• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳು ಹೇಳುವುದೇ ಬಿಜೆಪಿಯ ಮಂತ್ರ: ಸತೀಶ ಜಾರಕಿಹೊಳಿ

Mar 29 2024, 12:46 AM IST
ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಬುಧವಾರ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಪಾಲಬಾವಿ, ಸುಲ್ತಾನಪುರ, ಕಪ್ಪಲಗುದ್ದಿ, ಹಂದಿಗುಂದ, ಮರಾಕುಡಿ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಸಚಿವ ಸತೀಶ ಜಾರಕಿಹೊಳಿ ಭೇಟಿ ಮಾಡಿ ಮತಯಾಚಿಸಿದರು.

ಅಭಿವೃದ್ಧಿಗಾಗಿ ಅಂಜಲಿ ನಿಂಬಾಳ್ಕರ್‌ ಗೆ ಬೆಂಬಲಿಸಿ: ಸತೀಶ ಜಾರಕಿಹೊಳಿ

Mar 24 2024, 01:33 AM IST
ಖಾನಾಪುರ ಪಟ್ಟಣದ ಶುಭಂ ಗಾರ್ಡನ್‌ನಲ್ಲಿ ನಡೆದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ,ಈ ಭಾಗದ ಅಭಿವೃದ್ಧಿಗೆ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ್‌ ಕೈ ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು.

ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮತಕೇಳಿ: ಸತೀಶ ಜಾರಕಿಹೊಳಿ

Mar 23 2024, 01:07 AM IST
ಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಸಂಕೇಶ್ವರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಮಳವಳ್ಳಿ-ಮೈಸೂರು ನಡುವೆ ಚತುಷ್ಪಥ ರಸ್ತೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

Feb 19 2024, 01:33 AM IST
ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಿಸುವ ಸಂಬಂಧ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಮಳವಳ್ಳಿ ಪಟ್ಟಣದ ಕುಡಿಯುವ ನೀರಿಗೆ ೭೦ ಕೋಟಿ ರು. ಅನುದಾನ ನೀಡಲಾಗಿದೆ. ಮಳವಳ್ಳಿ ಒಳಚರಂಡಿ ಕಾಮಗಾರಿಗೆ ೧೦ ಕೋಟಿ ರು. ಅನುದಾನ ಬಿಡುಗಡೆ, ಶ್ರೀರಂಗಪಟ್ಟಣದ ಒಳಚರಂಡಿ ಕಾಮಗಾರಿಗೆ ೨೫ ಕೋಟಿ ಮೀಸಲಿಟ್ಟಿದೆ.

ತಾಲೂಕು ಕ್ರೀಡಾಂಗಣಗಳ ಅಭಿವೃದ್ಧಿಗೆ ಒತ್ತು: ಸಚಿವ ಸತೀಶ ಜಾರಕಿಹೊಳಿ

Feb 13 2024, 12:51 AM IST
ಸುಮಾರು ₹2ಕೋಟಿ ಗಳಲ್ಲಿ ಈ ಕ್ರೀಡಾಂಗಣ ಅಭಿವೃದ್ಧಿಯಾಗುತ್ತಿದ್ದು, ಎಲ್ಲ ಕಾಮಗಾರಿಗಳು ಗುಣಮಟ್ಟತೆಯೊಂದಿಗೆ ನಿರ್ಮಾಣವಾಗಿ ಕ್ರೀಡಾಪಟುಗಳು ಸಮರ್ಪಕವಾಗಿ ಬಳಸುವಂತಾಗಲಿ.

ಸಚಿವ ಸತೀಶ್‌ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲೇ ಉಳಿಯಲಿ

Feb 08 2024, 01:32 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಥವಾ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್‌ ನೀಡಿ. ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಹಗಲು ರಾತ್ರಿ ದುಡಿಯುತ್ತೇವೆ

ಭವಿಷ್ಯದ ವಿದ್ಯುತ್ ಭಾರ ನಿಭಾಯಿಸಲು ಬದ್ಧ: ಸಚಿವ ಸತೀಶ ಜಾರಕಿಹೊಳಿ

Jan 28 2024, 01:17 AM IST
ಭವಿಷ್ಯದ ವಿದ್ಯುತ್ ಭಾರವನ್ನು ನಿಭಾಯಿಸಬಹುದಾಗಿದೆ. ವಿದ್ಯುತ್ ಪೂರೈಕೆಯಲ್ಲಿನ ಅಡಚಣೆಗಳು, ವೋಲ್ವೇಜ್ ಸಮಸ್ಯೆಗಳನ್ನು ಹಾಗೂ ವಿದ್ಯುತ್ ನಷ್ಟವನ್ನು ನಿವಾರಿಸಬಹುದಾಗಿದೆ.

ಪಕ್ಷ ಬಿಟ್ಟು ಹೋಗುವವರನ್ನು ತಡೆಯೋಕೆ ಆಗಲ್ಲ: ಸತೀಶ್ ಜಾರಕಿಹೊಳಿ

Jan 28 2024, 01:17 AM IST
ಪಕ್ಷ ಬಿಟ್ಟು ಯಾರು ಹೋಗ್ತಾರೋ, ಬಿಡುತ್ತಾರೋ ನಮ್ಮ ಕೈಯಲ್ಲಿಲ್ಲ. ಹೋಗುವ ಮನಸ್ಸಿದ್ದರೆ ತಡೆಯೋಕೆ ಆಗಲ್ಲ.

ನುಡಿದಂತೆ ನಡೆದ ಸರ್ಕಾರ ನಮ್ಮದು: ಸತೀಶ ಜಾರಕಿಹೊಳಿ

Jan 27 2024, 01:21 AM IST
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಲೀಡ್‌ ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನ ಅಡಿಪಾಯ- ಸಚಿವ ಸತೀಶ ಜಾರಕಿಹೊಳಿ

Jan 27 2024, 01:18 AM IST
ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved