• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಲೀಜ್‌ ನೀಡಲು ಒಪ್ಪಿಗೆ

Sep 24 2024, 01:51 AM IST
ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆಯನ್ನು ಗುತ್ತಿಗೆ (ಲೀಸ್) ಆಧಾರದ ಮೇಲೆ ನೀಡಲು ಆಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು. ರಮೇಶ ಕತ್ತಿ

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ: ಆರೋಪ

Sep 20 2024, 01:37 AM IST
ಚನ್ನಮ್ಮನ ಕಿತ್ತೂರ ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿದ್ದು, ಸಿಬಿಐಗೆ ತನಿಖೆ ವಹಿಸಲು ಆಗ್ರಹಿಸಿ ಸೆ.೨೦ರಿಂದ ರೈತ ಸಂಘಟನೆ ಒಕ್ಕೂಟಗಳೊಂದಿಗೆ ಕಾರ್ಖಾನೆ ಆವರಣದಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ರೈತ ಸಂಘಟನೆ ಮುಖಂಡ ಬಸವರಾಜ ಮೊಕಾಶಿ ಹೇಳಿದರು.

ಕಾಲುವೆಗೆ ಸಕ್ಕರೆ ಕಾರ್ಖಾನೆಗಳ ವಿಷ

Sep 07 2024, 01:39 AM IST
ಅಥಣಿ ತಾಲೂಕಿನ ಹಲ್ಯಾಳ-ತುಂಗಳ ಏತ ನೀರಾವರಿ ಯೋಜನೆ ಕಾಲುವೆಗಳಲ್ಲಿ ಮಧ್ಯರಾತ್ರಿ ಸಕ್ಕರೆ ಕಾರ್ಖಾನೆಯವರು ತ್ಯಾಜ್ಯ ಹಾಕುತ್ತಿದ್ದು, ಇದರಿಂದ ಕಾಲುವೆ ನೀರು ಕಲುಷಿತಗೊಂಡು ಅಂತರ್ಜಲ ಸೇರಿ ಕುಡಿಯುವ ನೀರು, ರೈತರ ಬೆಳೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಆರೋಪ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್‌ ಪ್ರತಿಭಟನೆ

Aug 29 2024, 12:53 AM IST

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಹೋರಾತ್ರಿ ಧರಣಿ

ಮೆಲ್ಬ್ರೋ ಸಕ್ಕರೆ ಕಾಖಾನೆಗೆ ಪ್ರಶಸ್ತಿಯ ಗರಿ

Aug 24 2024, 01:30 AM IST
ಬಾಗಲಕೋಟೆ ತಾಲೂಕಿನ ಬೆನಕಟ್ಟಿ-ಶಿರೂರ ಮಧ್ಯದಲ್ಲಿರುವ ಮೆಲ್ಬ್ರೋ ಸಕ್ಕರೆ ಕಾರ್ಖಾನೆಗೆ ಚೆನ್ನೈನ ದಕ್ಷಿಣ ಭಾರತ ಕಬ್ಬು ಹಾಗೂ ಸಕ್ಕರೆ ತಂತ್ರಜ್ಞರ ಒಕ್ಕೂಟ ನೀಡುವ ಉತ್ತಮ ಗುಣಮಟ್ಟದ ಕಬ್ಬು ಅಭಿವೃದ್ಧಿ (ದಿ ಬೆಸ್ಟ್ ಕೇನ್ ಡೆವಲ್ಪಮೆಂಟ್) ಪ್ರಶಸ್ತಿ ಲಭಿಸಿದೆ.

