• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಹಕ್ಕೊತ್ತಾಯ

Jun 26 2024, 12:38 AM IST
ಸ್ಥಗಿತಗೊಂಡಿರುವ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ರೈತ ಮುಖಂಡರು ಒತ್ತಾಯಿಸಿದರು.

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ರೈತರ ಆಗ್ರಹ

Jun 23 2024, 02:13 AM IST
ವಿಜಯನಗರ ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಸಕ್ಕರೆ ಕಾರ್ಖಾನೆಯನ್ನು ಸ್ಥಳ ಪರಿಶೀಲನೆ ಮಾಡಿ ಶೀಘ್ರವೇ ನಿರ್ಮಾಣ ಮಾಡಬೇಕು.

ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ದಿನಾಂಕ ನಿಗದಿ

Jun 23 2024, 02:13 AM IST
ರಾಜ್ಯದ ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳು ಜು.೩೧ಕ್ಕೆ ಕಬ್ಬು ನುರಿಸುವ ಸಂಬಂಧ ಸಕ್ಕರೆ ಆಯುಕ್ತರು ಬರೆದಿರುವ ಪತ್ರ.

ಹೊಸಪೇಟೆಗೆ ಸಕ್ಕರೆ ಕಾರ್ಖಾನೆ ಕೊಡ್ತಾರಾ ಸಿಎಂ ಸಿದ್ದರಾಮಯ್ಯ?

Jun 20 2024, 01:01 AM IST
ಸಿಎಂ ಸಿದ್ದರಾಮಯ್ಯ ಜೂ.೨೧ರಂದು ಕೆಡಿಪಿ ಸಭೆ ನಡೆಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಚಿಕ್ಕಮಕ್ಕಳಲ್ಲೂ ಸಕ್ಕರೆ ಕಾಯಿಲೆ ಆತಂಕಕಾರಿ: ಡಾ। ಬನ್ಸಿಸಾಬ್‌

May 26 2024, 01:43 AM IST
ಸಕ್ಕರೆ ಕಾಯಿಲೆ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಗಂಡುಮಗ ನಾನು, ಭದ್ರಾ ಸಕ್ಕರೆ ಕಾರ್ಖಾನೆ ನುಂಗೋಕೆ ಬಿಡಲ್ಲ: ಎಚ್.ಎಸ್.ಶಿವಶಂಕರ

May 02 2024, 01:35 AM IST
ಪಂಚಮಸಾಲಿ ಸಮಾಜದವರ ಆಸ್ತಿಯಾದ ಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಕಬಳಿಸಲು ಕೆಲವರು ಹೊರಟಿದ್ದು, ನಾನು ಗಂಡು ಮಗ ಅಂತಹದ್ದಕ್ಕೆಲ್ಲಾ ಬಿಟ್ಟಿಲ್ಲ ಎಂದು ಹರಿಹರದ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಗುಡುಗಿದ್ದಾರೆ.

ಶ್ರೀರಾಮ ಸಕ್ಕರೆ ಕಾರ್ಖಾನೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಹುನ್ನಾರ: ಸಾ.ರಾ.ಮಹೇಶ್

Apr 24 2024, 02:24 AM IST
15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು, ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು, ಈಗಿನವರು ಏನು ಮಾಡುತ್ತಿದ್ದಾರೆ..?

ನೆಸ್ಲೆ ಸೆರೆಲ್ಯಾಕ್‌ನಲ್ಲಿ ಅಧಿಕ ಸಕ್ಕರೆ: ತನಿಖೆಗೆ ಗ್ರಾಹಕ ಸಚಿವಾಲಯದ ಸೂಚನೆ

Apr 20 2024, 01:31 AM IST
ಸೆರಿಲ್ಯಾಕ್‌ನಲ್ಲಿ 2.7 ಗ್ರಾಂ ಸಕ್ಕರೆ ಅಂಶವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕು ಆಯೋಗದಿಂದಲೂ ವರದಿ ಕೋರಿಕೆಯಾಗಿದೆ.

ನೆಸ್ಟ್ಲೆ ಸೆರಿಲ್ಯಾಕ್‌ನಲ್ಲಿ ಭಾರೀ ಸಕ್ಕರೆ ಪತ್ತೆ!

Apr 19 2024, 01:13 AM IST
ಮಕ್ಕಳ ಆಹಾರ ಉತ್ಪನ್ನದಲ್ಲಿ ಪ್ರಮುಖ ಜಾಗತಿಕ ಕಂಪನಿಯಾಗಿರುವ ಸ್ವಿಜರ್ಲೆಂಡ್‌ ಮೂಲದ ನೆಸ್ಟ್ಲೆ, ಭಾರತದಲ್ಲಿ ತಾನು ಮಾರಾಟ ಮಾಡುತ್ತಿರುವ ಸೆರಿಲ್ಯಾಕ್‌ ಆಹಾರದಲ್ಲಿ ಭಾರೀ ಪ್ರಮಾಣದ ಸಕ್ಕರೆಯನ್ನು ಬಳಸುತ್ತಿದೆ.

ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ್ದು ಸಚಿವ ಪಾಟೀಲ

Apr 01 2024, 12:49 AM IST
ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿರುವ ಜ್ಞಾನಯೋಗಿ ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ ಪುಣ್ಯಾತ್ಮ ಯಾರಾದರೂ ಇದ್ದರೆ ಅದು ಸಚಿವ ಶಿವಾನಂದ ಪಾಟೀಲ. ಅಂತಹ ಪುಣ್ಯಾತ್ಮನನ್ನು ಹುಲಿ...ಹುಲಿ ಎಂದು ಕೊಂಡಾಡುತ್ತಿರಿ. ಆಳಂದ ತಾಲೂಕಿನಲ್ಲಿ ಆರಂಭಿಸಿದ ಆ ಕಾರ್ಖಾನೆಯೂ ಬಂದ್‌ ಮಾಡಿಸಲು ಹೊರಟಿದ್ದಾರೆ. ನನ್ನ ಮೇಲೂ ಕೇಸ್‌ ಹಾಕಿಸಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಶಿವಾನಂದ ಪಾಟೀಲ ಮೇಲೆ ಹರಿಹಾಯ್ದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved