• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

60 ಪರ್ಸೆಂಟ್‌ ಆರೋಪಿಸುವವರು ಸಾಬೀತು ಪಡಿಸಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

Jan 07 2025, 12:16 AM IST

ರಾಜ್ಯದಲ್ಲಿ ಶೇ.60 ಪರ್ಸೇಂಟ್‌ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದರು.

ಸಂಚಲನ ಮೂಡಿಸಿದ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಪಾರ್ಟಿ

Jan 04 2025, 12:07 PM IST

ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್​ ಪಾರ್ಟಿ ಕಾಂಗ್ರೆಸ್‌ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ , ಸಚಿವರು ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ: ಸಚಿವ ಸತೀಶ ಜಾರಕಿಹೊಳಿ

Jan 04 2025, 12:31 AM IST

 ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ಲಾಬಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ

Jan 04 2025, 12:30 AM IST
ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಯಾವುದೇ ಲಾಬಿ ಇಲ್ಲ. ಎಲ್ಲರ ಸಹಮತದಿಂದ ಒಂದೇ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸತೀಶ್ ಜಾರಕಿಹೊಳಿ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, 35 ಶಾಸಕರ ಡಿನ್ನರ್ ಮೀಟಿಂಗ್

Jan 03 2025, 06:25 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Jan 02 2025, 12:33 AM IST
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಷ್ಟ್ರದ ಅಭಿವೃದ್ಧಿಗೆ ಬಲಿಷ್ಠ ಯೋಜನೆ ಅಗತ್ಯ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Dec 20 2024, 12:45 AM IST
ಜಾಗತಿಕ ಮಟ್ಟದಲ್ಲಿ ಬೇಡಿಕೆಗೆ ತಕ್ಕಂತೆ ಸುಸ್ಥಿರ, ಬಾಳಿಕೆ ಬರುವ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವ ವಸ್ತುಗಳನ್ನು ಉತ್ಪನ್ನ ಮಾಡುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬಿಜೆಪಿ ಅಪಪ್ರಚಾರಕ್ಕೆ ಉಪಚುನಾವಣೆಯೇ ಉತ್ತರ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Dec 09 2024, 12:49 AM IST
ಬಿಜೆಪಿ ನಾಯಕರು ಕೇವಲ ಗೊಂದಲ ಉಂಟು ಮಾಡುವ ಮೂಲಕ ಚುನಾವಣೆ ನಡೆಸುತ್ತಾರೆ.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ : ರಾಜಕೀಯ ಚರ್ಚೆಗೆ ಕಾರಣ

Dec 09 2024, 12:48 AM IST
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮನೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದ್ದು, ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ

Dec 05 2024, 12:34 AM IST
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್‌ ಬುಕ್‌ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved