ಸಮೀಪದ ಯಾದವಾಡ ಹಾಗೂ ಇತರೆ ಗ್ರಾಮಸ್ಥರ, ರೈತರ ತೀವ್ರ ವಿರೋಧದ ಮಧ್ಯೆಯೂ ಗುರುವಾರ ಯಾದವಾಡ, ಪುಡಕಲಕಟ್ಟಿ, ಕರಡಿಗುಡ್ಡ ಗ್ರಾಮಗಳ ಮಧ್ಯೆ ಸ್ಥಾಪನೆಗೊಳ್ಳುತ್ತಿರುವ ಮೃಣಾಲ್ ಸಕ್ಕರೆ ಕಾರ್ಖಾನೆ ಕಟ್ಟಡದ ಕಾಲಂ ಪೂಜೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನೆರವೇರಿಸಿದರು.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ಮಾಡಿದೆ.
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣನ್ನು ಮಾತ್ರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.