ಲಿ ಹಣ ಹೇಗೆ ಲೂಟಿ ಹೊಡೆಯಬಹುದೆಂಬುದನ್ನು ಆಲೋಚನೆ ಇರುವವರೇ ಹೊರತು ಕಾರ್ಖಾನೆಯನ್ನು ಅಭಿವೃದ್ಧಿಪಥದತ್ತ ಮುನ್ನಡೆಸುವ ಇಚ್ಛಾಶಕ್ತಿ ಯಾರೊಬ್ಬರಿಗೂ ಇಲ್ಲ

ಸೂಜಿ ಚುಚ್ಚದೆ ಶುಗರ್‌ ಟೆಸ್ಟ್‌ : ಫೋಟೋ ಅಕೂಸ್ಟಿಕ್ಸ್ ಸೆನ್ಸಿಂಗ್ ಮೂಲಕ ಸಕ್ಕರೆ ಪ್ರಮಾಣ ಪರೀಕ್ಷೆ

Mar 29 2025, 09:43 AM IST

ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು  ಮಾಡಿದೆ.

ಮೃಣಾಲ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಯಾದವಾಡ ಗ್ರಾಮಸ್ಥರ ವಿರೋಧ

Mar 27 2025, 01:07 AM IST
ಗ್ರಾಮದ 50ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್‌ಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ಮೂಲಕ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು.

ಹಿರಣ್ಯಕೇಶಿ ಕಾರ್ಖಾನೆ ಸದಸ್ಯರಿಗೆ ಸಕ್ಕರೆ ರಿಯಾಯತಿ

Mar 04 2025, 12:37 AM IST
ಪ್ರಸಕ್ತ ಹಂಗಾಮಿನ ಕಾರ್ಖಾನೆ ಅ ವರ್ಗದ ಸದಸ್ಯರಿಗೆ ರಿಯಾಯತಿ ದರದಲ್ಲಿ ಮಾ.5ರಿಂದ ಡಿಸೆಂಬರ್‌ ಕೊನೆಯವರೆಗೆ ಪ್ರತಿ ಕೆ.ಜಿ. ಸಕ್ಕರೆಗೆ ₹17 ದರದಂತೆ ವಿತರಿಸಲು ಆಡಳಿತ ಮಂಡಳಿ ನಿರ್ಧರಿಸಲಾಗಿದೆ

ಸಕ್ಕರೆ ಕಾರ್ಖಾನೆ ಅವ್ಯವಹಾರ, ಬೆಂಗಳೂರಿನಲ್ಲಿ ಸಭೆ ನಡೆಸಿ ಪರಿಹಾರ: ಡಿಕೆಶಿ ಭರವಸೆ

Mar 03 2025, 01:51 AM IST
ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರು.ಗಳ ಅವ್ಯವಹಾರದಲ್ಲಿ ಅನ್ಯಾಯಕ್ಕೊಳಗಾಗಿರುವವರಿಗೆ ನ್ಯಾಯ ಕೊಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರು. ಅವ್ಯವಹಾರ:ತನಿಖೆಗೆ ಅನುಮತಿಸದ ಸರ್ಕಾರದ ವಿರುದ್ಧ ರೈತರಿಂದ ಪ್ರತಿಭಟನೆ

Feb 21 2025, 11:46 PM IST
ಬ್ರಹ್ಮಾವರದ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22ರ ಅವಧಿಯಲ್ಲಿ 14 ಕೋಟಿ ರು.ಗಳ ಅವ್ಯವಹಾರ ನಡೆಸಲಾಗಿರುವ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಫೆ.22ರಂದು ಬೆಳಗ್ಗೆ 9.30ರಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗೇಟಿನ ಬಳಿಯಲ್ಲಿ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ನಡೆಸಲು ಉಡುಪಿ ಜಿಲ್ಲಾ ರೈತ ಸಂಘ ನಿರ್ಧರಿಸಿದೆ.

ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಿಸಿ

Feb 21 2025, 12:46 AM IST
: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು

ಸಕ್ಕರೆ, ಕೊಬ್ಬಿನಂಶ ಹೆಚ್ಚಿರುವ ಕಾರಣ ಶಾಲಾ ಮಕ್ಕಳಿಗೆ ಚಿಕ್ಕಿ ಬ್ಯಾನ್‌ - ಅಧಿಕಾರಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ದೇಶನ

Feb 18 2025, 09:26 AM IST

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved