ಸಚಿವ ಸತೀಶ್ ಜಾರಕಿಹೊಳಿ ಮೈಸೂರಿಗೆ ದಿಢೀರ್ ಭೇಟಿ
Oct 09 2024, 01:44 AM ISTಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಅವರು, ದೆಹಲಿ ಭೇಟಿಯ ನಂತರ ಫುಲ್ ಅಲರ್ಟ್ ಆಗಿ ರಾಜ್ಯದ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.