ಕುಂತೂರು ಕಾರ್ಖಾನೆ ರೈತರ ಬಾಕಿ ಪಾವತಿಸುವಂತೆ ರೈತರು ಸಕ್ಕರೆ ಕಾರ್ಖಾನೆ ಮುಂದೆ ಧರಣಿ

Aug 10 2024, 01:30 AM IST
ಕೊಳ್ಳೇಗಾಲ ತಾಲೂಕಿನ ಕುಂತೂರು ಮಹದೇಶ್ವರ ಸಕ್ಕರೆ ಕಾರ್ಖಾನೆ ಮುಂದೆ ರೈತರು ಜಮಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಕ್ಕರೆ ನಾಡಿನಲ್ಲಿ ಮೈತ್ರಿ ಪಡೆಯಿಂದ ಮೈಸೂರು ಚಲೋ ಪಾದಯಾತ್ರೆ

Aug 07 2024, 01:01 AM IST
ರುದ್ರಾಕ್ಷಿ ಪುರ ಗೇಟ್, ಸೋಮನಹಳ್ಳಿ ಗ್ರಾಮಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಕಾರ್ಯಕರ್ತರು ಪಕ್ಷ ನಾಯಕರು ಮತ್ತು ಪಾದಯಾತ್ರೆಯಲ್ಲಿ ಆಗಮಿಸಿದ ಮೈತ್ರಿ ಕಾರ್ಯಕರ್ತರಿಗೆ ಪುಷ್ಪವೃಷ್ಠಿಗರೆದು ಸ್ವಾಗತಿಸಿದರು. ಅಲ್ಲಲ್ಲಿ ಬೃಹತ್ ಗಾತ್ರದ ಹೂವು, ಹಣ್ಣಿನ ಹಾರ ಹಾಕಿ ಮೆಚ್ಚಿನ ನಾಯಕರನ್ನು ಅಭಿನಂದಿಸಿದರು.

ಶ್ರೀಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆವಿಕೆ ಪ್ರಾರಂಭ

Aug 07 2024, 01:00 AM IST
ಕಾರ್ಖಾನೆ ವ್ಯಾಪ್ತಿ 13 ತಿಂಗಳು ತುಂಬಿದ ಸುಮಾರು 5 ರಿಂದ 6 ಲಕ್ಷ ಟನ್ ಕಟಾವಿಗೆ ಬಂದ ಕಬ್ಬಿನ ಫಸಲಿದೆ. ಕಳೆದ ವರ್ಷ ಕಾರ್ಖಾನೆ 9.25 ಲಕ್ಷ ಟನ್ ಕಬ್ಬು ನುರಿವಿಕೆ ಕಂಡಿದ್ದು, ಈ ಬಾರಿ ನೀರಿನ ಕೊರತೆಯಿಂದ ಐದಾರು ಲಕ್ಷ ಟನ್ ಕಬ್ಬನ್ನು 4 ತಿಂಗಳಲ್ಲಿ ಅರೆದು ಮುಗಿಸಲಾಗುತ್ತದೆ.

ಹೋಗಿದೆ....15ರವರೆಗೆ ಧನಲಕ್ಷ್ಮಿ ಶುಗರ್ಸ್‌ ಷೇರುದಾರರಿಗೆ ಸಕ್ಕರೆ ವಿತರಣೆ

Aug 04 2024, 01:16 AM IST
ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಷೇರುದಾರರಿಗೆ ನಾಗರ ಪಂಚಮಿ ಹಬ್ಬಕ್ಕೆ ಸಿಹಿ ನೀಡಲು ಕಾರ್ಖಾನೆ ನಿರ್ಧಾರ ಮಾಡಿದ್ದು, ಅ.15ರವರೆಗೆ ರಿಯಾಯತಿ ದರದಲ್ಲಿ ಸಕ್ಕರೆ ವಿತರಣೆ ಮಾಡುಲಾಗುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ಸಕ್ಕರೆ ಕಾರ್ಖಾನೆ ಮಾಲೀಕರು ಹಳೆ ಬಾಕಿ ನೀಡಲಿ

Jul 31 2024, 01:01 AM IST
ಕೊಳ್ಳೇಗಾಲ ತಾಲೂಕಿನ ಕುಂತೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved